
Ready to take your business to the next level?
ನವದೆಹಲಿ: ದೆಹಲಿಯಲ್ಲಿ ಜೂನ್ 20ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಮತ್ತು ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ನೂತನ ಸಭಾಪತಿಯನ್ನು ನಿಯಮಾನುಸಾರ ಆಯ್ಕೆ ಮಾಡುವವರೆಗೆ, ಸಭಾಪತಿ ಸ್ಥಾನದ ಕರ್ತವ್ಯಗಳನ್ನು ನಿರ್ವಹಿಸಲು ವಿಧಾನ ಪರಿಷತ್ ಸದಸ್ಯರಾದ (MLC) ಪುಟ್ಟಣ್ಣ ಅವರನ್ನು ನೇಮಕ ಮಾಡಿ ರಾಜ್ಯಪಾಲರಾದ ಥಾವರ್ಚಂದ್ ಗೆಹೋಟ್ ಅವರು
ಕೋಲಾರ : “ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಭಾಗಿಯಾಗಿರುವ ಬಹುಚರ್ಚಿತ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣದ 14ನೇ ಆರೋಪಿಯಾಗಿರುವ (A-14) ಪ್ರದೋಷ್ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸಲು ಬೆಂಗಳೂರಿನ 59ನೇ
Ready to take your business to the next level?