ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ, ಕೂಡ್ಲಿಗಿ : ಸರ್ಕಾರದ ವಿವಿದ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ. ಜೂನ್ 12ರಂದು , ವಿಜಯನಗರದ ಹಿರೇಮಠ ವಿದ್ಯಾಪೀಠ ಪ್ರೌಢಶಾಲೆಯಲ್ಲಿ. ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಪ್ರಯುಕ್ತ , ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಕೈಗೊಳ್ಳಲಾಯಿತು. ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳು , ಹಾಗೂ ಸಿವಿಲ್ ಕಿರಿಯ ಶ್ರೇಣಿನ್ಯಾಯಾಧೀಶರಾದ. ಹೆಚ್.ಜೆ.ಶಿಲ್ಪ ರವರು , ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ ಪಿಡುಗುಗಳಲ್ಲಿ , ಬಾಲ ಕಾರ್ಮಿಕ ಪದ್ದತಿ ಪ್ರಮುಖವಾಗಿದೆ. ಅನಿಷ್ಠ ಪದ್ದತಿ ನಿವಾರಣೆಗೆ […]
ರಾಜ್ಯಾದ್ಯಂತ ‘ಉಚಿತ ಬಸ್ ಪಾಸ್’ ವಿತರಣೆ ಆರಂಭ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಜೂನ್ 13, 2026 ರಿಂದ ರಾಜ್ಯದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಾ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. 2 ದಿನಗಳಲ್ಲಿ ವಿತರಣೆಯಾದ ಪಾಸ್ ವಿವರ ಸಾರಿಗೆ ಸಂಸ್ಥೆ (RTC) 12-06-2026 13-06-2026 ಒಟ್ಟು ಪಾಸ್ KSRTC 350 510 860 BMTC 0 268 268 KKRTC 146 495 641 NWKRTC 325 670 995 Total 821 1943 […]
ಯತ್ನಾಳ್ ದ್ವೇಷ ಭಾಷಣದ ಪಿತಾಮಹರು : ಯತ್ನಾಳ್ ವಿರುದ್ಧ ಕೈ ಶಾಸಕ ಗರಂ

ರಾಜ್ಯದ ರಾಜಕಾರಣದಲ್ಲಿ ದಿನಕ್ಕೊಂದು ಬಣ್ಣ ಬದಲಾಗುತ್ತಲೇ ಇರುತ್ತೆ, ಒಬ್ಬರ ಮೇಲೆ ಒಬ್ಬರು ಟೀಕೆ ಮಾಡುತ್ತಲೇ ಇರುತ್ತಾರೆ. ಹೀಗಿರುವಾಗ ಸದ್ಯಕ್ಕೆ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ, ಕೈ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಛಲವಾದಿ ನಾರಾಯಣಸ್ವಾಮಿಯನ್ನು ಪ್ರದೀಪ್ ಈಶ್ವರ್ ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳು ಹಾಗೂ . ಸಚಿವರಿಗೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಲೇಟರ್ ಬರೆದಿರುವುದು […]
‘29’ movie review: ಲವ್ ಸೈಡ್ ಅಲ್ಲಿ ಇಟ್ಟು ಸಾಧನೆ ಮಾಡು

ಸಿನಿ ಲೋಕದಲ್ಲಿ ಸಾಕಷ್ಟು ಚಿತ್ರಗಳು ಬಂದು ಹೋಗುತ್ತವೆ. ಕೆಲ ಮೂವಿಗಳು ಮನಸ್ಸಿನಲ್ಲಿ ಉಳಿದರೆ, ಇನ್ನು ಕೆಲ ಚಿತ್ರಗಳು ಸದ್ದಿಲ್ಲದೆ ಮರೆಯಾಗುತ್ತವೆ. ಇತ್ತೀಚಿಗೆ ತಮಿಳು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಹೌದು, 29 ಎಂಬ ತಮಿಳು ಸಿನೆಮಾ ಯುವಕರ ಮನಸ್ಸನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಚಿತ್ರದಲ್ಲಿ ರತ್ನ ಕುಮಾರ್, ಪ್ರೀತಿ ಅಸ್ರಾಣಿ ಎನ್ನುವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಪ್ರೇಮ ಕಥೆ ಇದೆ. ಆಫೀಸ್ಯೊಂದರಲ್ಲಿ ನಾಯಕ ಕೆಲಸ ಮಾಡುತ್ತಾ ಇರುತ್ತಾನೆ ಈ ಆಫೀಸ್ ಗೆ ಹೊಸದಾಗಿ […]
ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು

ವಿಜಯನಗರ ಜಿಲ್ಲೆ ಕೂಡ್ಲಿಗಿ : ಹಾಸ್ಟೆಲ್ ಗಳು ಗುರುಕುಲ ಮಾದರಿಯಲ್ಲಿ , ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಮತ್ತು ಎಲ್ಲಾ ಹಾಸ್ಟೆಲ್ ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಶೈಕ್ಷಣಿಕ ಪ್ರಗತಿ ಆಗಬೇಕಿದೆ ಎಂದು ಶಾಸಕ ಎನ್ ಟಿ ಶ್ರೀನಿವಾಸ್ ಕರೆ ನೀಡಿದರು.ಜೂನ್ 6 ರಂದು ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ , ಬಿಸಿಎಂ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡ ಇಲಾಖೆ ನಿಲಯ ಪಾಲಕರ ಜೊತೆ ಸಭೆಯಲ್ಲಿ ಮಾತನಾಡಿದರು. ಕೂಡ್ಲಿಗಿ […]
೩೭೦ರೂಪಾಯಿ ಚಿಕನ್ ಬಿರಿಯಾನಿ ಕೊಡ್ಸಿ, ಕಿಸ್ ಕೇಳಿದ ಪುಂಡ

ಹೆಣ್ಣಿನ ದೇಹಕ್ಕೆ ಇಲ್ಲದ ಮೌಲ್ಯ ಚಿಕನ್ ಬಿರಿಯಾನಿಗೆ ಇದೆ ಅಂತೆ ಕಣ್ರಿ, ಹೌದು ಯಾಕಪ್ಪಾ ಈ ವಿಚಾರ ಈಗ ಎನ್ನುತ್ತೀರಾ? ಕಾರಣ ಇಲ್ಲಿದೆ ನೋಡಿ. ಇತ್ತೀಚಿಗೆ ಹಿಂದಿ ಕಾರ್ಯಕ್ರಮದ ಕಾಮಿಡಿ ತುಣುಕೊಂದು ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಆ ವಿಡಿಯೋ ವಿಚಾರ ಏನು ಅಂದ್ರೆ ಕಾಮಿಡಿ ಹೆಸರಿನಲ್ಲಿ ಕಾಲು ಎಳೆಯುವುದು. ಹೌದು ವಿಡಿಯೋಂದರಲ್ಲಿ ಯುವಕನೊಬ್ಬ ಹೇಳುತ್ತಾನೆ. ನಾನು ನನ್ನ ಗೆಳತಿ ಹೊಟೇಲ್ ಹೋಗಿರುತ್ತೇವೆ ಆಗ ನಾನು ಅವಳಿಗೆ ೩೭೦ ರೂಪಾಯಿ ಕೊಟ್ಟು ಚಿಕನ್ ಬಿರಿಯಾನಿ ಕೊಡಿಸುತ್ತೇನೆ […]
ಬಿ.ಜೆಡ್.ಜಮೀರ್ ಅಹಮದ್ ರವರಿಗೆ ಉಪ ಮುಖ್ಯಮಂತ್ರಿ ಮಾಡಿ : ಮುಸ್ಲಿಂ ಸಮುದಾಯದ ಒತ್ತಾಯ

ವಿ ಜಯನಗರ ಜಿಲ್ಲೆ ಕೂಡ್ಲಿಗಿ : ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರ್ , ಮಂತ್ರಿ ಮಂಡಲದಲ್ಲಿ ಬಿ.ಜೆ.ಡಿ. ಜಮೀರ್ ಅಹಮದ್ ಖಾನ್ ರವರಿಗೆ. ಉಪಮುಖ್ಯಮಂತ್ರಿ ಸ್ಥಾನ ಕಲ್ಪಿಸಿಕೊಡ , ಕೂಡ್ಲಿಗಿ ಸಮಸ್ತ ಮುಸ್ಲೀಂ ಭಾಂಧವರ ಪರವಾಗಿ. ಮುಸ್ಲೀಂ ಸಮಾಜದ ಸಂಸ್ಥೆ , ಹಾಗೂ ವಿವಿದ ಸಮುದಾಯಗಳ ಸಂಸ್ಥೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರಲ್ಲಿ ಹಾಗೂ ರಾಜ್ಯ ನಾಯಕರಲ್ಲಿ. ಮತ್ತು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರಲ್ಲಿ ಮನವಿ ಮಾಡಿದ್ದಾರೆ. ಜೂನ್ 6 ರಂದು ಪಟ್ಟಣ ಹೊರವಲಯದ , ಇಸ್ಮಾಯಿಲ್ ಸಾಬ್ ರವರ ತೋಟದ […]
ವೈದ್ಯರ ದಕ್ಷತೆಯಿಂದ ಉತ್ತಮ ಆರೋಗ್ಯ ಸೇವೆ ಸಿಗುವುದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಶ್ರೀರಂಗಪಟ್ಟಣ ಶ್ರೀರಂಗನಾಯಕಿ ಸಮಾಜ ಮತ್ತು ಐಕ್ಯ ಅಲಯನ್ಸ್ ಸಂಸ್ಥೆ ವತಿಯಿಂದ ಸಾರ್ವಜನಿಕ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಹೂ ನೀಡಲಾಯಿತು. ಉತ್ತಮ ಆರೋಗ್ಯ ಸೇವೆ ಸಿಗುವುದು ವೈದ್ಯರ ದಕ್ಷತೆಯಿಂದ ಮಾತ್ರವಲ್ಲ, ಸಿಬ್ಬಂದಿಯ ಕಾಳಜಿಯಿಂದಲೂ ಸಹ ಸಾಧ್ಯ. ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ ತಂಡ ಇದಕ್ಕೆ ನಿದರ್ಶನ. ಉತ್ತಮ ವೈದ್ಯಕೀಯ ಸೇವೆ ಒದಗಿಸುವುದರ ಜೊತೆಗೆ ಆಸ್ಪತ್ರೆಯ ಸ್ವಚ್ಛತೆಯನ್ನು ಅಚ್ಚುಕಟ್ಟಾಗಿ ಪಾಲಿಸಿರುವುದಕ್ಕಾಗಿ ಸ್ಥಳೀಯರಾದ ನಮಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿ ಶ್ರೀರಂಗನಾಯಕಿ ಸಮಾಜದ ಅಧ್ಯಕ್ಷೆ ಹಾಗೂ ಲೆನಿನ್ ಸಂಸ್ಥೆ ಸಂಸ್ಥಾಪಕಿ […]
ನೊಂದ ಯುವಕರಿಗೆ ಕನ್ನಡ ಪಾಕೆಟ್ ಕಿವಿಮಾತು: ಏನು ಗೊತ್ತಾ? ಇದನ್ನು ಓದಿ..

ಪ್ರಸ್ತುತ ಸಮಾಜದಲ್ಲಿ ನಮ್ಮ ಯುವಕರು ಸಮಸ್ಯೆಗಳ ಸಂಸಾರದಲ್ಲಿ ಕಾರ್ಯನಿರತರಾಗಿದ್ದಾರೆ, ಅವರ ವ್ಯಯಕ್ತಿಕ ಜೀವನದ ಬಗ್ಗೆ ಗಮನವಿಲ್ಲದೆ, ಸಂಪಾದನೆಗಾಗಿ ಹಗಲು ರಾತ್ರಿ ಯೋಚಿಸುತ್ತಲೇ ಇರುತ್ತಾರೆ. ಇದಕ್ಕೆ ಕಾರಣ ಏನು? ಇಲ್ಲಿದೆ ನೋಡಿ ಎಲ್ಲರಂತೆ ನಾವು ಸಂತಸದಿಂದ,ಸುಖದಿಂದ ಬದುಕಬೇಕು ಎನ್ನುವ ಅತಿಯಾದ ವ್ಯಾಮೋಹ, ಯಾರೋ ಒಬ್ಬರು ಕಾರ್ ತಂಗೊಂಡ್ರೆ ಆ ರೀತಿಯ ಕಾರ್ ನಾನು ತಗೆದುಕೊಳ್ಳಬೇಕು ಎನ್ನುವಂತೆ. ಈ ರೀತಿ ಸಹ ಬದಲಾಯಿಸಿಕೊಂಡರೆ, ನಮ್ಮ ಬದುಕು ಬಂಗಾರದಂತೆ ಇರುತ್ತದೆ ಅಲ್ಲವೇ? ಹೌದು ಜೀವನ ಕೆಲವೊಮ್ಮೆ ಯಾವ ಕಡೆಗೆ ಕರೆದುಕೊಂಡು ಹೋಗಬೇಕು […]