ಕಳಪೆ ರಸ್ತೆ ಕಾಮಗಾರಿ ಹಿನ್ನಲೆ: GBA ವಾರ್ಡ್ ನಂ.110ರ ಎಇ ಪೂಜಾರಪ್ಪ ಸಸ್ಪೆಂಡ್

ಬೆಂಗಳೂರು: ರಾಜಧಾನಿಯ ರಸ್ತೆ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಹಾಗೂ ಕರ್ತವ್ಯ ಲೋಪವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕೇಂದ್ರ ನಗರ ಪಾಲಿಕೆಯು ತಕ್ಷಣವೇ ಜಾರಿಗೆ ಬರುವಂತೆ ಮಹತ್ವದ ಕ್ರಮ ಕೈಗೊಂಡಿದೆ. ನಗರದ ಸಂಪಂಗಿರಾಮನಗರದ (ವಾರ್ಡ್ ಸಂಖ್ಯೆ 110) ಸಹಾಯಕ ಅಭಿಯಂತರರಾದ (AE) ಪೂಜಾರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸ್ಥಳ ಪರಿಶೀಲನೆ ವೇಳೆ ಬಯಲಾದ ಕರಕೋಶ ಕಾಮಗಾರಿ ಪಾಲಿಕೆಯ ಅಧಿಕೃತ ಜ್ಞಾಪನ ಪತ್ರದ ಪ್ರಕಾರ, ಜೂನ್ 20, 2026 ರಂದು ಮಾನ್ಯ ಆಯುಕ್ತರು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ […]

ಜೂನ್.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 22.06.2026 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪರ‍್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, […]

ಇಂಗ್ಲೆಂಡ್ ಸರಣಿಯಿಂದಲೂ ಸ್ಟಾರ್ ಆಲ್ ರೌಂಡರ್ ಔಟ್ ಸಾಧ್ಯತೆ!

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಮುಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಸಮಸ್ಯೆ ದಿನದಿಂದ ದಿನಕ್ಕೆ ಮತ್ತಷ್ಟು ಜಟಿಲಗೊಳ್ಳುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಮುಂಬರುವ ಇಂಗ್ಲೆಂಡ್ ಪ್ರವಾಸದ ಏಕದಿನ ಸರಣಿಯ ವೇಳೆಗೆ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ತಂಡವನ್ನು ಸೇರಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ. ಕೊನೆಯ ಕ್ಷಣದಲ್ಲಿ ಎದುರಾದ ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಅವರು ಈಗಾಗಲೇ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಗಳಿಂದ ವಂಚಿತರಾಗಿದ್ದರು. ಈಗ ಅವರ ಗಾಯದ ತೀವ್ರತೆ ಹೆಚ್ಚಿರುವುದರಿಂದ ಮುಂಬರುವ ಯುಕೆಯ (UK) ಸೀಮಿತ ಓವರ್‌ಗಳ […]

ಸಿಇಟಿ ಪ್ರವೇಶಾತಿಗೆ ಆಪ್ಷನ್ ಎಂಟ್ರಿ ಆರಂಭ, ಜುಲೈ 6ಕ್ಕೆ ಅಣಕು ಫಲಿತಾಂಶ ಪ್ರಕಟ- ಕೆಇಎ

ಬೆಂಗಳೂರು:ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಸಿಕ್ಕಿದೆ. ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ಸೇರಿದಂತೆ ವಿವಿಧ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ಚಾಲನೆ ನೀಡಿದೆ. ಶನಿವಾರದಿಂದಲೇ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಆಪ್ಷನ್ ಎಂಟ್ರಿ (ಇಚ್ಛೆ/ಆಯ್ಕೆ ದಾಖಲಿಸುವಿಕೆ) ಪೋರ್ಟಲ್ ತೆರೆಯಲಾಗಿದ್ದು, ಅಭ್ಯರ್ಥಿಗಳಿಗೆ ತಮ್ಮ ನೆಚ್ಚಿನ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಲು 10 ದಿನಗಳ ಕಾಲಾವಕಾಶ ನೀಡಲಾಗಿದೆ. ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ ಅಭ್ಯರ್ಥಿಗಳ ಅನುಕೂಲಕ್ಕಾಗಿ […]

ಇದೇ ಮೊದಲ ಬಾರಿಗೆ 2026ರ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ

ಮೈಸೂರು: ಈ ಬಾರಿಯ ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ‘ಕಂಬಳ’ದ ಹೊಸ ಮೆರುಗು ಸಿಗಲಿದೆ. 2026ನೇ ಸಾಲಿನ ಶರನ್ನವರಾತ್ರಿ ಉತ್ಸವದಲ್ಲಿ ಕಂಬಳ ಕ್ರೀಡಾಕೂಟವನ್ನು ಅದ್ಧೂರಿಯಾಗಿ ಆಯೋಜಿಸಲು ಮೈಸೂರು ಜಿಲ್ಲಾಡಳಿತವು ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ತಿಳಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಆಶಯ ಹಾಗೂ ಆಸಕ್ತಿಯ ಮೇರೆಗೆ ದಸರಾ ಕಾರ್ಯಕ್ರಮಗಳ ಪಟ್ಟಿಗೆ ಕಂಬಳವನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲಾಗಿದೆ. […]

IND vs AFG: – ಕನ್ನಡಿಗ ಪ್ರಸಿದ್ಧ್ ಅಬ್ಬರಕ್ಕೆ ಸುಸ್ತಾದ ಅಫ್ಘನ್

ಇಂಡಿಯಾ,ಅಫ್ಘಾನಿಸ್ತಾನ ಮಧ್ಯೆ ೩ ಪಂದ್ಯ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಚೆನ್ನೈನಲ್ಲಿ ನಡೆಯಿತು. ಪಂದ್ಯದಲ್ಲಿ ಆಟದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಅಫ್ಘಾನಿಸ್ತಾನ 2-0 ಅಂತರದಲ್ಲಿ ಸರಣಿ ಕಳೆದುಕೊಂಡಿತ್ತು. ಈ ಕಾರಣಕ್ಕೆ ಮೂರನೇ ಪಂದ್ಯ ಗೆದ್ದು ವೈಟ್ ವಾಶ್ ಮುಖಭಂಗದಿಂದ ಪಾರಾಗುವ ಸಲುವಾಗಿ ಅಫ್ಘನ್ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು.ಇತ್ತ ಚಿದಂಬರಂ ಮೈದಾನದಲ್ಲಿ ಅಫ್ಘನ್ ಬ್ಯಾಟಿಂಗ್‌ ವಿಭಾಗವನ್ನು ಕಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪವರ್ […]

ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಚಾಲನೆ ನೀಡಿದೆ. 2026ನೇ ಸಾಲಿನ ಯುಜಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯ ಸವಿವರವಾದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ವೆರಿಫಿಕೇಶನ್ ಸ್ಲಿಪ್ ಅನ್ನು ಜಾಲತಾಣದಿಂದ ಪಡೆದುಕೊಳ್ಳಲು ಲಿಂಕ್ ಕಲ್ಪಿಸಲಾಗಿದೆ. ಇಂದಿನಿಂದಲೇ (ಜೂನ್ 20) ವಿದ್ಯಾರ್ಥಿಗಳು ತಮ್ಮ ಇಷ್ಟದ ಕಾಲೇಜು ಹಾಗೂ ಕೋರ್ಸ್‌ಗಳ ಆಯ್ಕೆಯನ್ನು ವೆಬ್‌ಸೈಟ್‌ನಲ್ಲಿ ದಾಖಲಿಸಬಹುದಾಗಿದೆ. ಪ್ರಮುಖ ದಿನಾಂಕಗಳ ವಿವರ: ಯಾವೆಲ್ಲಾ ಕೋರ್ಸ್‌ಗಳಿಗೆ ಸೀಟ್ ಮ್ಯಾಟ್ರಿಕ್ಸ್ ಲಭ್ಯ? […]

ವಿದೇಶದಲ್ಲಿ ವಾಸವಿರುವ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಸಿಎಂ ಡಿಕೆಶಿ

CM DKS ಬೆಂಗಳೂರು: ಭಾರತೀಯರು ವಿದೇಶಕ್ಕೆ ಓದುವುದಕ್ಕೆ ಇಲ್ಲವೇ ಬದುಕು ಕಟ್ಟಿಕೊಳ್ಳುವುದಕ್ಕೆ ಹೋಗುತ್ತಾರೆ. ಅಲ್ಲಿ ನಮ್ಮ ರಾಜ್ಯದ ಯವ ಜನತೆಯೂ ಹೋಗಿರುತ್ತಾರೆ. ವಿದೇಶದಲ್ಲಿರುವ ನಮ್ಮ ಕನ್ನಡಿಗರಿಗೆ ಯಾವುದೇ ತೊಂದರೆಯಾಗಬಾರದೆಂದು ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ ಅನಿವಾಸಿ ಭಾರತೀಯ ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ಮಹತ್ತರ ನಿರ್ಧಾರತೆಗೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು ಎಂದು ಮಾಹಿತಿ ತಿಳಿದು ಬಂದಿದೆ. ಈ ಇಲಾಖೆಯ ಪ್ರಮುಖ ಉದ್ದೇಶವೆಂದರೆ, […]

ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿ, ಭರ್ಜರಿ ಮೆರವಣಿಗೆ ಮಾಡಿದ ಕೂಡ್ಲಿಗಿ ಜನತೆ

Marriage of frogs ವಿಜಯನಗರ ಜಿಲ್ಲೆ ಕೂಡ್ಲಿಗಿ : ಎಪ್ರಿಲ್ 13 ರಿಂದ ಮಳೆಗಾಲ ಪ್ರಾರಂಭವಾಗಿದ್ದು , ಎಪ್ರಿಲ್ ನಲ್ಲಿ ಅಶ್ವಿನಿ ಭರಣಿ ಮೇನಲ್ಲಿ ರೋಹಿಣಿ ಕೃತಕ‍ಾ ಮಳೆ ಬರಬೇಕಿತ್ತು. ಜೂನ್ ತಿಂಗಳ 8 ರಿಂದ ಮೃಗಶಿರಾ ಅರಂಭಗೊಂಡಿದ್ದು , ಜೂನ್ 22 ಕ್ಕೆ ಆರಿದ್ರ‍ಾ ಮಳೆ ಬರಲಿದೆ. ಆದರೆ ಈವರೆಗೂ ಯಾವ ಮಳೆನೂ ಸಮರ್ಪಕವಾಗಿ , ಕೂಡ್ಲಗಿ ಕ್ಷೇತ್ರದ ಧರೆಗಿಳಿದಿಲ್ಲ ಪರಿಣಾಮ ರೈತರು ಕಂಗಾಲಾಗಿದ್ದಾರೆ. ತಮ್ಮ ಧರಿಣಿಯನ್ನು ಹಸನು ಮಾಡಿ ಹದಮಾಡಿ ಬಿತ್ತನೆಗೆ ಸಿದ್ಧರಾಗಿದ್ದಾರೆ , […]

Maa Inti Bangaram Review: :ಖಡಕ್‌ ಎಂಟ್ರಿಯಲ್ಲಿ ಸಮಂತಾ , ನಾರಿ ಶಕ್ತಿಗೆ ಕಾರಣವಾಯ್ತು ‘ಮಾ ಇಂಟಿ ಬಂಗಾರಂ’ ಚಿತ್ರ- ಸಿನಿ ವಿಮರ್ಶೆ ಇಲ್ಲಿದೆ ನೋಡಿ

ಸಾವಿರಾರು ಸಮಸ್ಯೆಗಳ ಮಧ್ಯೆ ಬಿಜಿಯಾಗಿದ್ದ ಸಮಂತಾ ರುತ್‌ ಪ್ರಭು ಇದೀಗ ಮತ್ತೆ ಚಿತ್ರ ರಂಗಕ್ಕೆ ಮಾ ಇಂಟಿ ಬಂಗಾರಂ ಚಿತ್ರದ ಮೂಲಕ ತೆಲುಗು ಸಿನಿ ರಂಗಕ್ಕೆ ಮಾಸ್‌ ಎಂಟ್ರಿ ಕೊಟ್ಟಿದ್ದಾರೆ. . ಈ ಫ್ಯಾಮಿಲಿ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ವಿರಾಮದ ನಂತರ ಬೆಳ್ಳಿತೆರೆಯ ಪ್ರೇಕ್ಷಕರನ್ನು ರಂಜಿಸಲು ಸ್ಯಾಮ್‌ ಬಂದಿದ್ದಾರೆ. ನಂದಿನಿ ರೆಡ್ಡಿ ನಿರ್ದೇಶನದ ಮಾ ಇಂಟಿ ಬಂಗಾರಂ ಚಿತ್ರಕ್ಕೆ ಸಮಂತಾ ಸರಿ ಸಾಟಿಯಾಗಿದ್ದಾರೆ. ಚಿತ್ರದಲ್ಲಿ ಸಮಂತಾ ವಿಕ್ಷಕರ ಮನಸ್ಸನ್ನು ಗೆಲ್ಲುವಲ್ಲಿ ಪ್ರಮುಕ ಪಾತ್ರವಹಿಸಿದ್ದು, […]