ಕುವೆಂಪು ವಿರಚಿತ ನಾಡಗೀತೆಯಲ್ಲಿ ಬದಲಾವಣೆ! ಇಷ್ಟು ದಿನ ಬಿಟ್ಟಿದ್ದ ಆ ಪದ ಮತ್ತೆ ಸೇರ್ಪಡೆ!

ಬೆಂಗಳೂರು: ಕನ್ನಡಿಗರ ಶ್ರೀಮಂತ ಇತಿಹಾಸ ಮತ್ತು ಭೌಗೋಳಿಕ ವೈವಿಧ್ಯತೆಯನ್ನು ಸಾರುವ ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ‘ ನಾಡಗೀತೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇಷ್ಟು ದಿನಗಳ ಕಾಲ ನಾಡಗೀತೆಯಲ್ಲಿ ಕೈಬಿಡಲಾಗಿದ್ದ ಬೌದ್ಧ ಧರ್ಮದ ಹೆಸರನ್ನು ಮತ್ತೆ ಸೇರ್ಪಡೆಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೇತೃತ್ವದ ಸಮಿತಿಯು ಸರ್ಕಾರಕ್ಕೆ ಪ್ರಮುಖ ಸಲಹೆ ನೀಡಿದೆ. ಪ್ರಸ್ತುತ ದಿನಗಳಲ್ಲಿ ಬೌದ್ಧ ಧರ್ಮದ ಸಾಂಸ್ಕೃತಿಕ ಪ್ರಚಲಿತತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಮಹತ್ವದ […]

ಜಿಯೋದಿಂದ ಮತ್ತೊಂದು ಧಮಾಕ: ಜಸ್ಟ್ 400 ರೂಪಾಯಿಯಲ್ಲಿ ಹೋಂ ಲೈವ್ ಟಿವಿ ಪ್ಯಾಕ್ ರಿಲೀಸ್

ಬೆಂಗಳೂರು : ರಿಲಯನ್ಸ್ ಜಿಯೋ, ಇಂದು ಜಿಯೋ ಹೋಮ್ ಟಿವಿ ಪ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಇದು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್ ಗಳನ್ನು ಗ್ರಾಹಕರಿಗೆ ತಿಂಗಳಿಗೆ ಕೇವಲ 400 ರೂ.ಗಳಿಗೆ (ಎಲ್ಲವನ್ನೂ ಒಳಗೊಂಡಂತೆ) ನೀಡುತ್ತದೆ. ಇದು ಪ್ರೀಮಿಯಂ ಟೆಲಿವಿಷನ್ ಮನರಂಜನೆಯನ್ನು ಹಿಂದೆಂದಿಗಿಂತಲೂ ಹೆಚ್ಚು ಆನಂದಿಸುವಂತೆ ಮಾಡುತ್ತದೆ. ಹೊಸ ಪ್ಯಾಕ್, ಗ್ರಾಹಕರ ಆದ್ಯತೆಯ ಭಾಷೆಗಳಲ್ಲಿ ಮನರಂಜನೆ, ಚಲನಚಿತ್ರಗಳು, ಕ್ರೀಡೆಗಳು, ಸುದ್ದಿ, ಮಕ್ಕಳು, ಸಂಗೀತ ಮತ್ತು ಪ್ರಾದೇಶಿಕ ವಿಷಯ ಸೇರಿದಂತೆ ಎಲ್ಲಾ ಪ್ರಮುಖ ಪ್ರಸಾರಕರು ಮತ್ತು […]

ಕಾಂಗ್ರೆಸ್ ಹೈಕಮಾಂಡ್ ಅನ್ನು ಒಲಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಪ್ರಯತ್ನ : ಹೆಚ್‌ಡಿಡಿ ಸ್ಫೋಟಕ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಡಿಕೆ ಶಿವಕುಮಾರ್‌ ಬಿಡದಿ ಟೌನ್‌ಶಿಪ್‌ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಹೇಳಿದ್ದಾರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಜೆಪಿ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಕೆಶಿ ವಿರುದ್ಧ ಅತ್ಯಂತ ಗಂಭೀರ ಹಾಗೂ ಸ್ಫೋಟಕ ರಾಜಕೀಯ ಆರೋಪಗಳನ್ನು ಮಾಡಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಮೇಲಿನ ದೌರ್ಜನ್ಯ ಹಾಗೂ ಜೆಎಂಸಿ […]

ಭಾರತ್‌ ಜೋಡೋ ಯುವ ಸಂಘ ಸ್ಥಾಪಿಸಲು ತೀರ್ಮಾನಿಸಿದ್ದೇವೆ : ಪರಮೇಶ್ವರ್‌

ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಸ್ಥಳೀಯ ಮಟ್ಟದ ಸಂಘ ರಚನೆಗೆ ಅಗತ್ಯವಾದ ಮಾರ್ಗಸೂಚಿಗಳನ್ನು ಜು.13 ರಂದು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ನೀಡಲಾಗುವುದು ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. […]

ಮಾಜಿ ಸಚಿವ ರಾಮಚಂದ್ರ ಗೌಡ ನಿಧನ: ಬಿ.ಎಸ್. ಯಡಿಯೂರಪ್ಪ ಸಂತಾಪ

ಬೆಂಗಳೂರು, : ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಮಚಂದ್ರ ಗೌಡ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಮ್ಮ ಒಡನಾಟವನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ದಶಕಗಳ ಕಾಲದ ಆತ್ಮೀಯ […]

ಮುಂಗಾರು ಹಂಗಾಮಕ್ಕೆ ರೈತರ ಸಂಭ್ರಮ- ಮನುಷ್ಯನ ಹೊಟ್ಟೆಯಲ್ಲಿ ಹುಟ್ಟಿ, ಮಣ್ಣಿನ ಮಡಿಲಲ್ಲಿ ಮುಕ್ತಿ: ಇಲ್ಲಿದೆ ನೋಡಿ ಮಣ್ಣೆತ್ತಿನ ಅಮಾವಾಸ್ಯೆಯ ಮಹತ್ವ

ಮಣ್ಣೆತ್ತಿನ ಅಮಾವಾಸ್ಯೆಯ ಮೌಲ್ಯ ನಗರವಾಸಿಗಳಿಗೆ ತಿಳಿದಿರುವುದಿಲ್ಲದಿದ್ದು, ಒಂದು ವೇಳೆ ಗೊತ್ತಿದ್ದರು ಅದು ಕಡಿಮೆ ಮಟ್ಟದಲ್ಲಿ ಅರಿತುಕೊಂಡಿರುತ್ತಾರೆ. ಆದರೆ ಮಣ್ಣೆತ್ತಿನ ಅಮಾವಾಸ್ಯೆಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ಇದನ್ನು ರೈತರು ಅತ್ಯಂತ ಸಂಭ್ರಮ ಮತ್ತು ಭಕ್ತಿಯಿಂದ ಆಚರಿಸುತ್ತಾರೆ. ಮುಂಗಾರು ಹಂಗಾಮಿನ ಕೃಷಿ ಹಬ್ಬ ಇದಾಗಿದ್ದು, ರೈತರು ತಮ್ಮ ಹೊಲದಲ್ಲಿ ದುಡಿಯುವ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಈ ದಿನದಂದು ಮನೆಯಲ್ಲಿ ಅದ್ಧುರಿಯಾಗಿ ದೇವರಿಗೆ ಪೂಜೆ ಪುನಸ್ಕಾರ ಮಾಡಿ, ನಂತರ ಸಿಹಿ ಅಡುಗೆ ಮಾಡಿ ಸವಿಯುತ್ತಾರೆ. ಈ ಸಿಹಿ ಊಟವನ್ನು ಎತ್ತುಗಳಿಗೂ […]

ಯಾರ ಇದ್ದರೇನಂತೆ ನಾವು ಯಾರಿಗೂ ಹೆದರುವುದಿಲ್ಲ- ಬೆನ್ ಡಕೆಟ್ ಹೀಗೆ ಹೇಳಿದ್ದು ಯಾರಿಗೆ? ಇಲ್ಲಿದೆ ನೋಡಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ದರೇನಂತೆ, ನಾವು ಯಾರಿಗೂ ಹೆದರುವುದಿಲ್ಲ ಎಂದು ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಹೇಳಿದ್ದಾರೆ. ಭಾರತ -ಇಂಗ್ಲೆಂಡ್ ಮಧ್ಯೆ ಏಕದಿನ ಸರಣಿ ಶುರುವಿಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಕೆಟ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್​ಪ್ರೀತ್ ಬುಮ್ರಾ ಅವರಂತಹ ದಿಗ್ಗಜ ಆಟಗಾರರು ಭಾರತ ತಂಡಕ್ಕೆ ಮರಳಿರುವುದು ದೊಡ್ಡ ಸವಾಲೇ ಸರಿ. ಆದರೆ ಇದಕ್ಕೆ ಹೆದರಿ ಇಂಗ್ಲೆಂಡ್ ತನ್ನ ಆಕ್ರಮಣಕಾರಿ ಶೈಲಿ ಬದಲಾಯಿಸಿಕೊಳ್ಳುವುದಿಲ್ಲ ಎಂದು ಮಾತಿನ ಮೂಲಕ ತಮ್ಮ ಬಲವನ್ನು […]

ಡಿಜಿಪಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ: ನಕಲಿ, ಆರ್‌ಟಿಐ ಪತ್ರಕರ್ತರ ಮೇಲೆ ಕ್ರಮಕ್ಕೆ ಮನವಿ

ಬೆಂಗಳೂರು: ನೈಜ ಪತ್ರಕರ್ತರ ಮೇಲೆ ವಿನಾ ಕಾರಣ ತೇಜೋವಧೆ ಮಾಡುವ ನಕಲಿ ಮತ್ತು ಆರ್‌ಟಿಐ ಪತ್ರಕರ್ತರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಪೊಲೀಸ್ ಮಹಾ ನಿರ್ದೇಶಕರನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಈ ಬಗ್ಗೆ ಮನವಿ ಸಲ್ಲಿಸಿತು. ಪತ್ರಿಕೆಗಳನ್ನೆ ತರದವರು, ಸುದ್ದಿಯನ್ನು […]

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

​ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು / […]

ಆಧಾರ್ ಆ್ಯಪ್ ಮೂಲಕ ಇ-ಮೇಲ್ ಅಪ್‌ಡೇಟ್‌ಗೆ UIDAI ಅವಕಾಶ; ಡಿ.31ರವರೆಗೆ ಸಂಪೂರ್ಣ ಉಚಿತ ಸೇವೆ

ನವದೆಹಲಿ: ಆಧಾರ್ ವಿವರಗಳನ್ನು ನವೀಕರಿಸುವ ಪ್ರಕ್ರಿಯೆಯನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಮತ್ತಷ್ಟು ಸರಳಗೊಳಿಸಿದೆ. ಆಧಾರ್ ಕಾರ್ಡ್‌ದಾರರು ಇನ್ನು ಮುಂದೆ ಆಧಾರ್ ಸೇವಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡುವ ಅಗತ್ಯವಿಲ್ಲದೆ, ನೇರವಾಗಿ ಅಧಿಕೃತ ಆಧಾರ್ ಆ್ಯಪ್ ಮೂಲಕವೇ ತಮ್ಮ ಇ-ಮೇಲ್ ಐಡಿಯನ್ನು ಸೇರಿಸಲು ಅಥವಾ ನವೀಕರಿಸಲು ಹೊಸ ವೈಶಿಷ್ಟ್ಯವನ್ನು ಪರಿಚಯಿಸಲಾಗಿದೆ. ಈ ನೂತನ ಡಿಜಿಟಲ್ ಸೇವೆಯು ಜುಲೈ 1, 2026 ರಿಂದ ಜಾರಿಗೆ ಬಂದಿದ್ದು, ಮುಂದಿನ ಆರು ತಿಂಗಳವರೆಗೆ ಅಂದರೆ ಡಿಸೆಂಬರ್ 31, 2026 ರವರೆಗೆ […]