ಸಿಎಂ ಡಿಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ – ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ರಾಜ್ಯ ಸರಕಾರ ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತಕ್ಷಣ ಜಾರಿಗೆ ಬರುವಂತೆ ನಿಷೇಧಿಸಬೇಕು. ಅಲ್ಲದೆ, ಒಂದು ಶಾಸನವನ್ನು ರಚಿಸುವ ಮೂಲಕ ನೈಸ್ ರಸ್ತೆ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಪತ್ರದ ಮೂಲಕ ತಿಳಿಸಿದ್ದಾರೆ. ನೈಸ್ ರಸ್ತೆಯಲ್ಲಿ ಅನಧಿಕೃತವಾಗಿ ಟೋಲ್ ಸಂಗ್ರಹ […]

Amit Shah – ವೋಟ್ ಬ್ಯಾಂಕ್ ಆಸೆಗೆ ಬಿದ್ದು ಕಾಂಗ್ರೆಸ್ ವಂದೇ ಮಾತರಂ ಅನ್ನು ಮರೆತಿದೆ: ಅಮಿತ್‌ ಶಾ ವಾಗ್ದಾಳಿ

ಜೈಪುರ: ಕೈ ಪಕ್ಷವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಗೀತೆಗೆ ವಂದೇ ಮಾತರಂಗೆ ಅಪಮಾನ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ವೋಟ್ ಬ್ಯಾಂಕ್ ಆಸೆಗೆ ಬಿದ್ದು ಕಾಂಗ್ರೆಸ್ ವಂದೇ ಮಾತರಂ ಅನ್ನು ಮರೆತಿದೆ ಎಂದು ಆರೋಪಿಸಿದ ಗೃಹ ಸಚಿವರು, ರಾಷ್ಟ್ರೀಯ ಗೀತೆಗೆ ಮಾಡಿದ ಅಪಮಾನಕ್ಕಾಗಿ ಕಾಂಗ್ರೆಸ್ ಪಕ್ಷವು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್‌ನವರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ […]

ಗ್ಯಾರಂಟಿ ಗೋಲ್‌ಮಾಲ್: ಕರ್ನಾಟಕದ ಅಂಕಿಅಂಶಗಳು ತಾಳೆಯಾಗುತ್ತಿಲ್ಲ : ಆರ್ ಅಶೋಕ್ ಕೈ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ನೀಡಿದ ಅಂಕಿಅಂಶಗಳು, ಅವರದೇ ಸರ್ಕಾರದ ಅಧಿಕೃತ ದಾಖಲೆಗಳಿಗೆ ವಿರುದ್ಧವಾಗಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಗೋಲ್‌ಮಾಲ್: ಕರ್ನಾಟಕದ ಅಂಕಿಅಂಶಗಳು ತಾಳೆಯಾಗುತ್ತಿಲ್ಲ. ಸ್ವಾತಂತ್ರ್ಯ ದಿನದಂದೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮದೇ ಸರ್ಕಾರದ ಅಧಿಕೃತ ದಾಖಲೆಗಳಿಗೆ ವಿರುದ್ಧವಾದ ಅಂಕಿಅಂಶಗಳನ್ನು ನೀಡಿ ಕರ್ನಾಟಕದ ಜನರನ್ನು ದಾರಿ ತಪ್ಪಿಸಲು ಮುಂದಾಗಿದ್ದಾರೆ ಎಂದರು. ಇದು ಇನ್ನು ರಾಜಕೀಯ ವಾಕ್ಚಾತುರ್ಯದ ಪ್ರಶ್ನೆಯಲ್ಲ. […]

ಟ್ರಂಪ್ ಜಂಬ ಕೊಚ್ಚಿಕೊಳ್ಳುವುದನ್ನು ಬಿಟ್ಟು, ನಿಮ್ಮ ಭದ್ರತೆಯ ಬಗ್ಗೆ ಗಮನಹರಿಸಿ : ಟ್ರಂಪ್‌ಗೆ ಇರಾನ್ ತಿರುಗೇಟು

ಟೆಹರಾನ್‌: ಎಲ್ಲರಿಗೂ ಧಮ್ಕಿ ಹಾಕುವ ದೊಡ್ಡಣ್ಣನಿಗೆ ಇವತ್ತು ಇರಾನ್‌ ತಿರುಗೇಟು ಕೊಟ್ಟಿದೆ. ಹಾರ್ಮುಜ್ ಜಲಸಂಧಿ ಕುರಿತು ನಿರಂತರವಾಗಿ ಬೆದರಿಕೆ ಹಾಕುವ ಬದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಮೊದಲು ತಮ್ಮ ಸ್ವಂತ ಭದ್ರತೆಯ ಬಗ್ಗೆ ಗಮನಹರಿಸಲಿ ಎಂದು ಇರಾನ್‌ನ ಹಿರಿಯ ಸಂಸದರೊಬ್ಬರು ಟಾಂಗ್‌ ಕೊಟ್ಟಿದ್ದಾರೆ. ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಈ ವಿಷಯ ಕುರಿತು ಎಕ್ಸ್ ಖಾತೆಯ ಮೂಲಕ ವಾಗ್ದಾಳಿ ನಡೆಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ ರಾಜಕೀಯ ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ಟ್ರಂಪ್, “ಶೀಘ್ರದಲ್ಲೇ ನಾನು […]

‘ಮೋದಿ ಮೋದಿ’ ಅಂತಾ ಕೂಗಿದ ಜನರು: ‘ಮೋದಿನೇ ಡಿಕೆ ಡಿಕೆ ಅಂತಿದ್ದಾರೆ.. ನೀವು ಮೋದಿ ಮೋದಿ ಅಂತಿದ್ದೀರಾ? ಡಿಕೆಶಿ ಟಾಂಗ್

ಬೆಂಗಳೂರು: ಮೋದಿ ಮೋದಿ’ ಅಂತಾ ಕೂಗಿದ ಜನರು: ‘ಮೋದಿನೇ ಡಿಕೆ ಡಿಕೆ ಅಂತಿದ್ದಾರೆ.. ನೀವು ಮೋದಿ ಮೋದಿ ಅಂತಿದ್ದೀರಾ? ಎಂದು ಸಿಎಂ ಡಿಕೆ ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಫ್ರೀಡಂ ಹಬ್ಬ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡುವಾಗ ಜನರು, ‘ಮೋದಿ ಮೋದಿ’.. ಅಂತ ಕೂಗಿದ್ದರು ಈ ಕಾರಣಕ್ಕೆ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸಮಾರಂಭದಲ್ಲಿ ಸಿಎಂ ಮಾತು ಆರಂಭಿಸುತ್ತಿದ್ದಂತೆ ಜನರು, ‘ಮೋದಿ ಮೋದಿ’ ಅಂತಾ ಕೂಗಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ, ‘ಮೋದಿನೇ ಡಿಕೆ ಡಿಕೆ […]

ನಟ ಪ್ರಕಾಶ್ ರಾಜ್ ಆಕ್ರೋಶ – ನಮ್ಮನ್ನು ಭಿಕ್ಷೆ ಬೇಡುವಂತೆ ಮಾಡಬೇಡಿ : ಇದನ್ನೊಮ್ಮೆ ಓದಿ

ಬೆಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳೇ, ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಲು ನಮ್ಮನ್ನು ಅಧಿಕಾರಿಗಳ ಹಿಂದೆ ಅಲೆಯುವಂತೆ ಮಾಡುತ್ತಿದ್ದೀರಿ ಎಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ,ಚುನಾವಣಾ ಆಯೋಗ ಇಡೀ ದೇಶದ ಜನರಿಂದ ಪರೀಕ್ಷೆ ಬರೆಸುತ್ತಿದೆಯೇ? ರಾಜ್ಯದಲ್ಲಿರುವ 5.54 ಕೋಟಿ ಮತದಾರರ ಮಾಹಿತಿಯನ್ನು ಒಂದು ತಿಂಗಳಿನಲ್ಲಿ ಪಡೆದುಕೊಳ್ಳಲು ಸಾಧ್ಯವೇ? ಯಾಕೆ ಬಿಎಲ್‍ಒಗಳ ಮೇಲೆ ಒತ್ತಡ ಹೇರುತ್ತೀರಿ? […]

Zameer Ahmed Khan: ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ-ವಿಪಕ್ಷಗಳಿಗೆ ಸಚಿವ ಜಮೀರ್‌ ತಿರುಗೇಟು

ಬೆಂಗಳೂರು: ನಾನು ಪಕ್ಕಾ ಹಿಂದೂಸ್ತಾನಿ, ನಾನು ಕನ್ನಡಿಗ ಇದ್ದೇನೆ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್‌ ವಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಜಮೀರ್‌ ಪಾಲ್ಗೊಂಡಿದ್ದರು. ಬೆಂಗಳೂರು ದಕ್ಷಿಣ ಎಸಿ ವಿಶ್ವನಾಥ್ ಧ್ವಜಾರೋಹಣ ನೆರವೇರಿಸಿದರು. ಇದರ ನಂತರ ಮಾತನಾಡಿದ ಜಮೀರ್‌ ʻವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣಕ್ಕೆ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರʼಕ್ಕೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸ್ವಾತಂತ್ರ‍್ಯ ಯಾರಿಂದ ಬಂದಿದೆ ಅಂತ ದೇಶಕ್ಕೆ ಗೊತ್ತು. […]

DK Shivakumar: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಸಿಎಂ ಡಿಕೆಶಿ

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್‌ ಕಮಿಷನರೇಟ್ ಹುದ್ದೆಗಳನ್ನ ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಮಾಣೆಕ್‌ ಶಾ ಮೈದಾನದಲ್ಲಿಂದು ನಡೆದ 80ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಿನ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿಗೆ 5 ಪ್ರತ್ಯೇಕ ಕಮಿಷನರೇಟ್‌ ಹುದ್ದೆಗಳನ್ನ ಘೋಷಿಸಿದರು. ಯಾವುದೇ ಹೆಣ್ಣುಮಗು ಭಯಮುಕ್ತವಾಗಿ ಸಂಚಾರ ಮಾಡಲು ಭಯಮುಕ್ತ ವಾತಾವರಣ ನಿರ್ಮಿಸಲು ಬೆಂಗಳೂರಿಗೆ ಪ್ರತ್ಯೇಕ ರೌಡಿ ನಿಗ್ರಹ […]

“ಸ್ವಾತಂತ್ರ್ಯದ 80ನೇ ವರ್ಷದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೆನಪು” – ಇಲ್ಲಿದೆ ನೋಡಿ ಮಾಹಿತಿ

ಆಗಸ್ಟ್ 15. ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಈ ಶುಭ ದಿನದಂದು, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಹೋರಾಟಗಾರರನ್ನು ನೆನೆಯುವುದು ನಮ್ಮ ಕರ್ತವ್ಯ. ಈ ದಿನವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ಕೂಡ ಬಂದಿರುವುದು ವಿಶೇಷವಾಗಿದೆ. ತ್ರಿವರ್ಣ ಧ್ವಜದ ಅಡಿಯಲ್ಲಿ ನಾವು ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ, ಕೆಂಪು-ಹಳದಿ ಕನ್ನಡ ಬಾವುಟ ಹಿಡಿದು ಬ್ರಿಟಿಷರ ವಿರುದ್ಧ ಸಿಡಿದೇಳಲು ಕರೆನೀಡಿದ ರಾಯಣ್ಣನ ತ್ಯಾಗವನ್ನು ನೆನೆಯೋಣ. ನಮ್ಮ ದೇಶದ 80ನೇ ಸ್ವಾತಂತ್ರ್ಯ ದಿನ 1947ರ ಆಗಸ್ಟ್ 15ರಂದು ನಾವು […]

ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ಮೋದಿ

ನವದೆಹಲಿ: ಭಾರತದ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ದೇಶವನ್ನ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಸಾಧಿಸಲೇಬೇಕು. ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಕೆಂಪುಕೋಟೆಯ ಆವರಣದಿಂದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ […]