ಟ್ರಂಪ್ ಆಪ್ತ ಸೆನೆಟರ್ ಸಾವಿನ ಹಿಂದೆ ರಷ್ಯಾ- ಇರಾನ್ ಕೈವಾಡವಿದೆಯಾ? ಹಾಗಾದ್ರೆ ಸೆನೆಟರ್ ಸತ್ತಿದ್ದು ಹೇಗೆ? ಇಲ್ಲಿದೆ ನೋಡಿ..

ವಾಷಿಂಗ್ಟನ್: ಅಮರಿಕಾ-ಇರಾನ್ ಯುದ್ಧ ಜಗತ್ತಿನ ನಿದ್ದೆ ಕೆಡಿಸಿದ್ದು, ಒಬ್ಬರ ಮೇಲೆ ಒಟ್ಟರು ದಾಳಿ ನಡೆಸುತ್ತಲೇ ಇದ್ದಾರೆ. ಯಾವುದಕ್ಕೂ ಯಾರಿಗೂ ಕೇರ್ ಮಾಡದ ಈ ದೇಶಗಳು ಮೊಂಡತಕ್ಕೆ ಬಿದ್ದು ಕದನಕ್ಕೆ ಕೈ ಹಾಕಿದ್ದಾರೆ. ಇತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಆಪ್ತ ಒಡನಾಡಿ ಹಾಗೂ ಹಿರಿಯ ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಅವರು ಹಠಾತ್ ಸಾವನ್ನಪ್ಪಿದ್ದಾರೆ. ಈ ನಿಧನಕ್ಕೆ ಈಗ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಸೆನೆಟರ್ ಲಿಂಡ್ಸೆ ಗ್ರಹಾಂ ಅವರು ಜುಲೈ 11ರ ಶನಿವಾರ ಸಂಜೆ […]
ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ […]
ಗಾನ ಕೋಗಿಲೆ ಎಸ್.ಜಾನಕಿ ಪಂಚಭೂತಗಳಲ್ಲಿ ಲೀನ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

ಮೈಸೂರು: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ‘ಗಾನಕೋಗಿಲೆ’ ಎಸ್. ಜಾನಕಿ ಅವರ ಅಂತ್ಯಸಂಸ್ಕಾರವು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಶಾಸ್ತ್ರೋಕ್ತವಾಗಿ ನೆರವೇರಿತು. ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸಕಲ ಪೊಲೀಸ್ ಗೌರವಗಳನ್ನು ಸಲ್ಲಿಸುವ ಮೂಲಕ ಸಂಗೀತ ಲೋಕದ ಮಹಾನ್ ಚೇತನಕ್ಕೆ ಭಾವುಕ ವಿದಾಯ ಹೇಳಲಾಯಿತು. ಚಿತೆಗೆ ಅಗ್ನಿಸ್ಪರ್ಶ ಮಾಡಿದ ಮೊಮ್ಮಗಳು ಅಪ್ಸರಾ: ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು […]
ಬೆಂಗಳೂರಲ್ಲಿ ಶೌಚಕ್ಕೆ ಹೋಗಬೇಕೆಂದು ಒಂಟಿ ಮಹಿಳೆ ಮನೆಗೆ ನುಗ್ಗಿ, ಗುಪ್ತಾಂಗ ತೋರಿಸಿದ್ದ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಇಲ್ಲಿನ ಮಾರತ್ತಹಳ್ಳಿಯಲ್ಲಿ ಆರ್ಡರ್ ತಲುಪಿಸಲು ಬಂದ ಡೆಲಿವರಿ ಬಾಯ್ ಒಬ್ಬ, ಒಂಟಿ ಮಹಿಳೆಯ ಮನೆಗೆ ಅತಿಕ್ರಮವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಮಾರತ್ತಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಜಯ್ ಮಲ್ಲಿಕಾರ್ಜುನ್ ಕಾಮತ್ ಬಂಧಿತ ಡೆಲಿವರಿ ಬಾಯ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಮಾರತಹಳ್ಳಿಯ ಅಪಾರ್ಟ್ಮೆಂಟ್ ಒಂದಕ್ಕೆ ಪಾರ್ಸೆಲ್ ನೀಡಲು ಬಂದಿದ್ದ ಆರೋಪಿ, ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಆದರೆ ಮನೆಯಲ್ಲಿ ತಾವು […]
ಯಾರೂ ಕೂಡ ಲಂಚ ನೀಡುವ ಮೂಲಕ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

CM DK Shivakumar ಬೆಂಗಳೂರು: ಪೊಲೀಸ್ ಅಧಿಕಾರಿಗಳು ಯಾವುದೇ ರೀತಿಯ ಕಾನೂನುಬಾಹಿರ ಡೀಲ್ಗಳು ಅಥವಾ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಯಾರಾದರೂ ಇದರಲ್ಲಿ ತೊಡಗಿರುವುದು ಕಂಡುಬಂದರೆ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ನೀವು ನನ್ನ ವಿನಂತಿ ಎಂದಾದರೂ ಭಾವಿಸಿ ಅಥವಾ ಅಧಿಕೃತ ಆದೇಶ ಎಂದಾದರೂ ಪರಿಗಣಿಸಿ ಎಂದು ಪೊಲೀಸ್ ಸಿಬ್ಬಂದಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ […]
ಮಾಜಿ ಶಾಸಕ, ಹಿರಿಯ ರಾಜಕಾರಣಿ ಸೈಯದ್ ಯಾಸಿನ್ ವಿಧಿವಶ

ಬೆಂಗಳೂರು: ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಸೈಯದ್ ಯಾಸಿನ್ (70) ಅವರು ಭಾನುವಾರ (ಜುಲೈ 12) ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮಾಜಿ ಕೇಂದ್ರ ಸಚಿವ ದಿವಂಗತ ಸಿ.ಕೆ. ಜಾಫರ್ ಶರೀಫ್ ಅವರ ಅಳಿಯರಾಗಿದ್ದಾರೆ. ಸೈಯದ್ ಯಾಸಿನ್ ಅವರು ತಮ್ಮ ಪತ್ನಿ ಹಾಗೂ ನಾಲ್ವರು ಪುತ್ರರನ್ನು ಒಳಗೊಂಡ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದು ಸಂಜೆ […]
ಜಾನಕಮ್ಮರನ್ನು ನಮ್ಮ ಜೊತೆ ಉಳಿಸಿಕೊಳ್ಳುವ ಕೆಲಸ ಮಾಡಬೇಕು : ನಟಿ ಜಯಮಾಲ

ಮೈಸೂರು: ‘ದಕ್ಷಿಣ ಭಾರತದ ಗಾನ ಕೋಗಿಲೆ’ ಎಸ್ ಜಾನಕಿ 1957ರಲ್ಲಿ ಗಾಯನ ಆರಂಭಿಸಿ, ಕಿ 6 ದಶಕಗಳಿಗೂ ಹೆಚ್ಚು ಕಾಲ 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ ಸಂಗೀತ ಲೋಕಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ. ಕನ್ನಡದಲ್ಲೇ ಹೆಚ್ಚು ಹಾಡುಗಳನ್ನು ಹಾಡಿರುವ ಜಾನಕಿ ಅವರು 4 ರಾಷ್ಟ್ರೀಯ ಪ್ರಶಸ್ತಿಗಳು, 33 ರಾಜ್ಯ ಪ್ರಶಸ್ತಿಗಳು ಸೇರಿದಂತೆ ಅನೇಕ ಗೌರವಗಳಿಗೆ ಪಾತ್ರರಾಗಿದ್ದರು. ಅವರೀಗ ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ […]
ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ದೇಶಕ್ಕೆ ನೋವನ್ನುಂಟು ಮಾಡಿದ್ದು, ಗಾನಕೋಗಿಲೆಯನ್ನು ನೆನೆದು ಇಡೀ ಸಂಗೀತ ಲೋಕವೇ ದುಖಃದಲ್ಲಿ ಮುಳಗಿದೆ. ಇತ್ತ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದು ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಷ್ ಪೋಸ್ಟ್ನಲ್ಲಿ, ʼಎಸ್. ಜಾನಕಿ ಅಮ್ಮ ಅವರು, ಹಲವು ಭಾಷೆಗಳಲ್ಲಿ ಅವರು ಹಾಡಿದ ಗೀತೆಗಳು ತಲೆಮಾರುಗಳ ಮನಸ್ಸು ಗೆದ್ದಿವೆ. […]
ತಂದೆಯ ಅಂತ್ಯಕ್ರಿಯೆ ನಂತರ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಶಪಥ : ಹತ್ಯೆಗೆ ಸೇಡು ತೀರಿಸಿಕೊಳ್ಳುತ್ತೇವೆ

ಟೆಹ್ರಾನ್: ಅಮೆರಿಕ-ಇರಾನ್ ಯುದ್ಧ ನಿಲ್ಲುವಂತೆ ಕಾಣುತ್ತಿಲ್ಲ, ಒಂದು ಕಡೆ ಒಪ್ಪಂದ ಅಂತ ಹೇಳಿ ಮತ್ತೊಂದು ಕಡೆ ಯುದ್ಧ ಆರಂಭವಾಗಿ ಬಿಟ್ಟಿರುತ್ತದೆ. ಹೀಗಿರುವಾಗ ಇತ್ತ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿಯವರನ್ನು ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿ ಹತ್ಯೆ ಮಾಡಿದ್ದವು. ಇದೀಗ ಖಮೇನಿಯವರ ಅಂತ್ಯಕ್ರಿಯೆಗಳು ನೆರವೇರಿದ್ದು, ಭಾರತ ಸೇರಿದಂತೆ ಹಲವು ದೇಶಗಳ ನಾಯಕರು ಇದರಲ್ಲಿ ಭಾಗಿಯಾಗಿದ್ದರು. ಭದ್ರತಾ ದೃಷ್ಟಿಯಿಂದ ಅಯತೊಲ್ಲಾ ಅಲಿ ಖಮೇನಿಯವರ ಮಗನಾದ ಈಗಿನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಈ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ. […]
ದೊಡ್ಡ ಮೊತ್ತ ಬೆನ್ನಟ್ಟುವಾಗ ಜವಾಬ್ದಾರಿಯುತ ಜೊತೆಯಾಟ ಮುಖ್ಯ: ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲನ್ನುಹೊಂದಿದ್ದು, ಈ ಸೋಲಿನ ನಂತರ ಕಾಮೆಂಟೇಟರ್ ಇಯಾನ್ ಮೊರ್ಗನ್ ನಡೆಸಿದ ಸಂದರ್ಶನದಲ್ಲಿ ಶ್ರೇಯಸ್ ಅಯ್ಯರ್ ಪ್ರತಿಕ್ರಿಯಿಸಿದ್ದಾರೆ. ಪಂದ್ಯದ ಸೋಲು, ಕೈಚೆಲ್ಲಿದ ಕ್ಯಾಚ್ಗಳು ಮತ್ತು ಪಿಚ್ಗಳಿಗೆ ಹೊಂದಿಕೊಳ್ಳುವಲ್ಲಿನ ವೈಫಲ್ಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನಾವು ಇಲ್ಲಿ ಉತ್ತಮವಾಗಿ ಏನು ಮಾಡಬಹುದಿತ್ತು ಎಂಬುದನ್ನು ಸಾಧ್ಯವಾದಷ್ಟು ಸಂವಹನ ಮಾಡುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ. ಪಂದ್ಯದ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಫೀಲ್ಡಿಂಗ್ ಕೂಡ ಒಂದು. ಗೆಲುವಿನಲ್ಲಿ ಫೀಲ್ಡಿಂಗ್ ಪ್ರಮುಖ ಪಾತ್ರ ವಹಿಸುತ್ತದೆ. […]