ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಹೀಗೆ ಹೇಳಿದ್ದೇಕೆ ಸಚಿವ ಯತೀಂದ್ರ ಸಿದ್ದರಾಮಯ್ಯ, ಇಲ್ಲಿದೆ ನೋಡಿ

Yathindra Siddaramaiah ಬೆಂಗಳೂರು: ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ,ಎಸ್ಐಆರ್ ದುರ್ಬಳಕೆ ಮಾಡಿಕೊಂಡಿಲ್ಲ, ರಾಮನಗರದಲ್ಲಿ ಮಾತ್ರ ಹಾಗಾಗಿದೆ, ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಎಸ್ಐಆರ್ ಲೋಪದ ಬಗ್ಗೆ ವಿಪಕ್ಷಗಳ ದೂರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದೂ ಕೂಡ ಎಸ್ಐಆರ್ ಬಗ್ಗೆ ಮಾಹಿತಿ ಕೊಡೋಕೆ ಒಂದು ಕಡೆ ಸೇರಿದ್ದಾರೆ ಅಷ್ಟೆ. ಇದಕ್ಕೆ ಎಸ್ಐಆರ್ ಮಿಸ್ ಯೂಸ್ ಅಂತ ವಿಪಕ್ಷಗಳು ಆರೋಪ ಮಾಡ್ತಿದ್ದಾರೆ. ಎಸ್ಐಆರ್ ಪ್ರಕ್ರಿಯೆಯನ್ನ ಎಲೆಕ್ಷನ್ ಕಮೀಷನ್ ನಡೆಸುತ್ತಿದೆ ಎಂದರು. ಎಸ್ಐಆರ್ ಪ್ರಕ್ರಿಯೆಯನ್ನು ಯಾವುದೇ BLOಗಳು ಮಿಸ್ […]
ಬರ ನಿರ್ವಹಣೆಗೆ ಸಕಲ ಸಿದ್ಧತೆ: ಕುಡಿಯುವ ನೀರು, ಮೇವಿನ ಸಮಸ್ಯೆಯಾಗದಂತೆ ಕ್ರಮ- DCM ಡಾ.ಜಿ.ಪರಮೇಶ್ವರ್

ಬೆಂಗಳೂರು : ನಾವು ಬರಗಾಲ ಎದುರಿಸಬೇಕಾದ ಸಂದರ್ಭ ಬಂದಿದೆ. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ಮತ್ತು ನಿರ್ದೇಶನಗಳನ್ನು ನೀಡಿದ್ದೇವೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಇಂದು ವಿಧಾನಸೌಧದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ, ಚರ್ಚಿಸಿದ್ದೇನೆ. ಜಲಾಶಯಗಳು ಡೆಡ್ […]
SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ: ಸಿಎಂ ಡಿಕೆಶಿ

CM DK Shivakumar ಬೆಂಗಳೂರು: SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನ ನಡೆಸುತ್ತಿರುವ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಎಸ್ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದಲೇ ವಿಪಕ್ಷಗಳಿಗೆ ಭಯವಾಗಿದೆ. ಅವರಿಗೆ ಚುನಾವಣಾ ಆಯೋಗದ ಮೇಲೆಯೇ ನಂಬಿಕೆ ಇಲ್ಲ ಎಂದರು. ಜನರು […]
ಎಸ್ಐಆರ್ ಅನ್ನು ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳಬೇಕು – ಶಾಸಕ ಬಿ.ವೈ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಇಂದು ಸುಮಾರು ಎರಡೂವರೆ ಗಂಟೆ ಕಾಲ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಸರಕಾರವು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದಲ್ಲಿ ಇಡೀ ವ್ಯವಸ್ಥೆಯನ್ನ ಹಾಳು ಮಾಡುವ ಕೆಲಸ ಮಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ ಎಂದರು. ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್ಐಆರ್ ಅನ್ನು […]
ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ”- ಮ್ಯಾನ್ ಮನು

ಶ್ರೀರಂಗಪಟ್ಟಣ: ಕೇವಲ ಹದಿಮೂರು ಕಾಲೋನಿಗಳಲ್ಲಿ ವಾಸಿಸುತ್ತಿದ್ದ ಜನಾಂಗ ಜುಲೈ 4. 1776 ರಲ್ಲಿ ಅಮೆರಿಕ “ನಾವು ಸ್ವತಂತ್ರರು” ಅಂತ ಜಗತ್ತಿಗೆ ತಿಳಿದಿದೆ ಎಂದು ಹಿರಿಯ ಗಾಂಧಿವಾದಿ ಡಾ ಬಿ ಸುಜಯ್ ಕುಮಾರ್ ಹೇಳಿದ್ದಾರೆ. ಶ್ರೀರಂಗಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿನ ಹಿರಿಯಣ್ಣ ಅಮೆರಿಕ ಕೊಟ್ಟ ಕೊಡುಗೆ ಕತೆ,ವಿಚಾರದ ಸ್ವಾತಂತ್ರ್ಯ ಥಾಮಸ್ ಜೆಫರ್ಸನ್ ಬರೆದ “ಎಲ್ಲಾ ಮನುಷ್ಯರು ಸಮಾನರು” ಅನ್ನೋ ಒಂದು ವಾಕ್ಯ. ಇದು ಭಾರತದ ಸಂವಿಧಾನಕ್ಕೂ, ನಮ್ಮ ಟಿಪ್ಪುವಿನ ಆಡಳಿತಕ್ಕೂ ಸ್ಫೂರ್ತಿ ಆಯ್ತು. “ಪ್ರಜೆಗಳಿಂದ, ಪ್ರಜೆಗಳಿಗಾಗಿ ಸರ್ಕಾರ” […]
ಹಾಸನದಲ್ಲಿ ವರುಣನ ಅಬ್ಬರಕ್ಕೆ ಧರಗೆ ಉರುಳಿದ ಮರ, ಇತ್ತ ಮಳೆಗೆ ಮಲೆನಾಡು ಫುಲ್ ಸುಸ್ತು, ಶಾಲೆಗಳಿಗೆ ಬಿತ್ತು ರಜೆ

ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಬ್ಬರ ಜೋರಾಗಿದ್ದು, ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ಇದರ ನಡುವೆ ಬಿರುಗಾಳಿಗೆ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಜಿಲ್ಲೆಯ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಾಂತಯ್ಯ ಎಂಬುವವರು ಕುಟುಂಬಸ್ಥರೊಂದಿಗೆ ತಮ್ಮ ಜಮೀನಿನ ಬಳಿ ಮನೆಯಲ್ಲಿ ವಾಸವಾಗಿದ್ದು ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ಮರ ಬಿದ್ದಿದೆ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಸದ ಮನೆಗೆ ಹಾನಿಯಾಗಿದ್ದರುವುದರಿಂದ ಬಡ ಕುಟುಂಬಕ್ಕೆ […]
ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಬಾಲರಾಮನಿಗೆ ಅರ್ಪಿಸಿದ್ದ 5 ಕೋಟಿ ಮೌಲ್ಯದ ಚಿನ್ನದ ಪುಸ್ತಕ ನಾಪತ್ತೆ!?

ಅಯೋಧ್ಯೆ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗ ಹಗರಣದ ಬೆನ್ನಲ್ಲೇ, ಇದೀಗ ಶ್ರೀರಾಮನಿಗೆ ಕಾಣಿಕೆಯಾಗಿ ನೀಡಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಅಪರೂಪದ ವಸ್ತು ನಾಪತ್ತೆಯಾಗಿದೆ ಎಂಬ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ರಾಮನ ಹೆಸರಿನಲ್ಲಿ ಸಂಗ್ರಹವಾದ ಹಣವನ್ನು ಲೂಟಿ ಮಾಡಿದವರ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಬೇಕೆಂಬ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಹೊಸ ವಿವಾದ ಮುನ್ನೆಲೆಗೆ ಬಂದಿದೆ. ಏನಿದು ಘಟನೆ? ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಎಸ್. ಲಕ್ಷ್ಮಿನಾರಾಯಣ್ ಅವರು ರಾಮಮಂದಿರ […]
ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು : ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ […]
ಕಾರವಾರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಿಎಸ್ಐ ಬಂಧನ

ಕಾರವಾರ: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಭಿನಂದನ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಮೂಲಗಳ ಪ್ರಕಾರ, ಆರೋಪಿ ಪಿಎಸ್ಐ ಅಭಿನಂದನ್ ಗೌಡ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದಿದ್ದ ಎನ್ನಲಾಗಿದೆ. ಅಲ್ಲಿನ ಸ್ಥಳೀಯ ಲಾಡ್ಜ್ ಒಂದರಲ್ಲಿ ಬಾಲಕಿಯ ಮೇಲೆ […]
ಸಚಿವ ಸತೀಶ್ ಜಾರಕಿಹೊಳಿ ಆಪ್ತ KMF ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಬೇರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಮುಖಂಡರಿಗೆ ಉತ್ತಮ ಸ್ಥಾನ ನೀಡಿ ಗೌರವಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬೆಳಗಾವಿಯ ರಾಯಭಾಗ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಕೆಎಂಎಫ್ನ ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು, ರಾಯಣ್ಣ ಗೋಗ್ರೀನ್ ಫೌಂಡೇಷನ್ನ ಅಧ್ಯಕ್ಷರೂ ಆದ ದೇಶಿಂಗೆ ಅವರು, ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು […]