Mallikarjun Kharge : ದೇಶದ ಮೂಲೆ ಮೂಲೆಗಳಿಂದ ಬಂದಿದ್ದ ಹಲವು ವಿದ್ಯಾರ್ಥಿಗಳ ಕೈಕಾಲುಗಳು ಮುರಿದಿವೆ – ಖರ್ಗೆ

ನವದೆಹಲಿ: ದೇಶದ ಮೂಲೆ ಮೂಲೆಗಳಿಂದ ಬಂದಿದ್ದ ಹಲವು ವಿದ್ಯಾರ್ಥಿಗಳ ಕೈಕಾಲುಗಳು ಮುರಿದಿವೆ, ಕಣ್ಣುಗಳಿಗೆ ಪೆಲೆಟ್ ಏಟು ಬಿದ್ದಿದೆ. ಇದನ್ನೆಲ್ಲಾ ನೋಡಿ ನಮಗೆ ನಾಚಿಕೆಯಾಗುತ್ತಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶಗೊಂಡಿದ್ದಾರೆ. ಒಂದು ದಿನ ನಾವು ಅಮಿತ್ ಶಾ ಅವರನ್ನು ಹೊರಗೆ ಎಳೆದು ತಂದು ಜನರ ಮುಂದೆ ನಿಲ್ಲಿಸುತ್ತೇವೆ ಎಂದ್ದಿದ್ದು, ಧರಣಿಯಲ್ಲಿ ಹಲವು ವಿದ್ಯಾರ್ಥಿಗಳ ಕಣ್ಣುಗಳಿಗೆ ಪೆಲೆಟ್ ಏಟು ಬಿದ್ದಿದೆ. ಇದನ್ನೆಲ್ಲಾ ನೋಡಿ ನಮಗೆ ನಾಚಿಕೆಯಾಗುತ್ತಿದೆ. ಈ ಘಟನೆಗೆ ಗೃಹ ಸಚಿವರೇ ಕಾರಣ. ಅವರು ಬಾಗಿಲ […]
ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ಧ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತ್ವರಿತ ನ್ಯಾಯಾಲಯಗಳ ಸ್ಥಾಪನೆಯೂ ಮಹತ್ವದ ಹೆಜ್ಜೆಯಾಗಿದ್ದು, ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗೆ ಇದು ನೆರವಾಗಲಿದೆ ಎಂದುಕೇಂದ್ರ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ಅನ್ನು ಲೋಕಸಭೆ ಅಂಗೀಕರಿಸಿದ್ದು, ಇದು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನ […]
ಆಗಸ್ಟ್.2ರಂದು ಕಾವೇರಿ ವಿಚಾರವಾಗಿ ಸರ್ವಪಕ್ಷ ಸಭೆ ಕರೆದ ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ : ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು […]
ತಮಿಳುನಾಡಿಗೆ 15 ದಿನಗಳವರೆಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಸೂಚನೆ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ತೀರ್ಪು ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿರುವ ಪ್ರಾಧಿಕಾರ, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ನವದೆಹಲಿಯಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಈ ಉನ್ನತ ಮಟ್ಟದ ತುರ್ತು ಸಭೆಯಲ್ಲಿ ಎರಡೂ ರಾಜ್ಯಗಳ […]
ಲೋಕಸಭೆಯಲ್ಲಿ ವಂದೇ ಮಾತರಂ ಗೀತೆಗೆ ಅವಮಾನಿಸಿದರೆ ಶಿಕ್ಷೆ ತಿದ್ದುಪಡಿ ಮಸೂದೆ ಅಂಗೀಕಾರ!

ನವದೆಹಲಿ: ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸುವ ಪ್ರಮುಖ ವಿಧೇಯಕಕ್ಕೆ ಸಂಸತ್ತು ಅನುಮೋದನೆ ನೀಡಿದೆ. ಜುಲೈ 29 ರಂದು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಈ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ವಿಧೇಯಕ, 2026’ ಕ್ಕೆ ಬುಧವಾರ ಲೋಕಸಭೆಯೂ ತನ್ನ ಒಪ್ಪಿಗೆ ಸೂಚಿಸಿದೆ. ಲೋಕಸಭೆಯಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ವಿಪಕ್ಷಗಳು ತೀವ್ರ ಗದ್ದಲ ನಡೆಸಿದವು. ಈ ಗದ್ದಲದ ನಡುವೆಯೇ […]
ರಾಯಚೂರಿನ ವಸತಿ ಶಾಲೆಯಲ್ಲಿ ಪಲಾವ್ ತಿಂದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ವಸತಿ ಶಾಲೆಯಲ್ಲಿ ಹುಳ ಬಿದ್ದಿದ್ದ ಪಲಾವ್ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೂರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಶುಕ್ರವಾರ ನೀಡಲಾಗಿದ್ದ ಪಲಾವ್ ತಿಂದ ಕೆಲವೇ ಹೊತ್ತಿನಲ್ಲಿ ಮಕ್ಕಳಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ಕೆಲ ವಿದ್ಯಾರ್ಥಿಗಳಿಗೆ ತೀವ್ರ ತಲೆನೋವು ಮತ್ತು ತಲೆಸುತ್ತು ಉಂಟಾಗಿ ತೀವ್ರ ಯಾತನೆ ಅನುಭವಿಸಿದ್ದಾರೆ. ತಕ್ಷಣವೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, […]
ಕೌಟುಂಬಿಕ ಕಲಹದ ಹಿನ್ನಲೆ: ಬೆಂಗಳೂರಲ್ಲಿ ಕಾಲೇಜಿನಲ್ಲೇ ಮಗಳ ಮೇಲೆ ತಂದೆಯಿಂದ ಚಾಕು ಇರಿತ!

ಬೆಂಗಳೂರು: ಕೌಟುಂಬಿಕ ವಿವಾದ ಹಾಗೂ ಹಣದ ಬೇಡಿಕೆಯ ಹಿನ್ನೆಲೆಯಲ್ಲಿ, ತಂದೆಯೊಬ್ಬ ತಾನು ಸಾಕಿ ಬೆಳೆಸಿದ ಮಗಳ ಮೇಲೆಯೇ ಕಾಲೇಜಿನ ಆವರಣದಲ್ಲೇ ಭೀಕರವಾಗಿ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆಯಲ್ಲಿ ನಡೆದಿದೆ. ಜುಲೈ 25ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಾನುಕುಂಟೆಯ ಎಸ್ವಿಐಟಿ (SVIT) ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ (ಅಸಿಸ್ಟೆಂಟ್ ಪ್ರೊಫೆಸರ್) ಕಾರ್ಯನಿರ್ವಹಿಸುತ್ತಿರುವ ಲಕ್ಷ್ಮೀದುರ್ಗಾ ಹಲ್ಲೆಗೊಳಗಾದ ಮಗಳು. ಕೃತ್ಯ ಎಸಗಿದ ಆಕೆಯ ತಂದೆ, ಕ್ಯಾಬ್ ಚಾಲಕನಾಗಿ […]
ವಿಶ್ವ ಹುಲಿ ದಿನ : ನಮ್ಮಲ್ಲಿ ಹುಲಿ ಯಾರು ಗೊತ್ತಾ? ಶ್ರೀರಂಗಪಟ್ಟಣದ ಟಿಪ್ಪುವಿನ ಕತ್ತಿಯಿಂದ ಜಾಗತಿಕ ಸಂಕಲ್ಪದವರೆಗಿನ ಮಾಹಿತಿ ಇಲ್ಲಿದೆ ನೋಡಿ

ಪ್ರತಿ ವರ್ಷ ಜುಲೈ 29 ರಂದು ಇಡೀ ಜಗತ್ತು ವಿಶ್ವ ಹುಲಿ ದಿನ ಆಚರಿಸುತ್ತದೆ. ಆದರೆ ಭಾರತಕ್ಕೆ ಈ ದಿನದ ಮಹತ್ವ ಇನ್ನೂ ವಿಶೇಷ. ಏಕೆಂದರೆ ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿ ಮಾತ್ರವಲ್ಲ, ಟಿಪ್ಪು ಸುಲ್ತಾನನ ಶೌರ್ಯದಿಂದ ಹಿಡಿದು ನೇತಾಜಿ ಬೋಸ್ನ ಸ್ವಾತಂತ್ರ್ಯ ಹೋರಾಟದವರೆಗೆ ಹುಲಿ ನಮ್ಮ ಇತಿಹಾಸದ ಪ್ರತಿಯೊಂದು ಅಧ್ಯಾಯದಲ್ಲಿ ಇದೆ. ರಾಜಪ್ರಭುತ್ವದಲ್ಲಿ ಟಿಪ್ಪು ಸುಲ್ತಾನ್ 18ನೇ ಶತಮಾನದಲ್ಲಿ ಬ್ರಿಟಿಷರ ಸಾಮ್ರಾಜ್ಯಶಾಹಿಗೆ ನೇರ ಸವಾಲೊಡ್ಡಿದ ಮೈಸೂರಿನ ದೊರೆ ಟಿಪ್ಪು ಸುಲ್ತಾನ್ ಅವರನ್ನು ಇತಿಹಾಸ ಮೈಸೂರಿನ ಹುಲಿ […]
Priyanka Gandhi: ಜಂತರ್ ಮಂತರ್ನಲ್ಲಿ ನೆರೆದಿದ್ದ ಯುವಕರ ಧ್ವನಿ ಈ ದೇಶದ ನಿಜವಾದ ಶಕ್ತಿಯಾಗಿದೆ -ಪ್ರಿಯಾಂಕಾ

ನವದೆಹಲಿ: ರಾಜಕೀಯ ಜಗತ್ತಿನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಇತ್ತೀಚಿಗೆ ದೆಹಲಿಯ ಯುವಕರ ಧರಣಿ ಎಲ್ಲರ ಮೆಚ್ಚುಗೆಗೆ ಪ್ರಮುಖ ಪಾತ್ರ ವಹಿಸಿದೆ. ಇದೇ ವಿಚಾರವಾಗಿ ಕೆಲವರು ತಮ್ಮ-ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಈಗ ಇದೆ ವಿಷಯಕ್ಕೆ ಕೈ ಪಕ್ಷದ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ದೇಶದ ಸ್ವಾತಂತ್ರ್ಯ ಸಂಗ್ರಾಮವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ರೂಪುಗೊಂಡಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ […]
ಸಾರ್ವಜನಿಕರೇ ದೇವರ ಮತ್ತೊಂದು ರೂಪ, ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು – ಕಂಗನಾ ಹೇಳಿಕೆಗೆ ಸೋನು ಸೂದ್ ಗರಂ

ದೆಹಲಿಯಲ್ಲಿ ಸಿಜೆಪಿ ಧರಣಿ ವಿನ್ ನಂತರ ಪರ ವಿರೋಧ ಹೇಳಿಕೆಗಳು ಬೆಳಕಿಗೆ ಬರುತ್ತಿವೆ. ಯುವ ಜನತೆ ಬುದ್ದಿ ಸರಿ ಇಲ್ಲ ಎಂದು ಕೆಲವರು ಹೇಳಿದ್ರೆ ಇನ್ನು ಕೆಲವರು ಯುವಕರ ಸಾಧನೆಯನ್ನು ಮೆಚ್ಚಿಕೊಂಡಿದ್ದಾರೆ. ಇತ್ತ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರನೌತ್ )ಅವರು Gen-Z ಪ್ರತಿಭಟನಾಕಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು ಇವರ ಹೇಳಿಕೆಗಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯುವಜನತೆಯಿಂದಲೇ ನಾವು ಸ್ಟಾರ್ ಆಗಿರೋದು, ಅವರನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸೋನು […]