Light rain: ರಾಜ್ಯದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆ-ಕೆಲ ಪ್ರದೇಶಗಳಲ್ಲಿ ಮಾತ್ರ ಇಂದು ಸಾಧಾರಾಣ ಮಳೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಮುಂದಿನ ಒಂದು ವಾರ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದ್ದು,ಕೆಲವು ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗಂಟೆಗೆ 30 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ ಎರಡನೇ […]

ನಮ್ಮ ದಾರಿಗೆ ಅಡ್ಡ ಬಂದರೆ ಭೀಕರ ಬಾಂಬ್ ದಾಳಿ : ಇರಾನ್ ಗೆ ಟ್ರಂಪ್ ಖಡಕ್‌ ಎಚ್ಚರಿಕೆ

ವಾಷಿಂಗ್ ಟನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಜೊತೆಗಿನ ಅಮೆರಿಕದ ಸಂಘರ್ಷ ಇನ್ನು ನಿಂತಿಲ್ಲ ಮತ್ತು ನಿಲ್ಲುವಂತೆ ಕಾಣುತ್ತಿಲ್ಲ ಈ ವಿಚಾರಕ್ಕೆ ಅಮೆರಿಕ ಹೊಸ ಹೊಸ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ಕೊಟ್ಟಿದೆ. ಮಧ್ಯಪ್ರಾಚ್ಯ ರಾಷ್ಟ್ರ ಓಮನ್ ತನ್ನ ದಾರಿಗೆ ಅಡ್ಡಿಯಾದರೆ “ಒಮಾನ್ ಅನ್ನು ಹೊಡೆದುರುಳಿಸುವುದಾಗಿ” ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಪ್ರಮುಖ ಘರ್ಷಣಾ ಬಿಂದುಗಳಲ್ಲಿ ಒಂದಾಗಿ ಹೊರಹೊಮ್ಮಿರುವ ಪ್ರಮುಖ ಜಲಸಂಧಿಯ ನಿಯಂತ್ರಣದ ಕುರಿತು ಇರಾನ್ ಮತ್ತು ಓಮನ್ […]

TVK ಸಚಿವ ಮಾಡಿದ ಎಡವಟ್ಟು : ‘ಅವರ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ’- ಇಕ್ಕಟ್ಟಿಗೆ ಸಿಲುಕಿದ ಸಿಎಂ ವಿಜಯ್ !

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಹೆಸರನ್ನು ಉಲ್ಲೇಖಿಸುವಾಗ ಸಾಂಪ್ರದಾಯಿಕ ಗೌರವ ಸೂಚಕವನ್ನು ಕೈಬಿಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸೋಮವಾರ ತಕ್ಷಣವೇ ಸದನದಲ್ಲಿ ಕ್ಷಮೆಯಾಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ವಿಧಾನಸಭೆಯಲ್ಲಿ ಅವರನ್ನು ಸಂಬೋಧಿಸುವ ಸಂಪ್ರದಾಯದಂತೆ ‘ಕಲೈಗ್ನಾರ್’ ಎಂದು ಸೇರಿಸದೆ ಡಿಎಂಕೆ ನಾಯಕನ ಹೆಸರನ್ನು ನೇರವಾಗಿ ಉಲ್ಲೇಖಿಸಿದ ರಾಜ್ಯ ಅರಣ್ಯ ಸಚಿವ ಆರ್‌ವಿ ರಂಜಿತ್ ಕುಮಾರ್ ಅವರ ಹೇಳಿಕೆಗೆ ವಿರೋಧ ಪಕ್ಷ ಡಿಎಂಕೆ ಪ್ರತಿಭಟನೆ ನಡೆಸಿತು. ತಿರುಮಂಗಲಂ ಸೂತ್ರ’ವನ್ನು ಉಲ್ಲೇಖಿಸಿದ ಅವರು, […]

“ಜೈ ಹಿಂದ್ ಎಂಬ ಘೋಷಣೆಯ ಸೃಷ್ಟಿಕರ್ತ, ಆಜಾದ್ ಹಿಂದ್ ಫೌಜ್‌ನ ಆತ್ಮ” : ನೇತಾಜಿ ಪುಣ್ಯಸ್ಮರಣೆ

“ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ” – ಈ ಒಂದು ವಾಕ್ಯ ಭಾರತದ ಕೋಟ್ಯಂತರ ಜನರ ರಕ್ತವನ್ನು ಕುದಿಸಿತು. ಇಂದು ಆಗಸ್ಟ್ 18, ಆಜಾದ್ ಹಿಂದ್ ಫೌಜ್‌ನ ಸಂಸ್ಥಾಪಕ, ಕ್ರಾಂತಿಕಾರಿ ನಾಯಕ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆ. ಅವರನ್ನು ನೆನೆಯುವ ಈ ದಿನ, 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವ ಭಾರತ, ನೇತಾಜಿ ತೋರಿಸಿದ “ಸಶಸ್ತ್ರ ಹೋರಾಟದ” ದಾರಿಯನ್ನು ಮತ್ತೊಮ್ಮೆ ಅವಲೋಕಿಸಬೇಕಾಗಿದೆ. ಒಬ್ಬ ಅಸಾಮಾನ್ಯ ದೇಶಭಕ್ತ ನೇತಾಜಿ 1897ರ ಜನವರಿ 23ರಂದು […]

ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್ !

ಬೆಂಗಳೂರು: ಹನೂರು ವನ್ಯಜೀವಿ ವಲಯದಲ್ಲಿ ಮೂವರು ಶಂಕಿತ ಬೇಟೆಗಾರರ ​​ಹತ್ಯೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜಕಾರಣಿಗಳು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕವು ತನ್ನ ಪ್ರದೇಶದ ಪಾವಿತ್ರ್ಯವನ್ನು ರಕ್ಷಿಸುತ್ತದೆ . ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅರಣ್ಯ ಇಲಾಖೆಗೆ ಸಂಬಂಧಿಸಿದ ಗುಂಡಿನ ದಾಳಿ […]

ಆರ್‌ಎಸ್‌ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಆರ್‌ಎಸ್‌ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಕೋಮುವಾದ ಮತ್ತು ಜಾತಿವಾದದಿಂದ ಪ್ರೇರಿತವಾದ ‘ಸಾವಿರ ತಲೆಯ ವಿಷಪೂರಿತ ಹಾವು’ ಎಂದು ಬಣ್ಣಿಸಿರುವ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕ್ಷಮೆ ಯಾಚಿಸುವಂತೆ ಹೇಳಿದ್ದಾರೆ, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಂತರ ನಡೆದಿದೆ ಎನ್ನಲಾದ ‘ಶುದ್ಧೀಕರಣ’ ಪ್ರಕ್ರಿಯೆಯ […]

ಹಿಂದೂಗಳ ಪ್ರಮುಖ ಹಬ್ಬ ನಾಗರ ಪಂಚಮಿ- ಈ ದಿನ ನಾಗದೇವನ ಮಹತ್ವ ತಿಳಿದುಕೊಳ್ಳಿ : ಇಲ್ಲಿದೆ ನೋಡಿ

ನಾಗರ ಪಂಚಮಿ ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಇದು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಬರುತ್ತದೆ. ಈ ದಿನ ನಾಗದೇವನಿಗೆ ಹಾಲು ಎರೆದು ಪೂಜಿಸಲಾಗುತ್ತದೆ. ಇದು ಪ್ರಕೃತಿ ಪ್ರೀತಿ, ಸಹೋದರ-ಸಹೋದರಿಯರ ಪ್ರೇಮ ಮತ್ತು ರಕ್ಷಣೆಯ ಸಂಕೇತವಾದ ವಿಶೇಷ ಹಬ್ಬವಾಗಿದೆ. ಹಿಂದೂ ಪುರಾಣದಲ್ಲಿ ನಾಗ ಪಂಚಮಿಗೆ ವಿಶೇಷ ಸ್ಥಾನವಿದ್ದು, ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಮಹತ್ವದ ಹಬ್ಬವಾಗಿದೆ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಕೃಷ್ಣನು ಕಾಳಿಂಗ ಸರ್ಪವನ್ನು ವಧಿಸಿದ ದಿನವನ್ನೇ ನಾಗರ ಪಂಚಮಿಯೆಂದು […]

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌- ಇನ್ನು ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಮಧು ಬಂಗಾರಪ್ಪ

ಬೆಂಗಳೂರು: ಆಗಸ್ಟ್ 28ರ ಒಳಗೆ ಬಾಕಿ ಇರೋ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ‌ಸದಸ್ಯೆ ಬಲ್ಕಿಸ್ ಬಾನು ಪ್ರಶ್ನೆಯೊಂದನ್ನು ಮಾಡಿದ್ದರು. ಇವರೆಗೂ 100% ಶೂ, ಸಾಕ್ಸ್ ವಿತರಣೆ ಆಗಿಲ್ಲ. 16 ಲಕ್ಷ ವಿದ್ಯಾರ್ಥಿಗಳಿಗೆ ಇನ್ನು ಶೂ, ಸಾಕ್ಸ್ ಕೊಟ್ಟಿಲ್ಲ. ಟೆಂಡರ್ ಪಡೆದಿರೋರು ಶೂ ಸಾಕ್ಸ್ ಕೊಟ್ಟಿಲ್ಲ.ಶಾಲೆ ಜೂನ್‌ನಲ್ಲಿ ‌ಪ್ರಾರಂಭ ಆಗಿದೆ. ಶಾಲೆಗೆ ಮಕ್ಕಳು ಜಾಸ್ತಿ ಬರುವಂತೆ ಮಾಡಲು […]

UT Khader: ಯುವಸಮೂಹ, ವಿದ್ಯಾರ್ಥಿಗಳ ನೋವಿನಲ್ಲಿ ದುಡ್ಡು ಮಾಡಬೇಡಿ- ಪಿಜಿ ಗಳಲ್ಲಿ ಕಳಪೆ ಆಹಾರ ನೀಡಿದ್ರೆ ಕ್ಷಮೆ ಇಲ್ಲ : ಖಾದರ್‌ ಖಡಕ್‌ ಎಚ್ಚರಿಕೆ

ಬೆಂಗಳೂರು: ಇನ್ನು ಮುಂದೆ ಪಿಜಿ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿ ಬಿದ್ದರೆ ಕ್ಷಮಾಪಣೆ ಇಲ್ಲ, ಖಾಸಗಿ ಹಾಸ್ಟೆಲ್ ಕೂಡ ಪರಿಶೀಲನೆ ಮಾಡ್ತೇವೆ ಎಂದು ಸಚಿವ ಯು.ಟಿ ಖಾದರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 30 ಆಹಾರ ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ತಯಾರು ಮಾಡುವ ಕಡೆ ತಪಾಸಣೆ ಮಾಡಿದ್ದೇವೆ, ಎಲ್ಲಿಂದ ಆಗಾರ ಪದಾರ್ಥಗಳು ಸರಬರಾಜು ಆಗುತ್ತವೆ ಅನ್ನೋದನ್ನೂ ತಪಾಸಣೆ ಮಾಡಿದ್ದೇವೆ. ರಾಜ್ಯದಲ್ಲಿ 30 ಟೀಂ ತಯಾರು ಮಾಡಿ, […]

Prahlad Joshi: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ – ಈ ಸುಳ್ಳು ಸಂದೇಶವನ್ನು ನಂಬಬೇಡಿ: ಪ್ರಹ್ಲಾದ್ ಜೋಶಿ

ನವದೆಹಲಿ: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರವಾಗಿ ಇದೀಗ ಕೇಂದ್ರ ಸಚಿವ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನು ನಂಬಿ ಯಾರೂ ಮೋಸ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆ ಬಗ್ಗೆ ಮಾಹಿತಿ ತಿಳಿಯಬೇಕಾದರೆ ಸಚಿವಾಲಯದ ಅಧಿಕೃತ ವೆಬ್‌ಸೈಟ್ ಹಾಗೂ ಪರಿಶೀಲಿತ ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿಯನ್ನಷ್ಟೇ ನಂಬಬೇಕು ಎಂದು ಅವರು ಹೇಳಿದ್ದಾರೆ. ಸಾರ್ವಜನಿಕರನ್ನು ದಾರಿ ತಪ್ಪಿಸುವ ಅಥವಾ ವಂಚಿಸುವ ಉದ್ದೇಶದಿಂದ ಕೆಲವರು […]