ಆರೋಗ್ಯಕ್ಕೆ ಇಲ್ಲಿದೆ ಅದ್ಭುತ ಲಾಭ- ದಿನಕ್ಕೆ 15 ನಿಮಿಷ ಬರಿಗಾಲಲ್ಲಿ ನಡೆಯಬೇಕು ಯಾಕೆ ಗೊತ್ತೇ? ಇಲ್ಲಿದೆ ನೋಡಿ

ದಿನವೂ ಸ್ವಲ್ಪ ಹೊತ್ತು ಹುಲ್ಲು ಅಥವಾ ಮಣ್ಣಿನ ಮೇಲೆ ಬರಿಗಾಲಲ್ಲಿ ನಡೆದರೆ ಪಾದಗಳ ಸ್ನಾಯುಗಳು ಬಲಗೊಳ್ಳುತ್ತವೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ದಿನಕ್ಕೆ 15 ನಿಮಿಷ ಬರಿಗಾಲಿನಲ್ಲಿ ನಡೆಯುವುದರಿಂದ ದೇಹ ಮತ್ತು ಮನಸ್ಸಿಗೆ ನಂಬಲಾಗದ ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ನಮ್ಮ ಪಾದಗಳಲ್ಲಿ ಸಾವಿರಾರು ನರಗಳ ತುದಿಗಳಿರುತ್ತವೆ. ನಾವು ಬರಿಗಾಲಿನಲ್ಲಿ ನೆಲ, ಹಸಿರು ಹುಲ್ಲು ಅಥವಾ ಮಣ್ಣಿನ ಮೇಲೆ ನಡೆದಾಗ ಆ ನರಗಳು ಜಾಗೃತಗೊಂಡು ಇಡೀ ದೇಹದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ. ಬರಿಗಾಲಲ್ಲಿ ನಡೆದರೆ ಸಾಕಷ್ಟು ಲಾಭಗಳಿವೆ: […]
K.J. George – ಮಲೆನಾಡು ಪ್ರವಾಸೋದ್ಯಮ ಸಾಮರ್ಥ್ಯ ಸಮಗ್ರವಾಗಿ ಅಭಿವೃದ್ಧಿ : ಕೆ.ಜೆ. ಜಾರ್ಜ್

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಪ್ರವಾಸೋದ್ಯಮದ ಪ್ರಮುಖ ಆಸ್ತಿಗಳಾಗಿವೆ. ಇಲ್ಲಿನ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸ್ಥಳೀಯ ಅಗತ್ಯತೆಗಳು ಮತ್ತು ಜನಪ್ರತಿನಿಧಿಗಳ ಸಲಹೆಗಳನ್ನು ಒಳಗೊಂಡ ಸಮಗ್ರ ನೀತಿ ಅಗತ್ಯವಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. […]
Priyank Kharge : ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ RSS ಏನ್ ಮಾಡಿದ್ದಾರೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ RSS ಏನ್ ಮಾಡಿದ್ದಾರೆ. ಇಷ್ಟೆಲ್ಲಾ ಹೇಳ್ತಾ ಇದ್ದೀರಾ ಬೋಸ್, ನೆಹರೂ, ಸರ್ದಾರ್ ಪಟೇಲ್, ಟ್ಯಾಗೋರ್ ಅವರು ದೇಶ ದ್ರೋಹಿಗಳಾ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಇಲ್ಲದೇ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ಕೊಡ್ತೀನಿ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಂದೇ ಮಾತರಂ ಗೀತೆ ಎರಡೇ ಪ್ಯಾರ ಹಾಡುವ ಕಾಂಗ್ರೆಸ್ ನಿರ್ಣಯದ […]
ಪಾಕ್-ಚೀನಾಗೆ ಭಾರತದ ಖಡಕ್ ಎಚ್ಚರಿಕೆ-ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾರ್ಯವಿಧಾನಗಳ ಕುರಿತು ನಡೆದ ಮುಕ್ತ ಚರ್ಚೆಯಲ್ಲಿ ಭಾರತದ ರಾಯಭಾರಿ ಯೋಜನಾ ಪಟೇಲ್ ಮಾತನಾಡಿದ್ದಾರೆ. ಭದ್ರತಾ ಮಂಡಳಿಯ ಸದಸ್ಯತ್ವವನ್ನು ‘ಸಂಕುಚಿತ ರಾಜಕೀಯ ಹಿತಾಸಕ್ತಿಗಳನ್ನು ಮುಂದುವರಿಸಲು ಬಳಸಬಾರದು ಎಂದು ಹೇಳಿದ್ದಾರೆ. ಭಯೋತ್ಪಾದಕರನ್ನು ರಕ್ಷಿಸಲು ವಿಶ್ವಸಂಸ್ಥೆಯಂತಹ ಜಾಗತಿಕ ವೇದಿಕೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ರಾಷ್ಟ್ರಗಳ ವಿರುದ್ಧ ಭಾರತ ಕಠಿಣ ನಿಲುವು ತಳೆದಿದೆ. ಭದ್ರತಾ ಮಂಡಳಿಯ ಸದಸ್ಯತ್ವವನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು ಎಂದು ಪಾಕಿಸ್ತಾನ ಹಾಗೂ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದೆ. ಈ ವಿಚಾರದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ವಸ್ತುನಿಷ್ಠತೆ ಅಗತ್ಯ. […]
Prime Minister Modi-ನಮ್ಮ ಆಡಳಿತದಲ್ಲಿ ದೀರ್ಘಕಾಲೀನ ದೃಷ್ಟಿಕೋನ ಇರಲಿ: ಪ್ರಧಾನಿ ಮೋದಿ

ನವದೆಹಲಿ: ದತ್ತಾಂಶವು ರಾಷ್ಟ್ರೀಯ ಸಂಪತ್ತು ಹಾಗೂ ಭವಿಷ್ಯದ ಪ್ರಮುಖ ಸಂಪನ್ಮೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆ ನಡೆಸಿದರು. ಕೇಂದ್ರ ಸಚಿವ ಸಂಪುಟ ಸಭೆ ಬಳಿಕ, ಮಾತನಾಡಿದ್ದಾರೆ. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಹಾಗೂ ವಿದೇಶಾಂಗ ವ್ಯವಹಾರಗಳು ಮತ್ತು ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಹಾಗೂ ಇಲಾಖೆಗಳ ಮುಂದಿನ ಕಾರ್ಯಸೂಚಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಸಭೆಯಲ್ಲಿ ಇಲಾಖೆಗಳ ನಡುವಿನ ಪ್ರತ್ಯೇಕತೆ ಮನೋಭಾವವನ್ನು ನಿವಾರಿಸುವ ಸವಾಲಿನ ಕುರಿತು […]
Amit Shah: ಕಾಂಗ್ರೆಸ್ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ- ಕೈ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಚೆನ್ನೈ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ನಿರ್ಧಾರವನ್ನು ಅವರು ‘ದೇಶವಿರೋಧಿ’ ಎಂದು ಟೀಕಿಸಿದ್ದು, ಇದು ಕಾಂಗ್ರೆಸ್ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟಿನಲ್ಲಿ ಮಾತನಾಡಿದ ಅಮಿತ್ ಶಾ, ವಂದೇ ಮಾತರಂ’(ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬುಧವಾರ ನಡೆದ ಸಭೆಯಲ್ಲಿ, 1937ರ […]
ಬಿ.ಎಲ್.ರೈಸ್ ದಾಖಲೆಯಲ್ಲಿ ಜೋಸಾಯಿ ವೆಬ್ ಮೆಮೋರಿಯಲ್ ಪಿಲರ್: ಗೌರವದ ಕಲ್ಲು ಹೇಳುವ 220 ವರ್ಷದ ಕಥೆ ಇಲ್ಲಿದೆ ನೋಡಿ

ಶ್ರೀರಂಗಪಟ್ಟಣದ ಇತಿಹಾಸವನ್ನು ಅರ್ಥ ಮಾಡಿಕೊಳ್ಳಲು ಬ್ರಿಟಿಷ್ ಕಾಲದ ಅಧಿಕಾರಿ ಬೆಂಜಮಿನ್ ಲೂಯಿಸ್ ರೈಸ್ – ಅವರ ಮೈಸೂರ್ ಗೆಜಿಟಿಯರ್ ಅನಿವಾರ್ಯ. 1897ರಲ್ಲಿ ಪ್ರಕಟವಾದ ಈ 2 ಸಂಪುಟಗಳ ಗ್ರಂಥ ಇಂದಿಗೂ ಮೈಸೂರು ಸಂಸ್ಥಾನದ ಅಧಿಕೃತ ದಾಖಲೆಯಾಗಿದೆ. ಈ ಗ್ರಂಥದ 2ನೇ ಸಂಪುಟದ 408ನೇ ಪುಟದಲ್ಲಿ ರೈಸ್ ಅವರು ಒಂದು ಸಣ್ಣ ಆದರೆ ಮಹತ್ವದ ಟಿಪ್ಪಣಿ ಬರೆಯುತ್ತಾರೆ:“A pillar was erected in 1804 by Purniah to the memory of Mr. Josiah Webb” ಇದೇ […]
Mallikarjun Kharge- ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ; ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ. ಕಾಂಗ್ರೆಸ್ ಸ್ಪಷ್ಟ, ಸಮಗ್ರ ಮತ್ತು ಸಮಯಕ್ಕೆ ಅನುಗುಣವಾಗಿ ‘ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಸೂಚಿ’ಯನ್ನು ಸಿದ್ಧಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ರಾಮ ಮಂದಿರದಿಂದ ಕಾಣಿಕೆಗಳ ಕಳ್ಳತನದ ಆರೋಪದ ವಿಷಯ ಎತ್ತಿ ಮಾತನಾಡಿದ ಅವರು,ಕಳೆದ 12 ವರ್ಷಗಳಲ್ಲಿ ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ನಾಶಪಡಿಸಿದೆ. ಉದ್ಯೋಗಗಳನ್ನು ಹುಡುಕಲು ಹೊರಟ ವಿದ್ಯಾವಂತ ಯುವಕರು ಪತ್ರಿಕೆ ಸೋರಿಕೆ, ನೇಮಕಾತಿ […]
Krishna Byre Gowda-ಫುಟ್ಪಾತ್ ಮೇಲೆ ಅಂಗಡಿ ಹಾಕಿದ್ರೆ ದುಪ್ಪಟ್ಟು ದಂಡ ವಿಧಿಸಿಲಾಗುವುದು: ಕೃಷ್ಣ ಬೈರೇಗೌಡ

ಬೆಂಗಳೂರು: ಫುಟ್ಪಾತ್ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ ಸೇಫ್ ಫುಟ್ಪಾತ್ ಅಭಿಯಾನ ಆರಂಭಿಸಿ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಿತ್ತು. ಆದರೆ ಹಲವು ವ್ಯಾಪಾರಿಗಳು ಮತ್ತೆ ಪಾದಚಾರಿ ಮಾರ್ಗಗಗಳನ್ನು ಆಕ್ರಮಿಸಿಕೊಂಡಿದ್ದು, ಇದರಿಂದ ಪಾದಚಾರಿಗಳು ಮತ್ತೆ ರಸ್ತೆಯಲ್ಲೇ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈವರೆಗೆ 964 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. […]
Donald Trump :ಇರಾನ್ಗೆ ಸಹಾಯ ಮಾಡುವ ಮತ್ತು ವ್ಯವಹರಿಸುವ ಯಾವುದೇ ದೇಶಕ್ಕೆ ಅಗಾಧ ಆರ್ಥಿಕ ಶಿಕ್ಷೆ- ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ಯುದ್ಧ ಸ್ಥಿತಿ ಮತ್ತೇ ವಾಗ್ದಾಳಿ ಮೂಲಕ ಮುಂದುವರಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧವು 6ನೇ ತಿಂಗಳಿಗೆ ಸಮೀಪಿಸುತ್ತಿದ್ದು, ಇರಾನ್ಗೆ ಸಹಾಯ ಮಾಡುವ ಮತ್ತು ವ್ಯವಹರಿಸುವ ಯಾವುದೇ ದೇಶಕ್ಕೆ ಅಗಾಧ ಆರ್ಥಿಕ ಶಿಕ್ಷೆ ವಿಧಿಸುವುದಾಗಿ ಟ್ರಂಪ್ ಎಚ್ಚರಿಸು ಮಾಹಿತಿ ಬೆಳಕಿಗೆ ಬಂದಿದೆ. ಇರಾನ್ಗೆ (Iran) ಸಹಾಯ ಮಾಡುವ ಅಥವಾ ಅದರ ಜೊತೆ ವ್ಯವಹಾರ ನಡೆಸುವ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರ್ಥಿಕ ಬೆದರಿಕೆ ಒಡ್ಡಿದ್ದಾರೆ. ದುರಂತವೆಂದರೆ, ಅವರು ಅದನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ, ಇಂದು […]