ಬೆಂಗಳೂರಿಗರಿಗಾಗಿ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಪರಿಚಯಿಸಿದ ಸ್ವಿಗ್ಗಿ

ಬೆಂಗಳೂರು: ಫಿಟ್‌ನೆಸ್ ಕಾಪಾಡಿಕೊಳ್ಳಬೇಕು, ಡಯಟ್ ಮಾಡಬೇಕು ಅನ್ನೋ ಕಾರಣಕ್ಕೆ ಎಷ್ಟೋ ಜನರು ತಮ್ಮ ಇಷ್ಟದ ಬಿರಿಯಾನಿ, ಬರ್ಗರ್ ತಿನ್ನುವುದನ್ನು ಬಿಡುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಕಾಗಿಲ್ಲ. ಇದಕ್ಕೆ ಕಾರಣ, ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ. ಹೌದು, ಸ್ವಿಗ್ಗಿ ಬೆಂಗಳೂರಿನಲ್ಲಿ ವಿಶೇಷ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಅನ್ನು ಆರಂಭಿಸಿದೆ. ಇದರಲ್ಲಿ ನಗರದ ದಿಗ್ಗಜ ಹೋಟೆಲ್ ಬ್ರ್ಯಾಂಡ್‌ಗಳಾದ ಟ್ರಫಲ್ಸ್, ಎ2ಬಿ (ಅಡ್ಯಾರ್ ಆನಂದ ಭವನ್), ಬಿರಿಯಾನಿ ಬ್ಲೂಸ್, ದಿ ಬೌಲ್ ಕಂಪನಿ, ಪಾಟ್‌ಫುಲ್ ಸೇರಿದಂತೆ ಹಲವು […]

ಕೈ ಪಕ್ಷದ ವಿರುದ್ಧ ಡಿಎಂಕೆ ಸಿಡಿಮಿಡಿ, ರಾಹುಲ್ ಗಾಂಧಿ ಸಮಯ ಸಾಧಕನಾ?

ಚೆನ್ನೈ: ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಗೆದ್ದ ನಂತರ ಕೈ ಪಕ್ಷ ಡಿಎಂಕೆಯನ್ನು ಬಿಟ್ಟು ಟಿವಿಕೆ ಸರ್ಕಾರವನ್ನು ಸೇರಿದೆ ಈ ಕಾರಣಕ್ಕೆ ಡಿಎಂಕೆ ಪಕ್ಷವು ರಾಹುಲ್ ಗಾಂಧಿ ಅವರ ರಾಜಕೀಯ ಅಪ್ರಬದ್ಧತೆಯನ್ನು ಪ್ರಶ್ನೆಮಾಡಿದೆ. ಡಿಎಂಕೆ, ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು. ಡಿಎಂಕೆಯ ಐಟಿ ವಿಭಾಗವು ರಾಹುಲ್ ಗಾಂಧಿಯವರನ್ನು ಬಿಗ್ ಜೋಕ್ ಎಂದು ಕರೆದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಕೂಟದ ಭಾಗವಾಗಿ ಐದು ಸ್ಥಾನ ಗೆದ್ದಿತ್ತು. ಚುನಾವಣೆ ಮುಗಿದ […]

ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ

ಗೋವಾ / ಬೆಂಗಳೂರು, ಜೂನ್ 16, 2026:’ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ’ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಕರ್ನಾಟಕ ತನ್ನದಾಗಿಸಿಕೊಡಿದೆ. ಗೋವಾದಲ್ಲಿ ನಡೆದ 2026ನೇ ಸಾಲಿನ ವಿಶ್ವ ಪವನ ದಿನಾಚರಣೆಯಲ್ಲಿ ಕರ್ನಾಟಕಕ್ಕೆ ಪ್ರತಿಷ್ಠಿತ “ಹೈಯೆಸ್ಟ್‌ ವಿಂಡ್‌ ಕ್ಯಾಪಾಸಿಟಿ ಪೈಪ್‌ಲೈನ್” ಪ್ರಶಸ್ತಿ ಸಂದಿದೆ. ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. 9 ಗಿಗಾ ವ್ಯಾಟ್‌ […]

ಓದುಗರ ಗಮನಕ್ಕೆ : ದೇಶಾದ್ಯಂತ ಟೆಲಿಗ್ರಾಂ ಆಪ್‌ ತಾತ್ಕಾಲಿಕ ನಿಷೇಧ, ಕಾರಣ ಇಲ್ಲಿದೆ ನೋಡಿ

ನವದೆಹಲಿ : ಇಂದು, ದೇಶಾದ್ಯಂತ ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ ಮೇಲೆ ಅಧಿಕೃತವಾಗಿ ನಿಷೇಧಿಸಲಾಗಿದೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲಿ, ವಂಚನೆ ಜಾಲಗಳಿಗೆ ಬ್ರೇಕ್ ಹಾಕಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೇರ ಶಿಫಾರಸ್ಸಿ ನಂತರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಟೆಲಿಗ್ರಾಂ ಆ್ಯಪ್‌ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜೂನ್ 21 ರಂದು ನಡೆಯಲಿರುವ NEET-UG 2026 ಮರುಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಮತ್ತು ವಂಚನೆ ನಿಲ್ಲಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಈ […]

ಕೊಟ್ಟೂರಿನಲ್ಲಿ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷರಾಗಿ – ಹ್ಯಾಳ್ಯಾ ಡಿ. ಮಂಜುನಾಥ ಪುನರಾಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು : ಜೂನ್ 14 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಛಲವಾದಿ ಮಹಾಸಭಾದೂರು ಕೊಟ್ಟೂರು ತಾಲೂಕು ಘಟಕ ಪದಾಧಿಕಾರಿಗಳು ಸಭೆಯಲ್ಲಿ “ಸಂಜೆವಾಣಿ ” ದಿನಪತ್ರಿಕೆ ವರದಿಗಾರರು , ಹಾಗೂ ಹ್ಯಾಳ್ಯಾಗ್ರಾಮವಾಸಿಗಳಾದ ಡಿ.ಮಂಜುನಾಥ ರವರನ್ನು. ಸತತ ಎರಡನೇ ಬಾರಿಗೆ , ಛಲವಾದಿ ಮಹಾಸಭಾ ಕೊಟ್ಟೂರು ತಾಲೂಕು ಘಟಕದ ಅಧ್ಯಕ್ಷ ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರ್ ಬಣ್ಣದ ಮನೆರವರು , ನೇಮಕಾತಿ ಪತ್ರದ ಆದೇಶವನ್ನು ಮಂಜುನಾಥರಿಗೆ ನೀಡುವುದರ ಮೂಲಕ ಅಭಿನಂದಿಸಿದರು. ಛಲವಾದಿ […]

ಕಡಿಮೆ ವೆಚ್ಚದಲ್ಲಿ ರಾಜ್ಯದ ವಿದ್ಯುತ್ ಪ್ರಸರಣ ಸಾಮರ್ಥ್ಯ ಶೇ.25ರಷ್ಟು ಹೆಚ್ಚಳದ ಗುರಿ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಶೂನ್ಯ ವೆಚ್ಚದಲ್ಲಿ ರಾಜ್ಯದ ವಿದ್ಯುತ್‌ ಪ್ರಸರಣ ಸಾಮರ್ಥ್ಯವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗೆ ಮುಂದಾಗಿದೆ. ಬೆಂಗಳೂರು ನಗರದ ಪುಟ್ಟೇನಹಳ್ಳಿ – ಸಹಕಾರನಗರ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ‘ಡೈನಾಮಿಕ್ ಲೈನ್ ರೇಟಿಂಗ್’ (ಡಿಎಲ್‌ಆರ್) ಪ್ರಾಯೋಗಿಕ ಯೋಜನೆ ಆಳವಡಿಕೆಯನ್ನು ಆರಂಭಿಸಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕಾರ್ಯಾದೇಶ ಪತ್ರವನ್ನು (LoI) ನೀಡಲಾಗಿದೆ. […]

ಆರ್‌ಎಸ್‌ಎಸ್ ಕಾನೂನು ಸ್ಥಾನಮಾನ ಪ್ರಶ್ನಿಸಿ ಮೋಹನ್ ಭಾಗವತ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಸುದೀರ್ಘ ಪತ್ರ!

ಬೆಂಗಳೂರು: ದೇಶದ ಪ್ರಭಾವಿ ಸಂಘಟನೆಗಳಲ್ಲಿ ಒಂದಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶತಮಾನೋತ್ಸವದ ಹೊಸ್ತಿಲಲ್ಲಿರುವ ಬೆನ್ನಲ್ಲೇ, ಅದರ ಸಾಂವಿಧಾನಿಕ ಚೌಕಟ್ಟು ಮತ್ತು ಆರ್ಥಿಕ ವ್ಯವಹಾರಗಳ ಬಗ್ಗೆ ಕರ್ನಾಟಕ ಸರ್ಕಾರ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಸಂಘಟನೆಯ ಕಾನೂನುಬದ್ಧ ನೋಂದಣಿ ಹಾಗೂ ಹಣಕಾಸಿನ ಮೂಲಗಳ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಆಗ್ರಹಿಸಿ ರಾಜ್ಯದ ಐಟಿ-ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಜೂನ್ 13, 2026 ರಂದು ರವಾನಿಸಲಾಗಿರುವ […]

ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಆಡಳಿತಾತ್ಮಕ ಪುನರ್ರಚನೆಯಾಗಿದ್ದು, ಹಿರಿಯ ರಾಜಕಾರಣಿ ಬಿ.ಕೆ. ಹರಿಪ್ರಸಾದ್ ಅವರು ಜೂನ್ 21ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ, ಖಾಲಿಯಿದ್ದ ಪಕ್ಷದ ಅತ್ಯುನ್ನತ ಹುದ್ದೆಗೆ ದೆಹಲಿ ಹೈಕಮಾಂಡ್ ಜೂನ್ ಮೊದಲ ವಾರದಲ್ಲೇ ಹರಿಪ್ರಸಾದ್ ಅವರ ಹೆಸರನ್ನು ಘೋಷಿಸಿತ್ತು. ಇದೀಗ ಜೂನ್ 21ರಂದು ನಡೆಯಲಿರುವ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. […]

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಸತ್ತವರ ಖಾತೆಗೂ ಜಮೆ!

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಗೆ ಈಗ ದೊಡ್ಡ ಮಟ್ಟದ ಶುದ್ಧೀಕರಣ ಪ್ರಕ್ರಿಯೆ ಆರಂಭವಾಗಿದೆ. ಸೌಲಭ್ಯಗಳು ನಿಜವಾದ ಅರ್ಹರಿಗೆ ಮಾತ್ರ ತಲುಪಬೇಕು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯೋಜನೆಯ ನಿಯಮಾವಳಿಗಳ ಪರಿಷ್ಕರಣೆಗೆ ಕೈಹಾಕಿದೆ. ಸದ್ಯ ಕರ್ನಾಟಕದಲ್ಲಿ ಸುಮಾರು 1.24 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಇದರ ಮರೆಯಲ್ಲಿ ನಡೆಯುತ್ತಿದ್ದ ಆಘಾತಕಾರಿ ಹಣದ ಪೋಲು ಇದೀಗ ಪತ್ತೆಯಾಗಿದೆ. ಖಾತರಿ ಹಣವು ಅನರ್ಹರ ಕೈ ಸೇರುತ್ತಿರುವುದು, ಅಸ್ತಿತ್ವದಲ್ಲೇ ಇಲ್ಲದ ಬ್ಯಾಂಕ್ ಖಾತೆಗಳು ಹಾಗೂ ರಾಜ್ಯದ […]

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹ*ತ್ಯೆ!

ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ಯುವ ನಟಿ ಸಂಚಿತಾ ಉಗಲೆ (Sanchita Ugale) ಅವರು ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಅವರ ಅಭಿಮಾನಿಗಳಲ್ಲಿ ಹಾಗೂ ಇಡೀ ಚಿತ್ರರಂಗದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಘಟನೆಯ ವಿವರ: ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಅವರು ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಇದೇ ಸಂದರ್ಭವನ್ನು ಬಳಸಿಕೊಂಡ ನಟಿ ಸಂಚಿತಾ, […]