ರಾಜ್ಯದಲ್ಲಿ ರದ್ದಾದ ಬಿಪಿಎಲ್ ಕಾರ್ಡ್ಗಳನ್ನು ಮತ್ತೆ ಪಡೆಯಲು ಅವಕಾಶ

ಶಿವಮೊಗ್ಗ: ವಿವಿಧ ಕಾರಣಗಳಿಂದಾಗಿ ರದ್ದಾಗಿ, ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಅರ್ಹರು ಪುನಃ ಪಡೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಆಹಾರ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬಡವರಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅನ್ನಭಾಗ್ಯ ಯೋಜನೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಾನಾ ಕಾರಣಗಳಿಂದ […]

Sensible Medical insurance Preparations

ghstbuyer 070726 Mandating this type of extremely important health and fitness benefits guarantees complete coverage for those and you may household, dealing with the diverse health care requires. These types of benefits tend to be emergency characteristics, maternity and you may newborn proper care, psychological state and you can compound fool around with sickness features, […]

ಜಾಗತಿಕ ಪ್ರವಾಸಿ ತಾಣಗಳಾಗಿ ಹಂಪಿ, ಮೈಸೂರು, ಲಕ್ಕುಂಡಿ ಅಭಿವೃದ್ಧಿಗೆ ಕೇಂದ್ರಕ್ಕೆ ಶಿಫಾರಸು: ಸಚಿವ ಕೆ ಜೆ ಜಾರ್ಜ್

ವಿಜಯನಗರ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ಲೋಬಲ್ ಡೆಸ್ಟಿನೇಷನ್ ಡೆವಲಪ್‌ಮೆಂಟ್’ ಯೋಜನೆಯಡಿ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ಸೇರಿದಂತೆ ರಾಜ್ಯದ ಮೂರು ಪ್ರಮುಖ ಐತಿಹಾಸಿಕ ಹಾಗೂ ಸಾಂಸ್ಕೃತಿಕ ತಾಣಗಳನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಹಂಪಿಯಲ್ಲಿ ಇಂದು ನಡೆದ ರಾಜ್ಯಮಟ್ಟದ ಉನ್ನತ ಮಟ್ಟದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಸಲ್ಲಿಸಲಾಗುವ ಸಮಗ್ರ ಪ್ರಸ್ತಾವನೆಯನ್ನು ಪರಿಶೀಲಿಸಿದ […]

ಇಂದು ಒಳಪಂಗಡಗಳ ಹೆಸರಿನಲ್ಲಿ ಲಿಂಗಾಯತ ಧರ್ಮ ಹರಿದು ಹಂಚಿ ಹೋಗಿದೆ: ಸಚಿವ ಎಂ.ಬಿ ಪಾಟೀಲ್ ಖೇದ

ಬೆಂಗಳೂರು: ವೀರಶೈವ ಲಿಂಗಾಯತ ಧರ್ಮವು ಮೂಲತಃ ಜಾತಿರಹಿತವಾದ ಧರ್ಮವಾಗಿದೆ. ಆದರೆ ಈ ಧರ್ಮವು ಇಂದು ಒಳಪಂಗಡಗಳ ಹೆಸರಿನಲ್ಲಿ ಹರಿದು ಹಂಚಿಹೋಗಿದೆ. ಈ ವಿದ್ಯಮಾನದ ಬಗ್ಗೆ ಸಮುದಾಯದ ಸದಸ್ಯರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಮುದಾಯದ ಹಿರಿಯ ಮುಖಂಡ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕರೆ ಕೊಟ್ಟಿದ್ದಾರೆ. ಅವರು ಮಂಗಳವಾರ ಇಲ್ಲಿ ಆರಂಭವಾದ ಎರಡು ದಿನಗಳ 14ನೇ ಶರಣ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಖಿಲ ಭಾರತ […]

SIR ದುರುಪಯೋಗ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ NDA ದೂರು

ನವದೆಹಲಿ: ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯನ್ನು ತಿರುಚುತ್ತಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಸರಕಾರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಹಳಿತಪ್ಪಿರುವ ಬಗ್ಗೆ ವಿಸ್ತೃತವಾಗಿ ದಾಖಲೆಗಳ ಸಮೇತ ದೂರು […]

ಅಫ್ಘಾನಿಸ್ತಾನ ವೇಗದ ಬೌಲರ್ ಶಾಪುರ್ ಜದ್ರಾನ್ ವಿಧಿವಶ

ಕಾಬೂಲ್: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಅನುಭವಿ ಹಾಗೂ ಪ್ರಮುಖ ವೇಗದ ಬೌಲರ್ ಶಾಪುರ್ ಜದ್ರಾನ್ (Shapoor Zadran) ಅವರು ಸುದೀರ್ಘ ಕಾಯಿಲೆಯಿಂದ ಬಳಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅಫ್ಘಾನ್ ಕ್ರಿಕೆಟ್ ಇತಿಹಾಸದ ಶಕ್ತಿಶಾಲಿ ವೇಗಿ ಶಾಪುರ್ ಜದ್ರಾನ್ ಅವರು ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ವಿಶಿಷ್ಟ ಬೌಲಿಂಗ್ ಶೈಲಿ ಹಾಗೂ […]

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30ಕ್ಕೂ ಹೆಚ್ಚು ಮಂದಿ ನಾಪತ್ತೆ

ಕೇರಳ: ಇಲ್ಲಿನ ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ ಸಂಭವಿಸಿದ್ದು, ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತಕ್ಕೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ವಯನಾಡಿನ ಚೂರಲ್ಮಲದಲ್ಲಿ ನಡೆದಿದ್ದ ಭೀಕರ ಭೂಕುಸಿತ ದುರಂತದ ನೆನಪು ಮಾಸುವ ಮುನ್ನವೇ, ಇದೀಗ ಮೆಪ್ಪಾಡಿ ಬಳಿಯ ಸುರಂಗ ನಿರ್ಮಾಣ ಪ್ರದೇಶದಲ್ಲಿ ಅಂತಹದ್ದೇ ಕರುಣಾಜನಕ ಘಟನೆ ಮರುಕಳಿಸಿದೆ. ವಯನಾಡು ಸುರಂಗ ಯೋಜನೆಯ ಮೀನಾಕ್ಷಿ ಸೇತುವೆ ಬಳಿ ಈ ದುರಂತ ಸಂಭವಿಸಿದೆ. ಹೆಚ್ಚುತ್ತಿರುವ ಆತಂಕ ಮತ್ತು ರಕ್ಷಣಾ ಕಾರ್ಯ ಮಣ್ಣಿನ ಕುಸಿತದ ತೀವ್ರತೆಗೆ ಸುಮಾರು 20 […]

Coronavirus disease 2019

COVID-19 is a contagious disease caused by the coronavirus SARS-CoV-2. In January 2020, the disease spread worldwide, resulting in the COVID-19 pandemic. The symptoms of COVID‑19 can vary but often include fever,[7] fatigue, cough, breathing difficulties, loss of smell, and loss of taste.[8][9][10] Symptoms may begin one to fourteen days after exposure to the virus. […]