ಭಾರತದ ಮೊದಲ ಡೆಂಗ್ಯೂ ಲಸಿಕೆ ‘ಕ್ಯೂಡೆಂಗಾ’ಗೆ DCGI ಅನುಮೋದನೆ

ನವದೆಹಲಿ: ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಆತಂಕ ಸೃಷ್ಟಿಸುತ್ತಿರುವ ಡೆಂಗ್ಯೂ ಜ್ವರಕ್ಕೆ ಭಾರತದಲ್ಲಿ ಕೊನೆಗೂ ಮೊದಲ ಲಸಿಕೆ ಲಭ್ಯವಾಗಿದೆ. ಜಪಾನ್ ಮೂಲದ ಪ್ರಸಿದ್ಧ ‘ಟಕೇಡಾ ಬಯೋಫಾರ್ಮಾಸ್ಯುಟಿಕಲ್ಸ್’ ಕಂಪನಿ ಅಭಿವೃದ್ಧಿಪಡಿಸಿರುವ ‘ಕ್ಯೂಡೆಂಗಾ’ (QDENGA) ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (DCGI) ಮಾರುಕಟ್ಟೆ ಅನುಮೋದನೆ ನೀಡಿದೆ. ಈ ಮಹತ್ವದ ನಿರ್ಧಾರವು ದೇಶದ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ದೊಡ್ಡ ಮೈಲಿಗಲ್ಲಾಗಿದ್ದು, ಸೊಳ್ಳೆಗಳಿಂದ ಹರಡುವ ಈ ಮಾರಕ ಕಾಯಿಲೆಯ ವಿರುದ್ಧ ಹೋರಾಡಲು ಹೊಸ ಅಸ್ತ್ರ ಸಿಕ್ಕಂತಾಗಿದೆ. ಲಸಿಕೆಯ ವಯೋಮಿತಿ ಮತ್ತು ಡೋಸೇಜ್ ವಿವರ […]
ರಾಜ್ಯದ ಗ್ರಾಮ ಪಂಚಾಯತಿಗೆ ಉದ್ಯೋಗ ಕೇಳಿ ಬಂದವರಿಗೆಲ್ಲಾ ಉದ್ಯೋಗ ನೀಡಲಾಗಿದೆ: ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದ 178 ತಾಲೂಕುಗಳಲ್ಲಿ ಮಳೆಯ ಕೊರತೆ ಆಗಿದೆ 60 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಆಗಿದೆ ಎ೦ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ ಖಂಡ್ರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೀಗಾಗಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲು ಮತ್ತು ಯಾರೂ ಗುಳೆ ಹೋಗದಂತೆ ಗ್ರಾಮಗಳಲ್ಲೇ ಉದ್ಯೋಗ ನೀಡಲು ಸೂಚಿಸಲಾಗಿದೆ. ಯಾವುದೇ ಗ್ರಾಮದಲ್ಲಿ, ತಾಂಡಾದಲ್ಲಿ ನೀರು ಪೂರೈಸುವ ಕೊಳವೆ ಬಾವಿಗಳು […]
ಜನರಿಗಾಗಿ, ಊರಿಗಾಗಿ ಪ್ರಾಮಾಣಿಕವಾಗಿ ದುಡಿದ ಪ್ರತಿಯೊಬ್ಬರು ಸಾಧಕರು: ಡಾ. ಬಿ ಸುಜಯ್ ಕುಮಾರ್

ಶ್ರೀರಂಗಪಟ್ಟಣ: ಕ್ಯಾತನಹಳ್ಳಿಯ ಡಾ. ಕೆ ವೈ ಶ್ರೀನಿವಾಸ್ ರವರ ಸ್ಮರಣೆ ಮಾಡುವ ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಜಂಗಮನ ಜಾದುಗಳ ಹುಡುಕಾಟ ಏನ್ ಚೆನ್ನಾದ ಥೀಮ್ ಇದು. ಜಂಗಮರು ನಮ್ಮ ಸಮಾಜದ ಬೆನ್ನೆಲುಬು. ಅವರು ಮಾಡಿದ ಸೇವೆ, ತ್ಯಾಗ ಇವತ್ತು ನಮಗೆ ಮಾದರಿ. ಕೆ ವೈ ಶ್ರೀ ಅವರು ಕೂಡ ಅದೇ ದಾರಿಯಲ್ಲಿ ನಡೆದವರು. ಈ ಕಾರ್ಯಕ್ರಮದ ಮೂಲಕ ಎಸ್.ಕೆ. ಇವೆಂಟ್ ಮ್ಯಾನೇಜ್ಮೆಂಟ್` ಮತ್ತು ಸಂಜಯ ಪ್ರಕಾಶನ ಅವರು ಮಾಡುತ್ತಿರುವ ಕೆಲಸ […]
ಭಾರತ ಕಳೆದ ಕೆಲವು ತಿಂಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಾನ್ಸೂನ್ ಹೇಗೆ ದೇಶಕ್ಕೆ ಅಗತ್ಯವೋ, ಅದೇ ರೀತಿ ಸಂಸತ್ತಿನ ಮಾನ್ಸೂನ್ ಅಧಿವೇಶನವೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದರು. ಭಾರತ ಕಳೆದ ಕೆಲವು ತಿಂಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಪಡುವಂತಿವೆ ಎಂದು ತಿಳಿಸಿದರು.ಈ ಅಧಿವೇಶನ ಫಲಪ್ರದವಾಗಲಿ ಎಂದರು. […]
ಸಮುದಾಯ ಅಭಿವೃದ್ಧಿ ಸೇರಿ ಜನರಿಗೆ ಬೇಕಾಗುವ ಕೆಲಸಕ್ಕೆ ಆದ್ಯತೆ ನೀಡಬೇಕು: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಲಾಗಿದ್ದು, ಜಿಲ್ಲಾ ಪಂಜಾಯಿತಿ ವ್ಯಾಪ್ತಿಯ 32 ಸಾವಿರ ಕರೆಗಳಲ್ಲಿ 50% ಕಡಿಮೆ ನೀರಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ 15 ದಿನಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೊಡಬೇಕಿದ್ದು, ಬರ ಪರಸ್ಥಿತಿ ಪರಿಶೀಲನೆಗೆ ತಂಡ ಕಳಿಸಲು ಪ್ರಧಾನಿಗಳಿಗೆ ಮನವಿ ಮಾಡಲಾಗಿದೆ ಪ್ರತಿ ತಾಲೂಕಿನಲ್ಲೂ ಅಧ್ಯಯನ ಮಾಡಿ ಪರಿಸ್ಥಿತಿ ಬಗ್ಗೆ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಎಲ್ಲಾ ತಾಲೂಕಿನಲ್ಲಿ […]
ಬದುಕಿಗೆ ಭರವಸೆಯಾಗಬೇಕಾದ ವೈದ್ಯ ಅಡ್ಡದಾರಿ ಹಿಡಿದಿದ್ದು ಯಾಕೆ? ಇಲ್ಲಿದೆ ನೋಡಿ ಮಾಹಿತಿ

ಜನಜೀವನ-ಜೀವ ಚೆನ್ನಾಗಿ ಇರಬೇಕು ಎಂದರೆ ಮೊದಲು ನಮ್ಮ ಆರೋಗ್ಯ ಉತ್ತಮವಾಗಿರಬೇಕು. ಕೆಲವೊಬ್ಬರ ಜೀವನದಲ್ಲಿ ಎಷ್ಟೋ ಸಲ ಅನಾರೋಗ್ಯದಿಂದ ಸತ್ತೇ ಹೋಗುತ್ತೇವೆ ಎಂದು ಭಾವಿಸುತ್ತಿರುತ್ತಾರೆ. ಆಗ ಅವರ ಬದುಕಿಗೆ ಭರವಸೆಯಾಗಿ ವೈದ್ಯರು ಎಂಟ್ರಿಯಾಗುತ್ತಾರೆ. ಹೌದು ಪ್ರಸ್ತುತ ಸಮಾಜದಲ್ಲಿ ಡಾಕ್ಟರ್ ಪಾತ್ರ ಪ್ರಮುಖವಾದದ್ದು, ವೈದ್ಯ ಎಂದರೆ ದೇವರು ಎಂದು ಭಾವಿಸುತ್ತೇವೆ. ಇಲ್ಲಿ ನಿಜ ದೇವರು ಲಂಚ,ದುಡ್ಡು ಕೇಳುತ್ತಾನೋ, ಇಲ್ಲವೋ ಗೊತ್ತಿಲ್ಲ? ಆದರೆ ಆರೋಗ್ಯ ಸುಧಾರಣೆಗಾಗಿ ಹಲವು ವೈದ್ಯರಿಗೆ ದುಡ್ಡಿನ ಅಭಿಷೇಕ ಮಾಡುತ್ತಲೇ ಇರಬೇಕು. ಹೌದು ಎಲ್ಲಿಯೋ ಬೆರಳೆಣಿಕೆಯಷ್ಟು ರೋಗಿಗಳನ್ನು ಪ್ರೀತಿಯಿಂದ […]
ಬರ ನಿರ್ವಹಣೆ ಬಗ್ಗೆ ಸಿಎಂ ಡಿಕೆಶಿ, ಡಿಸಿಎಂ ಪರಂ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಬರ ನಿರ್ವಹಣೆ ವಿಚಾರದ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮತ್ತು ಡಿಸಿಎಂ ಡಾ. ಜಿ. ಪರಮೇಶ್ವರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿ, ಸಿಇಒಗಳ ಜತೆ ಸಭೆ ನಡೆಸಿದರು. ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು.ಕೇವಲ ಪೇಪರ್ ವರದಿ ನೀಡಿದರೆ ನಾನು ಕೇಳುವುದಿಲ್ಲ. ನನಗೆ ಫೀಲ್ಡ್ ರಿಪೋರ್ಟ್ ಮುಖ್ಯ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದಾರೆ. ಟೀಮ್ ಕರ್ನಾಟಕ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಕಾರ್ಯಕ್ಷಮತೆ ತೋರಿಸುತ್ತಿರುವ ಅಧಿಕಾರಿಗಳಿಗೆ ಅಭಿನಂದನೆ […]
ವರುಣನ ಅಬ್ಬರಕ್ಕೆ ಇಳಕಲ್ನಲ್ಲಿ ರಸ್ತೆಗಳು ಜಲಾವೃತ

ಬಾಗಲಕೋಟೆ: ಜಿಲ್ಲೆಯ ಕಳೆದ ದಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿದೆ. ಕೆಲವು ಕಡೆ ಮಳೆಯ ಅಬ್ಬರಕ್ಕೆ ಜನ ಹೈರಾಣಾಗಿದ್ದು, ಆಚೆ ಬರುವುದಕ್ಕೂ ಬಿಡದಂತೆ ಮಳೆ ಸುರಿದಿದೆ. ಇನ್ನು ಇಳಕಲ್ ನಗರದಲ್ಲಿ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ […]
ಅಮ್ಮನ ಉಪದೇಶಗಳೇ ನಮ್ಮ ಬದುಕಿಗೆ ದಾರಿ ತೋರಿಸಿವೆ. – ತಾಯಿ ನೆನೆದು ಭಾವುಕರಾದ ಕುಮಾರಸ್ವಾಮಿ

ಬೆಂಗಳೂರು:ನಮ್ಮ ಕುಟುಂಬದ ಏಳು-ಬೀಳಿನ ಸಮಯದಲ್ಲೂ ತಾಯಿ ಸಮಚಿತ್ತ ಕಾಪಾಡಿಕೊಂಡಿದ್ದರು. ಅವರಷ್ಟು ದೈವ ಭಕ್ತರು ಇನ್ನೊಬ್ಬರಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದಲ್ಲಿರುವ ಮನೆಗೆ ಓದಲು ಬರುತ್ತಿದ್ದ ಮಕ್ಕಳಿಗೂ ವಾರದನ್ನವನ್ನು ನೀಡುತ್ತಿದ್ದರು ಎಂದು ನೆನಪಿಸಿಕೊಂಡರು.ಕಷ್ಟವಾಗಲಿ, ಸುಖವಾಗಲಿ ಹೇಗೆ ಬದುಕಬೇಕು ಎಂಬುದನ್ನು ಅವರು ಕಲಿಸಿಕೊಟ್ಟರು. ಮನೆಗೆ ಬರುವ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ನಾವು ದಾರಿ ತಪ್ಪಿದಾಗಲೆಲ್ಲ ತಿದ್ದಿ ಸರಿದಾರಿಗೆ ತರುತ್ತಿದ್ದರು. ಕಳೆದ ಒಂದು ವರ್ಷದಿಂದ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ. ಮನೆಗೆ ಬಂದವರಿಗೆ ʼಊಟ […]
ಸಂಸತ್ತು ಒಪ್ಪಿಗೆ ನೀಡಿದ “ಸ್ವಾತಂತ್ರ್ಯ ಕಾಯ್ದೆ ದಿನ” ಸಮರ್ಪಣಾ ಟ್ರಸ್ಟ್ ವತಿಯಿಂದ ವೀರರಿಗೆ ನಮನ

ಶ್ರೀರಂಗಪಟ್ಟಣ: ಬ್ರಿಟಿಷ್ ಸಂಸತ್ತಿನಲ್ಲಿ 1947 ರ ಜುಲೈ 18 ರಂದು ‘ಭಾರತೀಯ ಸ್ವಾತಂತ್ರ್ಯ ಕಾಯ್ದೆ’ಗೆ ಅಂತಿಮ ಒಪ್ಪಿಗೆ ದೊರೆತ ದಿನ. ಈ ಐತಿಹಾಸಿಕ ಕಾಯ್ದೆಯ ಫಲವಾಗಿಯೇ ಆಗಸ್ಟ್ 15, 1947 ರಂದು ಭಾರತ-ಪಾಕಿಸ್ತಾನ ವಿಭಜನೆಯಾಗಿ, ನಮಗೆ ಸ್ವತಂತ್ರ ಭಾರತ ದೊರೆಯಿತು. ಈ ಮಹತ್ವದ ದಿನವನ್ನು ಸ್ಮರಿಸುವ ಸಲುವಾಗಿ ಶ್ರೀರಂಗಪಟ್ಟಣದ ಸಮರ್ಪಣಾ ಟ್ರಸ್ಟ್ ವತಿಯಿಂದ ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ಕೆ ಎಸ್ ಜಯಶಂಕರ್ , “ಜುಲೈ 18 […]