ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು […]

DK Shivakumar: ರಾಜೀನಾಮೆ ಕೊಡುತ್ತೇವೆ ಎಂದು ಬ್ಲ್ಯಾಕ್‌ಮೇಲ್ ಮಾಡಿದವರಿಗೆ ಹೈಕಮಾಂಡ್ ಶಾಕ್ – ಸಿಎಂ

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲವು ಶಾಸಕರು ರಾಜಿನಾಮೆ ಕೊಡುತ್ತೇನೆ ಎಂದಿದ್ದು. ಇದೀಗ ಈ ವಿಚಾರವಾಗಿ ಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಿಂದೆ ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿ ನನಗೆ ಮಂತ್ರಿಸ್ಥಾನ ಕೈತಪ್ಪಿತ್ತು, ಆಮೇಲೆ ನಾನು ಸಚಿವನಾಗಿಲ್ವಾ? ಎಂದು ಅಸಮಾಧಾನಿತ ಶಾಸಕರ ರಾಜೀನಾಮೆ ನಡೆಗೆ ಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಲೋಕಭವನಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ತಾಳ್ಮೆಯಿಂದ ಇರಬೇಕು, ಎಲ್ಲರಿಗೂ ಅವಕಾಶ ಕೊಡಿಸುವ ಕೆಲಸ ಮಾಡುತ್ತೇನೆ. ಈಗ ನಾನು ಲೋಕಭವನಕ್ಕೆ ಹೋಗ್ತಿದ್ದೇನೆ ಎಂದು ತಿಳಿಸಿದ್ದಾರೆ. ಯಾರಾದ್ರೂ ರಾಜೀನಾಮೆ […]

“ರಾಜರ್ಷಿ”: ಮಹಾತ್ಮ ಗಾಂಧಿಯವರ ಕಣ್ಣಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ -ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರನ ಇತಿಹಾಸ ಇಲ್ಲಿದೆ ನೋಡಿ

ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರ, ಆಧುನಿಕ ಮೈಸೂರಿನ ಶಿಲ್ಪಿ ಎಂದೇ ಪ್ರಸಿದ್ಧರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದ ಬಗ್ಗೆ ಮಹಾತ್ಮಾ ಗಾಂಧಿಯವರು ನೀಡಿದ ಪ್ರಶಂಸೆ ಇತಿಹಾಸದಲ್ಲಿ ಚಿನ್ನದ ಅಕ್ಷರಗಳಲ್ಲಿ ಬರೆದಿಡುವಂತಹದ್ದು. ಗಾಂಧಿಯವರು ನಾಲ್ವಡಿಯವರನ್ನು “ರಾಜರ್ಷಿ” ಎಂದು ಕರೆದು ಗೌರವಿಸಿದ್ದರು. 1925ರಲ್ಲಿ ಮಹಾತ್ಮ ಗಾಂಧಿಯವರು ಮೈಸೂರಿಗೆ ಭೇಟಿ ನೀಡಿದಾಗ ನಾಲ್ವಡಿಯವರ ಆಡಳಿತವನ್ನು ಕಣ್ಣಾರೆ ಕಂಡರು. ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆ, ಕೃಷ್ಣರಾಜ ಸಾಗರ ಅಣೆಕಟ್ಟು, ರೈತರ ಕಲ್ಯಾಣಕ್ಕಾಗಿ ಜಾರಿಗೊಂಡ ಕಾನೂನುಗಳು, ಜಾತಿ-ಧರ್ಮ ಭೇದವಿಲ್ಲದ ಸಮಾನ ಆಡಳಿತವನ್ನು ನೋಡಿ ಬೆರಗಾದ […]

ಕರ್ನಾಟಕದ ನೂತನ ಸಚಿವರಾಗಿ 19 ಮಂದಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಹೊಸದಾಗಿ 19 ಮಂದಿ ಶಾಸಕರು ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ರಾಜಧಾನಿಯ ಲೋಕಭವನದಲ್ಲಿ (ರಾಜಭವನ) ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ರಹಸ್ಯಪಾಲನೆಯ ಪ್ರಮಾಣ ವಚನ ಬೋಧಿಸಿದರು. ಮಾಜಿ ಸಿಎಂ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಒಟ್ಟು […]

‘ನನಗೂ ಮಂತ್ರಿಗಿರಿ ಸಿಕ್ಕಿರಲಿಲ್ಲ, ತಾಳ್ಮೆ ವಹಿಸಿ’: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಅಂಗಳದಲ್ಲಿ ಅಸಮಾಧಾನದ ಕಿಡಿ ಹೊತ್ತಿಕೊಂಡಿದ್ದು, ಸಾಲು ಸಾಲು ನಾಯಕರ ರಾಜೀನಾಮೆ ಹೆದರಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ ನೀಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ನಿರಾಶೆಗೊಂಡಿರುವ ನಾಯಕರು ಹಾಗೂ ಅವರ ಬೆಂಬಲಿಗರು ಸಮಾಧಾನದಿಂದಿರಬೇಕು ಮತ್ತು ಯಾವುದೇ ಕಾರಣಕ್ಕೂ ಧೈರ್ಯ ಹಾಗೂ ತಾಳ್ಮೆಯನ್ನು ಕಳೆದುಕೊಳ್ಳಬಾರದು ಎಂದು ಡಿಸಿಎಂ ಕಿವಿಮಾತು ಹೇಳಿದ್ದಾರೆ. 2004 ಮತ್ತು 2013ರ ರಾಜಕೀಯ ಘಟನೆ ಸ್ಮರಿಸಿದ ಡಿಕೆಶಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, […]

ಮನೆಗೆ ನುಗ್ಗಿದ ಚಿರತೆ ಇದೀಗ ಲಾಕ್ – ಎಲ್ಲಿ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

Leopard that barged into a house is now locked up ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪ ಚಿರತೆ ಕಾಣಿಸಿಕೊಂಡು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು ಘಟನೆ ಮಾಸುವ ಮುನ್ನವೇ ಜಿಗಣಿಯ ಕುಂಟ್ ರೆಡ್ಡಿ ಲೇಔಟ್ ನಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ, ಮನೆಗೆ ನುಗ್ಗಿದ ಚಿರತೆಯನ್ನು ಲಾಕ್ ಮಾಡಿ ಕಡೆಗೂ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆಹಿಡಿಯಲಾಗಿದೆ. ರಕ್ಷಣೆ ಮಾಡಿದ ಚಿರತೆಯನ್ನು ಬನ್ನೇರುಘಟ್ಟಕ್ಕೆ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲಾಗಿದೆ ಅಷ್ಟಕ್ಕೂ ಕಾರ್ಯ ಚರಣೆ ಹೇಗಿತ್ತು ಅಂತೀರಾ […]

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಲಿಸ್ಟ್​ಗಾಗಿ ಕಾಯುತ್ತಿರುವ ಸಿಎಂ- ಡಿಕೆಶಿ ಸಂಪುಟದಲ್ಲಿ ಯಾರಿಗೆ ಮಂತ್ರಿಗಿರಿ ಗೊತ್ತಾ? ಇಲ್ಲಿದೆ ನೋಡಿ

ಬೆಂಗಳೂರು: ಡಿಕೆ ಶಿವಕುಮಾರ್‌ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ತೆರೆ ಬಿದ್ದಿದ್ದು, 20 ಮಂದಿ ಶಾಸಕರಿಗೆ ಈ ಬಾರಿ ಮಂತ್ರಿ ಪಟ್ಟ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್‌ ಗಾಂಧಿ, ಸುರ್ಜೇವಾಲಾ, ಕೆಸಿ ವೇಣುಗೋಪಾಲ್‌ ಅಂತಿಮ ಸಭೆ ನಡೆಸಿ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಸ್ಫಿಕರ್ ಸ್ಥಾನಕ್ಕೆ ಟಿ.ಬಿ.ಜಯಚಂದ್ರ ಹೆಸರು ಅಂತಿಮಗೊಂಡಿದ್ದು, ಸ್ಪೀಕರ್‌ ರೇಸ್‌ನಲ್ಲಿ ಆರ್‌ವಿ ದೇಶಪಾಂಡೆ, ದಿನೇಶ್ ಗುಂಡೂರಾವ್‌ ಹೆಸರು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಹೈಕಮಾಂಡ್‌ ನಾಯಕರು ಟಿ.ಬಿ.ಜಯಚಂದ್ರ ಹೆಸರನ್ನು […]

C T Ravi: ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ ವಿಚಾರ- ಪ್ರಿಯಾಂಕ್‌ ರಾಜೀನಾಮೆಗೆ ಸಿ.ಟಿ ರವಿ ಪಟ್ಟು

ಬೆಂಗಳೂರು: ಮೊನ್ನೆಯಷ್ಟೇ ದೆಹಲಿಯಲ್ಲಿ ನೀಟ್‌ ಪರೀಕ್ಷೆಯಲ್ಲಿ ಆದಂತಹ ಎಡವಟ್ಟಿಗೆ ವಿದ್ಯಾರ್ಥಿಗಳು ಧರಣಿ ಮಾಡಿ, ಪ್ರತಿಭಟನೆಯಲ್ಲಿ ಸಾಧನೆಯನ್ನು ಕಂಡರು. ಇದರ ನಂತರ ನಮ್ಮ ರಾಜ್ಯದಲ್ಲಿ ಒಂದಲ್ಲಾ ಒಂದು ವಿಚಾರಕ್ಕೆ ಸಮಸ್ಯೆ ಎದುರಾಗುತ್ತಲೇ ಇರುತ್ತದೆ. ಇತ್ತೀಚಿಗೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸೋಷಿಯಲ್‌ ಮೀಡಿಯಾ ಎಕ್ಸ್‌ (X)ನಲ್ಲಿ ಪೋಸ್ಟ್ ಮಾಡಿರುವ ಅವರು, OMR ಶೀಟ್ […]

ಮುಖದ ಸೌಂದರ್ಯಕ್ಕೆ ಮಾಯಿಶ್ಚರೈಸರ್‌, ಸನ್‌ಸ್ಕ್ರೀನ್ ಹಚ್ಚಿ- ಯಾವುದನ್ನು ಯಾವಾಗ ಬಳಸಬೇಕು ಗೊತ್ತಾ? ಇಲ್ಲಿದೆ ನೋಡಿ

೨೮-೩೦ ವಯಸ್ಸು ಆದ್ರೆ ಸಾಕು ಮಹಿಳೆಯರ ಮುಖದ ಸೌಂದರ್ಯ ಮರೆಯಾಗುತ್ತದೆ. ಈ ಕಾರಣಕ್ಕೆ ಹೆಣ್ಣು ಮಕ್ಕಳು ಸಾಕಷ್ಟು ಸರ್ಕಸ್‌ ಸಹ ಮಾಡಿರುತ್ತಾರೆ. ವಯಸ್ಸು ಆಗುತ್ತಾ ಆಗುತ್ತಾ ಮುಖದ ಮೇಲೆ ಗುಳ್ಳೆಗಳು, ಬಂಗು,ಸುಕ್ಕು ಚರ್ಮ ಒಣಗುವಿಕೆ ಪ್ರಾರಂಭವಾಗುತ್ತವೆ. ಚರ್ಮವನ್ನು ಯಾವ ರೀತಿಯಲ್ಲಿ ಆರೈಕೆ ಮಾಡಿಕೊಳ್ಳಬೇಕು ಎನ್ನುವುದು ತಿಳಿದಿರುವುದಿಲ್ಲ. ಇದರ ಬಗ್ಗೆ ಚಿಂತೆ ಬೇಡ ಇಲ್ಲಿದೆ ನೋಡಿ ಮಾಹಿತಿ. ಚರ್ಮದ ಆರೈಕೆ ಉತ್ಪನ್ನಗಳನ್ನು ಸರಿಯಾದ ಅನುಕ್ರಮದಲ್ಲಿ ಬಳಸಬೇಕು. ಚರ್ಮದ ಆರೈಕೆಯ ಸರಿಯಾದ ವಿಧಾನವನ್ನು ತಿಳಿದುಕೊಳ್ಳುವುದರಿಂದ ನಿಮ್ಮ ಚರ್ಮವು ಸೂರ್ಯನಿಂದ ಸಂಪೂರ್ಣವಾಗಿ […]

“ಸ್ವರಾಜ್ಯದ ಕನಸುಗಾರ: ಬಾಲಗಂಗಾಧರ ತಿಲಕರ 100ನೇ ಪುಣ್ಯತಿಥಿ- ಇದನ್ನೊಮ್ಮೆ ಓದಿ

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ನಾಯಕರೇ ಲೋಕಮಾನ್ಯ ಬಾಲಗಂಗಾಧರ ತಿಲಕ್. “ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು” ಎಂಬ ಒಂದೇ ಘೋಷಣೆಯಿಂದ ಇಡೀ ಭಾರತೀಯರಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದ ಕ್ರಾಂತಿಕಾರಿಯಾಗಿದ್ದರು. 1856ರ ಜುಲೈ 23ರಂದು ಮಹಾರಾಷ್ಟ್ರದಲ್ಲಿ ಜನಿಸಿದ ತಿಲಕ್ ರವರು , ವಕೀಲ, ಶಿಕ್ಷಣತಜ್ಞ, ಪತ್ರಕರ್ತ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಗುರುತಿಸಿಕೊಂಡರು. ಅವರು “ಕೇಸರಿ” ಮತ್ತು “ಮರಾಠ” ಪತ್ರಿಕೆಗಳ ಮೂಲಕ ಜನರಲ್ಲಿ ರಾಷ್ಟ್ರಭಕ್ತಿ ತುಂಬಿದರು. ಗಣೇಶೋತ್ಸವ ಮತ್ತು ಶಿವಾಜಿ ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸುವ ಮೂಲಕ ಜನರನ್ನು […]