ರಾಜಕೀಯ ಲಾಭಕ್ಕಾಗಿ ಕೆಲವರು ಬಣ್ಣ ಬದಲಾಯಿಸುತ್ತಿದ್ದಾರೆ – ಎಸ್ಪಿ ವಿರುದ್ಧ ಯೋಗಿ ಕಿಡಿ

ಲಕ್ನೋ: ಅಂದು ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಮಸೇತುವನ್ನು ಉರುಳಿಸಲು ಪ್ರಯತ್ನಿಸಿದ್ದ ಕಾಂಗ್ರೆಸ್, ಇಂದು ಯಾವ ಮುಖ ಹೊತ್ತುಕೊಂಡು ಅಯೋಧ್ಯೆಯ ಧರ್ಮದ ಬಗ್ಗೆ ಮಾತನಾಡುತ್ತಿದೆ ಎಂದು ಯೋಗಿ ಪ್ರಶ್ನಿಸಿದರು. ಯೋಧ್ಯೆಯ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತೀಕ್ಷ್ಣ ಪದಗಳಿಂದ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ಭಾರತದ ಅಸ್ಮಿತೆ ಹಾಗೂ ಧರ್ಮದ ಮೇಲೆ ದಾಳಿ ಮಾಡಲು […]
ಇಂಡಿಯನ್ ರೈನೋಪ್ಲಾಸ್ಟಿ”ಜುಲೈ 15 ರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನದ ವಿಶೇಷ

ಶ್ರೀರಂಗಪಟ್ಟಣ ಟಿಪ್ಪು ಕಾಲದಲ್ಲೇ ನಡೆದಿತ್ತು “ಇಂಡಿಯನ್ ರೈನೋಪ್ಲಾಸ್ಟಿ” ಜುಲೈ 15 ರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನದ ವಿಶೇಷ. ಶ್ರೀರಂಗಪಟ್ಟಣ ಪ್ಲಾಸ್ಟಿಕ್ ಸರ್ಜರಿ ಎಂದರೆ ಇಂದಿನ ಆಧುನಿಕ ವಿಜ್ಞಾನ ಅಂತ ನಾವು ಭಾವಿಸುತ್ತೇವೆ. ಆದರೆ 2600 ವರ್ಷಗಳ ಹಿಂದಿನ ಭಾರತೀಯ ಜ್ಞಾನ ಮತ್ತು 1799 ರ ಟಿಪ್ಪು ಸುಲ್ತಾನ್ ಕಾಲದ ಶ್ರೀರಂಗಪಟ್ಟಣ ಈ ಕ್ಷೇತ್ರಕ್ಕೆ ಸಾಕ್ಷಿಯಾಗಿದೆ. ಸುಶ್ರುತನಿಂದ ಶುರುವಾದ ಕಲೆ”ಪ್ಲಾಸ್ಟಿಕ್ ಸರ್ಜರಿಯ ಪಿತಾಮಹ” ಡಾ. ಸುಶ್ರುತ ಅವರು ಸುಶ್ರುತ ಸಂಹಿತೆಯಲ್ಲಿ “ನಾಸಾ ಸಂಧಾನ” ಅಂದರೆ ಮೂಗು ಮರು ನಿರ್ಮಾಣದ […]
ಹೆಣ್ಣಾಗಿ ಹುಟ್ಟಿದ್ದು ಶಾಪವೇನೋ ಬದುಕಲು ಬಿಡಿ, ನನ್ನ ಒಳ ಮನಸ್ಸು ಒಡೆದು ಹೋಗಿದೆ – ನೋವಿನಲ್ಲಿ ನಟಿ ಕೃಷಿ ತಾಪಂಡ ಹೇಳಿದ್ದೇನು?

ಒಂದರ ಮೇಲೆ ಒಂದು ಸಮಸ್ಯೆಯನ್ನು ಎದುರಿಸುತ್ತಿರುವ ನಟಿ ಕೃಷಿ ತಾಪಂಡರವರ ಸ್ಥಿತಿ ಕಂಡು ಕೆಲವರು ಪಾಪ ಹೆಣ್ಣು ಮಗು ಎಂದ್ರೆ ಇನ್ನು ಕೆಲವರು ಇಂತಹವರಿಗೆ ಹೀಗೆ ಆಗಬೇಕು ಎಂದು ಅವರ ಮನಸ್ಸನ್ನು ಘಾಸಿಗೊಳಿಸುತ್ತಿದ್ದಾರೆ. ಒಂದು ಗಂಡು ತಪ್ಪು ಮಾಡಿದ್ರೆ ಅದು ಬೆಳಕಿಗೆ ಬರುವುದು ಕಡಿಮೆ, ಬಂದರು ಸಹ ಅದು ಬಹಳ ದಿನಗಳವರಿಗೆ ಚಾಲ್ತಿಯಲ್ಲಿರುವುದಿಲ್ಲ. ಆದರೆ, ಹೆಣ್ಣು ಮಕ್ಕಳು ಸ್ಪಲ್ಪ ಎಡವಿದರೆ ಸಾಕು ಇಲ್ಲ ಸಲ್ಲದ ಸಂಕಟಗಳು ಸವಾಲನ್ನು ಎಸೆಯುತ್ತಿರುತ್ತವೆ. ಇದರ ನಡುವೆ ಗಟ್ಟಿ ಮನಸ್ಸು ಮಾಡಿಕೊಂಡು ಬದುಕುವವರ […]
ರಾಜ್ಯದ ಗ್ರಾಮ ಪಂಚಾಯ್ತಿ PDO, ಕಾರ್ಯದರ್ಶಿ, ಲೆಕ್ಕಸಹಾಯಕರ ವರ್ಗಾವಣೆಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೆಂಗಳೂರು : ರಾಜ್ಯದಲ್ಲಿರುವ 5927 ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪಂಚಾಯ್ತಿ ಸಿಬ್ಬಂದಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತಾಲಯದಲ್ಲಿಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಪಾದರ್ಶಕ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಭಾರತದ ಜೀವನಾಡಿ. ಆದರೆ ಇಂದು ಗ್ರಾಮೀಣ ಯುವಕರು […]
ಸಚಿವ ಜಮೀರ್ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ ಕಡತ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧದ ಕಾನೂನು ತನಿಖೆಯ ಪ್ರಕ್ರಿಯೆಗೆ ಸದ್ಯ ತಾತ್ಕಾಲಿಕ ತಡೆ ಬಿದ್ದಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ (ವಿಚಾರಣೆ) ನಡೆಸಲು ಅನುಮತಿ ಕೋರಿ ಸಲ್ಲಿಕೆಯಾಗಿದ್ದ ಮಹತ್ವದ ಕಡತವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ಸಚಿವ ಜಮೀರ್ ಅವರಿಗೆ ಸದ್ಯದ ಮಟ್ಟಿಗೆ ದೊಡ್ಡ ಆಡಳಿತಾತ್ಮಕ ನೆಮ್ಮದಿ ಸಿಕ್ಕಂತಾಗಿದೆ. ಲೋಕಾಯುಕ್ತ ತನಿಖಾ ಸಂಸ್ಥೆಯು ಸಚಿವರ ವಿರುದ್ಧ […]
ಆರೋಗ್ಯ ಮಾಹಿತಿ ಕ್ಷೇತ್ರದಿಂದ ಪ್ರಕಾಶನ ರಂಗಕ್ಕೆ ‘ಹ್ಯಾಪಿಯೆಸ್ಟ್ ಹೆಲ್ತ್’ ಲಗ್ಗೆ; ನಾಲೆಡ್ಜ್ ಬಿಸಿನೆಸ್ ಮುಖ್ಯಸ್ಥರಾಗಿ ರಘು ಕೃಷ್ಣನ್ ಅಧಿಕಾರ ಸ್ವೀಕಾರ

ಬೆಂಗಳೂರು: ವೈದ್ಯಕೀಯ ಲೋಕದ ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಆಧಾರಿತ ಮಾಹಿತಿಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತಿರುವ ‘ಹ್ಯಾಪಿಯೆಸ್ಟ್ ಹೆಲ್ತ್’ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಸಂಸ್ಥೆಯ ಭವಿಷ್ಯದ ಆಡಳಿತಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ‘ನಾಲೆಡ್ಜ್ ಬಿಸಿನೆಸ್’ (ಜ್ಞಾನ ವಿಭಾಗ) ಮಾರುಕಟ್ಟೆಗೆ ಹೊಸ ನಾಯಕತ್ವವನ್ನು ಘೋಷಿಸಲಾಗಿದ್ದು, ಹಿರಿಯ ಪತ್ರಕರ್ತ ರಘು ಕೃಷ್ಣನ್ ಅವರನ್ನು ನೂತನ ಸಿಇಒ ಹಾಗೂ ಮುಖ್ಯ ಸಂಪಾದಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಸ್ಥೆಯು ಅಧಿಕೃತವಾಗಿ ಪುಸ್ತಕ ಪ್ರಕಾಶನ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದೆ. ಕಳೆದ 2022ರಲ್ಲಿ ಆರಂಭವಾದ ಹ್ಯಾಪಿಯೆಸ್ಟ್ ಹೆಲ್ತ್ನ […]
ಭಾರತದ ಬಿಗ್ ಸ್ಟೆಪ್: ಬಲವಂತದ ಕಾರ್ಮಿಕರ ಬಳಕೆಯ ವಿದೇಶಿ ಸರಕುಗಳ ಆಮದು ಸಂಪೂರ್ಣ ನಿಷೇಧ!

ನವದೆಹಲಿ: ಅಮೆರಿಕ ವಿಧಿಸಲು ಯೋಜಿಸಿರುವ ಹೆಚ್ಚುವರಿ ಸುಂಕದ (Tariff) ಭೀತಿಯಿಂದ ಪಾರಾಗುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಲವಂತದ ದುಡಿತ ಅಥವಾ ಕಡ್ಡಾಯ ಕಾರ್ಮಿಕ ಪದ್ಧತಿಯನ್ನು (Forced Labour) ಬಳಸಿ ತಯಾರಿಸಲಾದ ವಿದೇಶಿ ಸರಕುಗಳ ಆಮದನ್ನು ಭಾರತ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ. ಬಲವಂತದ ಕಾರ್ಮಿಕ ಪದ್ಧತಿಯ ಮೂಲಕ ಉತ್ಪಾದನೆಯಾಗುವ ಸರಕುಗಳ ಆಮದನ್ನು ತಡೆಗಟ್ಟಲು ವಿಫಲವಾಗಿರುವ ಹಿನ್ನೆಲೆಯಲ್ಲಿ, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇಕಡಾ […]
ತಿರುಮಲ ಪ್ರಥಮ ಆರತಿ ಸ್ವೀಕಾರದ ಸಿಎಂ ಡಿಕೆಶಿ ಹೊಸ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ: ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ನೆರವೇರಿಸುವ ಪ್ರಥಮ ಆರತಿ ಸ್ವೀಕಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಹೊಸ ಶಿಷ್ಟಾಚಾರ ವ್ಯವಸ್ಥೆ ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುವ ಮಹತ್ವದ ಹೆಜ್ಜೆಯಾಗಿದ್ದು, ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ, ಈ ಗೌರವವನ್ನು ಕೇವಲ ರಾಜಕೀಯ ಪ್ರತಿನಿಧಿಗಳಿಗೆ ಮಾತ್ರ ಸೀಮಿತಗೊಳಿಸದೆ, ಆ ದಿನ ತಿರುಮಲದಲ್ಲಿ ಉಪಸ್ಥಿತರಿರುವ ಕರ್ನಾಟಕದ ಪ್ರಮುಖ ಗಣ್ಯರೊಬ್ಬರಿಗೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಶಿಷ್ಟಾಚಾರ ರೂಪಿಸುವುದು ಸೂಕ್ತ ಎಂದು ಟಿಟಿಡಿ ಆಡಳಿತ ಮಂಡಳಿ ಸದಸ್ಯ […]
ಬಿಡದಿ ರೈತರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ

ಬೆಂಗಳೂರು: ಭಾರತ್ ಜೋಡೋ ಯುವ ಸಂಘಗಳ ಹೆಸರಲ್ಲಿ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಗಂಜಿ ಕೇಂದ್ರಗಳನ್ನು ನಿರ್ಮಿಸಲು ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ, ವೃದ್ಧರಿಗೆ, ಅನಾಥರಿಗೆ, ವಿಧವೆಯರಿಗೆ ಪಿಂಚಣಿ ಫಲಾನುಭವಿಗಳಿಗೆ ಸಹಾಯಧನ ನೀಡದೆ ತಡೆಹಿಡಿದಿರುವ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ರಾಜ್ಯದ ತೆರಿಗೆದಾರರ ಹಣದಲ್ಲಿ ಪುನರ್ವಸತಿ ಕಲ್ಪಿಸುತ್ತಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಹರಿಹಾಯ್ದರು. ಗೃಹಲಕ್ಷ್ಮಿಯ 5,000 ಕೋಟಿ ರೂ. ಅನ್ನಭಾಗ್ಯದ 750 ಕೋಟೊ ಹಣವನ್ನು ಇನ್ನೂ ನೀಡಿಲ್ಲ. ಆಗಿನ ಸಚಿವೆ […]
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಖಡಕ್ ಎಚ್ಚರಿಕೆ ಕೊಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿ ತಮ್ಮನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಹೈಕಮಾಂಡ್’ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಅತ್ಯಂತ ಗಂಭೀರ ಆರೋಪ ಮಾಡಿದರು. ಈ ಟೌನ್ಶಿಪ್’ಗೆ ಭೂಮಿ ಕೊಡಲು ರೈತರು ಸ್ಪಷ್ಟವಾಗಿ ನಿರಾಕರಿಸುತ್ತಿದ್ದಾರೆ. ಬಡರೈತರ ಹೊಟ್ಟೆಯ ಮೇಲೆ ಹೊಡೆಯಬೇಡಿ. ಹೈಕಮಾಂಡ್ ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಬೇರೆ ಬೇರೆ ದಾರಿಗಳಿವೆ. ದಯಮಾಡಿ ಈ ಯೋಜನೆಯನ್ನು ಇಲ್ಲಿಗೇ ಕೈಬಿಡಿ. ಒಂದು ವೇಳೆ […]