ಸಿಎಂ ಆದ ಮೇಲೆ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ- HDK

ಬೆಂಗಳೂರು: ನಾವು ಬಿಡದಿ ರೈತರ ಪರ ಹೋರಾಟ ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪೋಸ್ಟರ್ ಗಳನ್ನು ಅಂಟಿಸಿ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯದ ಮುಖ್ಯಮಂತ್ರಿಯಾದರೂ ಡಿ.ಕೆ. ಶಿವಕುಮಾರ್ ತನ್ನ ಹಳೆಯ ಚಾಳಿ ಬಿಟ್ಟಿಲ್ಲ ಎಂದರು. ಬುಧವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಬಿಡದಿ ಭಾಗದಲ್ಲಿ ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ದ ಪೋಸ್ಟರ್ […]

ವಿಧವೆ ಮೋಹಕ್ಕೆ ಬಿತ್ತು ಹೆಂಡತಿಯ ಹೆಣ: ಆಕ್ಸಿಡೆಂಟ್ ನಾಟಕ ಆಡಿದ ಗಂಡ ಈಗ ಜೈಲುಪಾಲು!

ಬೆಳಗಾವಿ: ಸಪ್ತಪದಿ ತುಳಿದು ಒಂಬತ್ತು ವರ್ಷಗಳ ಕಾಲ ಜೊತೆಯಾಗಿದ್ದಾಕೆಯನ್ನು, ಕೇವಲ ನಾಲ್ಕು ವರ್ಷದ ಅಕ್ರಮ ಮೋಹಕ್ಕಾಗಿ ಹಸನ್ಮುಖಿಯಾಗಿ ಕಟುಕನೊಬ್ಬ ಬಲಿಪಡೆದಿದ್ದಾನೆ. ಪ್ರೇಯಸಿ ಜೊತೆಗಿನ ಸುಖದ ಆಸೆಗೆ ಕಣ್ಣು ಮುಚ್ಚಿದ ಆತ, ದೇವಸ್ಥಾನದ ಪವಿತ್ರ ವಾತಾವರಣದಲ್ಲೇ ಹೆಂಡತಿಯ ಕೊಲೆಗೆ ರೇಖಾಚಿತ್ರ ಬರೆದಿದ್ದ ಕರಾಳ ಕಥನವಿದು! ಮುಳ್ಳಾದ ಮುಗ್ಧ ಪತ್ನಿ ಧಾರವಾಡ ತಾಲೂಕಿನ ಕಲ್ಲೂರು ಮೂಲದ ಸಕ್ಕುಬಾಯಿ, ಒಂಬತ್ತು ವರ್ಷಗಳ ಹಿಂದೆ ಸಂತೋಷ್ ಪಟಾಯತ್ ಕೈಹಿಡಿದು ಸಂಸಾರ ಹೂಡಿದ್ದಳು. ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಸಂತೋಷ್‌ನ ಬಾಳಿಗೆ ವಿಧವೆ ಮಹಿಳೆಯೊಬ್ಬಳ […]

ಪ್ರಕಾಶ್ ರಾಜ್ ಸುದ್ದಿಗೋಷ್ಠಿ : ಪ್ರೆಸ್ ಕ್ಲಬ್ ಸುತ್ತ ಖಾಕಿ ಭದ್ರತೆ

ಬೆಂಗಳೂರು : ಪ್ರೆಸ್ ಕ್ಲಬ್‌ನಲ್ಲಿ ನಟ ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಕೈ ಗೊಂಡಿದ್ದಾರೆ ಇದರ ವಿಧಾನ ಸೌಧ ಬಿಗಿ ಭದ್ರತೆ ವಹಿಸಲಾಗಿದೆ. ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 25ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.‌ ಕೇವಲ ಪತ್ರಕರ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದ್ದು, ಸೂಕ್ತ ತಪಾಸಣೆ ಮತ್ತು ಪರಿಶೀಲನೆ ನಡೆಸಿದ ಬಳಿಕವಷ್ಟೇ ಸುದ್ದಿಗೋಷ್ಠಿ ಪ್ರವೇಶಿಸಲು ಅವಕಾಶ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ನೆಟ್ವರ್ಕ್ ಸೌಲಭ್ಯಕ್ಕಾಗಿ ಐಗಳ ಮಲ್ಲಾಪುರ ಗ್ರಾಮಸ್ಥರ ಮನವಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ; ತಾಲೂಕಿನ ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ ಐಗಳ ಮಲ್ಲಾಪುರ ಗ್ರಾಮದಲ್ಲಿ , ಯಾವುದೇ ಕಂಪನಿಯ ನೆಟ್ವರ್ಕ್ ಇಲ್ಲ. ಕಾರಣ ಗ್ರಾಮದ ಮುಖಂಡರು ಯುವಕರು , ಮಹಿಳೆಯರು ವಿದ್ಯಾರ್ಥಿಗಳು ಸಮಸ್ತ ಗ್ರಾಮಸ್ಥರು ತೀವ್ರ ಬೇಸರ ವ್ಯೆಕ್ತಪಡಿಸಿದ್ದಾರೆ. ಮತ್ತು ತಾಲೂಕಾಡಳಿತ ಸಂಬಂಧಿಸಿದಂತೆ , ಅಗತ್ಯ ಕ್ರಮಗಳನ್ನು ಜರುಗಿಸಿ ಶೀಘ್ರವೇ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಶಾಸಕರು ಸಂಬಂಧಿಸಿದಂತೆ ಶೀಘ್ರವೇ ಸ್ಪಂಧಿಸಬೇಕೆಂದು ಕೋರಿದ್ದಾರೆ. ಈ ಸಭೆಯಲದಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷಾದ ಬಿ. ವಿರೇಂದ್ರ […]

ಗ್ಯಾಸ್‌ ಸಮಸ್ಯೆ ಸರಿ, ಸೌದೆ ಒಲೆ ಮರೆತು ಹೊಯ್ತಾ?

ಜಗತ್ತೇ ಗುರುತಿಸುವ ದೇಶದಲ್ಲಿರುವ ನಾವುಗಳು ಇಂದು ವ್ಯಾಪಾರ,ವ್ಯವಹಾರಕ್ಕಾಗಿ ಮಾಡಬಾರದ ಕೆಲಸಗಳನ್ನು ಮಾಡುತ್ತಿದ್ದೇವೆ. ಪ್ರೀತಿ,ವಿಶ್ವಾಸ,ನಂಬಿಕೆಗೆ ನನ್ನ ದೇಶ ಪ್ರಥಮ ಸ್ಥಾನದಲ್ಲಿತ್ತು ಆದರೆ, ಇದೀಗ ಹಣಕ್ಕಾಗಿ ಮುಗ್ಧತೆಯನ್ನು ಮರಳು ಮಾಡಿಕೊಳ್ಳುತ್ತಿದ್ದಾರೆ. ಕಾಸಿನ ಉದ್ದೇಶ ಮೋಸವಾಗಿದ್ದು, ಜತೆಯಲ್ಲಿರುವವರಿಗೂ ಕಾಯ್ದು ಟೋಪಿ ಹಾಕುತ್ತಾರೆ. ಇನ್ನು ನಮ್ಮ ನಾಡಿನಲ್ಲಿ ಹೇಗೆ ಅಂದ್ರೆ ಯಾವುದೋ ಹೊರ ದೇಶದಲ್ಲಿ ಯುದ್ಧವಾದರೇ, ಅದರ ಪರಿಣಾಮ ನಮ್ಮ ಮೇಲೆ ಬೀರುತ್ತದೆ. ಕಾರಣ ಏನು? ನಾವು ವಿದೇಶಿಗರನ್ನು ನಂಬಿ ಬದುಕುತ್ತಿದ್ದೀವಾ? ಅಥವಾ ನಮ್ಮ ಯೋಚನೆಗಳು ಕಸದ ತೊಟ್ಟೆ ಸೇರಿದೆಯಾ? ಅರ್ಥವೇ ಅಗುತ್ತಿಲ್ಲ? […]

Artificial Intelligence (AI): ಭವಿಷ್ಯವನ್ನು ಬದಲಾಯಿಸುತ್ತಿರುವ ತಂತ್ರಜ್ಞಾನ

Artificial Intelligence (AI)

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮತ್ತು ಜಗತ್ತಿನ ಗಮನ ಸೆಳೆಯುತ್ತಿರುವ ತಂತ್ರಜ್ಞಾನವಾಗಿದೆ. ಮಾನವನ ಬುದ್ಧಿವಂತಿಕೆಯನ್ನು ಅನುಕರಿಸಿ ಯಂತ್ರಗಳು ಯೋಚಿಸುವುದು, ಕಲಿಯುವುದು, ವಿಶ್ಲೇಷಿಸುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುವಂತೆ ಮಾಡುವ ತಂತ್ರಜ್ಞಾನವನ್ನು AI ಎಂದು ಕರೆಯಲಾಗುತ್ತದೆ. ಇಂದು AI ಕೇವಲ ತಂತ್ರಜ್ಞಾನದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ; ಅದು ಶಿಕ್ಷಣ, ಆರೋಗ್ಯ, ಕೃಷಿ, ಉದ್ಯಮ, ಮನರಂಜನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತಂದಿದೆ. AI ಎಂದರೇನು? Artificial […]

ಪತಿ ದರ್ಶನ್‌ಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ವಿಜಯಲಕ್ಷ್ಮಿ

ಬೆಂಗಳೂರು: ಜೂ. 19ಕ್ಕೆ ಬಿಡುಗಡೆ ಆಗಬೇಕಿದ್ದ ದರ್ಶನ್‌ ಅವರ ಬಾಸ್ ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಅಡ್ಡಿಬಂದಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯುವ ಅವಕಾಶವನ್ನು ಬಿಡುಗಡೆ ಮಾಡಲು ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19 ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. […]

ಜಿಬಿಎ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕೃಷ್ಣ ಬೈರೇಗೌಡ

ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ, ಸಚಿವ ಕೃಷ್ಣ ಬೈರೇಗೌಡ ಇಂದು ಜಿಬಿಎ ಅಧಿಕಾರಿಗಳ ಸಭೆ ನಡೆಸಿದ್ದರು. ಮೊದಲ ಸಭೆಯಲ್ಲೇ ಪ್ರಮುಖವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಳ ಚಳಿ ಬಿಡಿಸಿದರು. ಬೆಂಗಳೂರಿನ ರಸ್ತೆ ಮಾಡೋದು ಏನು ರಾಕೆಟ್ ಸೈನ್ಸಾ? ನೆರೆ ರಾಜ್ಯಗಳಲ್ಲಿ ರಸ್ತೆ ಗುಂಡಿಗಳು ಇಲ್ಲದ ರಸ್ತೆಗಳನ್ನು ನೋಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಸ್ತೆ ಗುಂಡಿಗಳು ಇಲ್ಲದೇ ರಸ್ತೆ ಮಾಡೋದಕ್ಕೆ‌ ಆಗೋದಿಲ್ವಾ? ಬೆಂಗಳೂರಿನ ರಸ್ತೆ […]

ಆಪ್ತ ಚಿತ್ರಗಳ ವೈರಲ್ ದೂರಿಗೆ ನೋ ಎಕ್ಸ್‌ಕ್ಯೂಸ್: ಪೊಲೀಸರಿಗೆ ಹೊಸ ಗೈಡ್‌ಲೈನ್ಸ್

ಬೆಂಗಳೂರು; ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರ (DG & IGP) ಕಾರ್ಯಾಲಯವು ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳ ಯುಗದಲ್ಲಿ ಸಾರ್ವಜನಿಕರ ವೈಯಕ್ತಿಕ ಗೌಪ್ಯತೆಯನ್ನು ರಕ್ಷಿಸಲು ಅತ್ಯಂತ ಕಟ್ಟುನಿಟ್ಟಾದ ಆದೇಶವೊಂದನ್ನು ಹೊರಡಿಸಿದೆ. ಒಬ್ಬ ವ್ಯಕ್ತಿಯ ಪೂರ್ವಾನುಮತಿಯಿಲ್ಲದೆ ಆತನ ಅಥವಾ ಆಕೆಯ ಖಾಸಗಿ ಮತ್ತು ಅತ್ಯಂತ ಆಪ್ತವಾದ ಚಿತ್ರ ಹಾಗೂ ವೀಡಿಯೊಗಳನ್ನು ಪ್ರಕಟಿಸುವುದು ಅಥವಾ ಹಂಚಿಕೊಳ್ಳುವುದು ಇನ್ಮುಂದೆ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕಾದ ಗಂಭೀರ ಅಪರಾಧ ಎಂದು ಹೊಸ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಡಿಜಿಟಲ್ ಜಗತ್ತಿನಲ್ಲಿ ಹೆಚ್ಚುತ್ತಿರುವ ‘ರಿವೆಂಜ್ […]

ಚಾರ್ಮಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಎಸ್‌ಐಟಿ ಎಸ್‌ಪಿ ಸೈಮನ್ ಸೇರಿ ನಾಲ್ವರಿಗೆ ಗಾಯ

ಬೆಳ್ತಂಗಡಿ: ಧರ್ಮಸ್ಥಳದ ಇತ್ತೀಚಿನ ಬಹುಚರ್ಚಿತ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನವೊಂದು ಭೀಕರ ಅಪಘಾತಕ್ಕೀಡಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಸ್‌ಐಟಿ ಎಸ್‌ಪಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ತನಿಖಾ ನಿಮಿತ್ತ ತೆರಳುತ್ತಿದ್ದಾಗ ದುರ್ಘಟನೆ: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ಸತ್ಯಾಸತ್ಯತೆ ಹೊರತರಲು ಸರ್ಕಾರ ಎಸ್‌ಐಟಿ ತಂಡವನ್ನು ರಚಿಸಿತ್ತು. ಈ ಮಹತ್ವದ ಕೇಸ್‌ಗೆ […]