ಬೇಬಿ ಬಂಪ್ ಪ್ರದರ್ಶಿಸಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡ ಸಮಂತಾ

ಮಾ ಇಂಟಿ ಬಂಗಾರದ ದೇಶದಲ್ಲಿಯೇ ಸದ್ದು ಮಾಡುತ್ತಿದ್ದು, ಟಿಆರ್ಪಿ ಗಳಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಹಾಕಿದೆ. ಹೀಗಿರುವಾಗ ಇದರ ಬೆನ್ನಲ್ಲೇ ನಟಿ ಸಮಂತಾ ರುತು ಪ್ರಭಾ ತಾಯಿಯಾಗುತ್ತಿದ್ದಾರೆ. ಈ ಹಿಂದೆ ಕೇವಲ ವೇದಿಕೆಯ ಮೇಲಷ್ಟೇ ತಾವು ತಾಯಿಯಾಗುತ್ತಿರುವ ವಿಷಯ ಘೋಷಿಸಿದ್ದ ಸ್ಯಾಮ್ ಇದೀಗ ಮೊದಲ ಬಾರಿಗೆ ತಮ್ಮ ಬೇಬಿ ಬಂಪ್ ಪ್ರದರ್ಶಿಸಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ನಟಿ ಸಮಂತಾ ಸದ್ಯ ತಾಯ್ತನದ ಸಂತೋಷದಲ್ಲಿದ್ದು, ಪ್ರಸ್ತುತ ಗರ್ಭಿಣಿಯಾಗಿರುವ ಅವರು ತಮ್ಮ ಮೊದಲ ತ್ರೈಮಾಸಿಕ ಹಂತದಲ್ಲಿದ್ದಾರೆ. ಕಠಿಣ ವರ್ಕೌಟ್ […]
ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಸಂಬಳಕ್ಕಾಗಿ ಸಾರಿಗೆ ನೌಕರರು ಪ್ರತಿಭ್ರಟನೆ ಮಾಡುತ್ತಿದ್ದು, ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಇಡುತ್ತಿದ್ದರು. ಸಂಬಳಕ್ಕೆ ಬೇಸತ್ತಿದ್ದ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಹೌದು ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಇದೇ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಜಾಸ್ತಿಯಾಗಲಿದ್ದು, ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ, ಮತ್ತು ಕೆಕೆಆರ್ಟಿಸಿ ನೌಕರರ ಮೂಲ […]
ರಾಮ ಮಂದಿರ ದೇಣಿಗೆ ಅಕ್ರಮ: ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ – ಸಿ.ಟಿ.ರವಿ

ಬೆಂಗಳೂರು: ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ನನಗೆ ತುಂಬಾ ಬೇಜಾರು ನೀಡಿದೆ. ಈ ವಿಚಾರವನ್ನು ನನಗೆ ಸಹಿಸಿಕೊಳ್ಳುವುದಕ್ಕೆ ಆಗುವುದಿಲ್ಲ, ಈ ವಿಷಯ ಮನಸಿಗೆ ಘಾಸಿ ಉಂಟು ಮಾಡಿದೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮತ್ತು ಬಿಜೆಪಿ – ಆರ್ಎಸ್ಎಸ್ಗೆ ಡೊನೇಷನ್ ಫಸ್ಟ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಿಟಿ ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ವರ ಉದ್ದೇಶ […]
ಹೈಕಮಾಂಡ್ ತೀರ್ಮಾನವೇ ಅಂತಿಮ, ನನ್ನ ಕೈಯಲ್ಲಿ ಏನೂ ಇಲ್ಲ: ಎಂಬಿ ಪಾಟೀಲ್

ಬಾಗಲಕೋಟೆ: ಇನ್ನು ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವೇಳೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ಗೆ […]
ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ – ಸಿಎಂ ಡಿಕೆಶಿ ಭರವಸೆ

ಬೆಂಗಳೂರು: ಚಲನಚಿತ್ರ ವಾಣಿಜ್ಯ ಮಂಡಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬುದನ್ನ ಆಲೋಚನೆ ಮಾಡುತ್ತೇವೆ. ಹೊಸ ಚಲನಚಿತ್ರ ನೀತಿ ತರಲು ಚರ್ಚಿಸುತ್ತೇವೆ. ಸಹಾಯಧನ ಹೆಚ್ಚಳ, ಪ್ರಾಚ್ಯಾಗಾರ ಪ್ರಾರಂಭಿಸಲು ಹಾಗೂ ಈ ವರ್ಷದ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆ ಪ್ರಾರಂಭಿಸಿಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ […]
ಫುಟ್ಪಾತ್ಗಳ ಅತಿಕ್ರಮಣದಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ಪ್ರಾಣಾಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೃಷ್ಣಬೈರೇಗೌಡ

ಬೆಂಗಳೂರು: ನಗರದಲ್ಲಿ ಫುಟ್ಪಾತ್ಗಳ ಅತಿಕ್ರಮಣದಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ಪ್ರಾಣಾಪಾಯದ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳು ಅತಿಕ್ರಮಣಗೊಂಡಿರುವುದರಿಂದ ಜನರು ನಡೆಯಲು ಜಾಗವಿಲ್ಲದೆ ಮುಖ್ಯ ರಸ್ತೆಗೆ ಇಳಿಯಬೇಕಾದ ಅನಿವಾರ್ಯತೆ ಇದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪಾದಚಾರಿಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು […]
ಮಾಲಿಕರೇ ನೀವು ಯಾಕೆ ಇಷ್ಟು ಕ್ರೂರಿಗಳು?

ಇವತ್ತೀನ ದಿನ ನಮ್ಮ ದೇಶದಲ್ಲಿ ಓದಿಗೆ ತಕ್ಕ ಹಾಗೆಯೇ ಕೆಲಸ ಸಿಗುತ್ತದೆಯೇ ಇಲ್ಲವೋ ಗೋತ್ತಿಲ್ಲ. ಆದರೆ ಸಿಕ್ಕಿರುವ ಕೆಲಸವನ್ನಾದರೂ ನೆಮ್ಮದಿಯಿಂದ ಮಾಡಬೇಕು ಎಂದರೆ ಆದೂ ಸಹ ಆಗುವುದಿಲ್ಲ. ಕಾರಣ ಪ್ರತಿಯೋಂದು ಕೆಲಸದಲ್ಲಿ ಮಾಲಿಕರ ದೌರ್ಜನ್ಯವನ್ನು ಕಾಣಬೇಕಾಗಿದೆ ಎಲ್ಲಿ ಒಬ್ಬ ಒಳ್ಳೆಯ ಮಾಲಿಕನಾಗಿರುತ್ತಾನೋ ದೇವರಿಗೆ ಗೋತ್ತು ಕಾರ್ಮಿಕರು ತಪ್ಪುಗಳನ್ನು ಮಾಡಿದರೆ ಸಾಕು ಅವರಿಗೆ ಹಿಗ್ಗಾ ಮುಗ್ಗಾ ಬೈಯುವುದು ಇಲ್ಲವೆ ಸಂಬಳವನ್ನೇ ಕಟ್ ಮಾಡಿ ಬಿಡುತ್ತಾರೆ. ಬಾಯಿಗೆ ಬಂದAತೆ ಬೈಯಿಸಿಕೊಂಡರೂ ಸಹ ಕಾರ್ಮಿಕರು ಬೆಳಗ್ಗೆ ಎದ್ದು ಕ್ಷಣನೇ ಸರಿಯಾದ ಸಮಯಕ್ಕೆ […]
ಜುಲೈ.15ರವರೆಗೆ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ (General Transfer) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮತ್ತೊಂದು ಮಹತ್ತರ ನಿರ್ಧಾರ ಪ್ರಕಟಿಸಿದೆ. ಆಡಳಿತಾತ್ಮಕ ಹಿತದೃಷ್ಟಿ ಹಾಗೂ ಅಗತ್ಯತೆಗಳನ್ನು ಪರಿಗಣಿಸಿ, ವರ್ಗಾವಣೆ ಕೈಗೊಳ್ಳುವ ನಿಗದಿತ ಅವಧಿಯನ್ನು ಜುಲೈ 15, 2026ರವರೆಗೆ ವಿಸ್ತರಿಸಿ ಸರ್ಕಾರ ಇಂದೇ (ಜೂನ್ 30) ಹೊಸ ಆದೇಶ ಹೊರಡಿಸಿದೆ. ಇದು ಎರಡನೇ ಬಾರಿ ಅವಧಿ ವಿಸ್ತರಣೆ! ಪ್ರಸಕ್ತ ವರ್ಷದ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಅವಧಿಯನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. […]
VTU ಹೊಸ ದಾಖಲೆ: ಪರೀಕ್ಷೆ ಮುಗಿದ 5 ನಿಮಿಷದಲ್ಲೇ ಫಲಿತಾಂಶ ಪ್ರಕಟ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ ಪರೀಕ್ಷೆ […]
ಸೀ-ಪುಡ್ ಪ್ರಿಯರಿಗೆ ಗುಡ್ ನ್ಯೂಸ್: ತಾಜಾ, ಸ್ವಚ್ಛ ಮತ್ತು ಸಿದ್ಧ-ಅಡುಗೆ ಸೀ-ಫುಡ್ ಮನೆಬಾಗಿಲಿಗೆ ತಲುಪಿಸಲು KFDC ಸಜ್ಜು

ಬೆಂಗಳೂರು : ರಾಜ್ಯದ ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಮಹತ್ವಾಕಾಂಕ್ಷಿ ಯೋಜನೆಯಾಗಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ (KFDC) ತನ್ನ ‘ಸೀಫುಡ್ ಅಟ್ ಡೋರ್ಸ್ಟೆಪ್ಸ್’ (Seafood at Doorsteps) ಡಿಜಿಟಲ್ ಇ-ಕಾಮರ್ಸ್ ವೇದಿಕೆಯನ್ನು ಲೋಕಾರ್ಪಣೆಗೊಳಿಸಲು ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ವೇದಿಕೆಯ ಮೂಲಕ ನೇರವಾಗಿ ಗ್ರಾಹಕರ ಮನೆಬಾಗಿಲಿಗೆ ತಾಜಾ, ಸ್ವಚ್ಛ, ಗುಣಮಟ್ಟದ ಹಾಗೂ ಸಿದ್ಧ-ಅಡುಗೆ ಸಮುದ್ರಾಹಾರವನ್ನು (ಸೀ-ಫುಡ್) ತಲುಪಿಸುವ ಯೋಜನೆ ಇದಾಗಿದೆ. ಈ ಮಹತ್ವಾಕಾಂಕ್ಷಿ ವೇದಿಕೆಯು ಮೀನುಗಾರರು ಹಾಗೂ ಗ್ರಾಹಕರ ನಡುವೆ ನೇರ ಮಾರುಕಟ್ಟೆ ಸಂಪರ್ಕವನ್ನು […]