ಬೆಂಗಳೂರಿನಲ್ಲಿ ನೀಟ್ ಅಕ್ರಮ ಖಂಡಿಸಿ CJP ಧರಣಿ : ನಟ ಪ್ರಕಾಶ್ ರಾಜ್ ಭಾಗಿ

ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಕ್ರೋಜ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿತು. ಮೊನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಯಶಸ್ವಿಯಾಗಿದ್ದರು ಇದರ ಬೆನ್ನಲ್ಲೇ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಯುವಕರು, ವಿದ್ಯಾರ್ಥಿಗಳು ಹಾಗೂ ಆಕ್ರೋಶಗೊಂಡಿದ್ದರು, ಭ್ರಷ್ಟಾಚಾರ ಮತ್ತು ಪರೀಕ್ಷೆ ಅಕ್ರಮಗಳಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಈ ಮಹತ್ವದ […]
2026 ರ ಐಸಿಸಿ ಮಹಿಳಾ ಟಿ20ಐ ವಿಶ್ವಕಪ್ನ ಆರನೇ ಪಂದ್ಯ : ಭಾರತ-ಪಾಕಿಸ್ತಾನ ಹಣಾಹಣಿ

ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ಮೊದಲ ಪಂದ್ಯವಾಗಿದ್ದು, ಯಾವ ತಂಡವು ಗೆಲುವಿನ ಪಟ್ಟ ಗಿಟ್ಟಿಸಿಕೊಳ್ಳುತ್ತದೆ ಎನ್ನುವುದನ್ನು ಕಾಯಬೇಕಿದೆ. 2026 ರ ಐಸಿಸಿ ಮಹಿಳಾ ಟಿ20ಐ ವಿಶ್ವಕಪ್ನ ಆರನೇ ಪಂದ್ಯವು ಎರಡು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಗೇಮ್ ನೋಡಲು ಭಾರತ ಪಾಕ್ ಕಾಯುತ್ತಾ ಇದೆ. ಈ ಪಂದ್ಯವು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ, ಈ ಟಿ20 ನಲ್ಲಿ ಎರಡೂ ತಂಡಗಳ ಮೊದಲ ಪಂದ್ಯ ಇದಾಗಿದೆ. ಇತಿಹಾಸದಲ್ಲಿ, ಟೀಂ […]
ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಸಾಲಿನಲ್ಲಿ ಸತೀಶ್ ಜಾರಕಿಹೊಳಿಗೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗುವುದು, ಸತೀಸ್ ಜಾರಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಜೊತೆಗೆ ಸಚಿವ ಸ್ಥಾನ ಬೇಕು ಪಟ್ಟು ಹಿಡಿದಿದ್ದರು. ಈ ವಿಚಾರವಾಗಿ, ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದೆ. ಈ ವಿಚಾರ ತಿಳಿದ ರಮೇಶ್ ಜಾರಕಿಹೊಳಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. […]
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು […]
ಮಾನವೀಯತೆ ಇಲ್ಲದ ರೂಲ್ಸ್ ರೂಪಾಯಿಗಾಗಿಯೇ? ಒಂದೊಮ್ಮೆ ಈ ಸ್ಟೋರಿ ಓದಿ

ಪ್ರಸ್ತುತ ನಮ್ಮ ಸಮಾಜದಲ್ಲಿ ಹಣದ ಅಧಿಕಾರ ಅದ್ಧೂರಿಯಾಗಿ ಆಡಳಿತ ನಡೆಸುತ್ತಿದೆ. ಹಣದ ಮುಂದೆ ಜನಸಮಾನ್ಯರ ಜೀವನ ಬೀದಿಪಾಲಾಗುತ್ತಿದೆ, ಮಾನವೀಯತೆ ಮರೆಯಾಗಿ ಕಾಸು ಕೈಲಾಸ ಎನ್ನುವ ಮನಸ್ಥಿಗೆ ಬಂದು ತಲುಪಿದೆ. ಹೌದು ಇತ್ತಿಚಿಗೆ ನಮ್ಮ ಕಣ್ಣು ಮುಂದೆ ಕೆಲ ಕೆಟ್ಟ ಘಟನೆಗಳನ್ನು ನೋಡುತ್ತೇವೆ ಆ ದೃಶ್ಯಗಳು ತಪ್ಪು ಎಂದು ತಿಳಿದರೂ ಸಹ ನಮ್ಮ ಕೈಯಲ್ಲಿ ಏನು ಮಾಡುವುದಕ್ಕೆ ಆಗುವುದಿಲ್ಲ ಸನ್ನಿವೇಶವನ್ನು ನೋಡಿಯೂ, ಸಹ ಸುಮ್ಮನೆ ಕೈ ಕಟ್ಟಿ ಕುಳಿತುಕೊಳ್ಳುತ್ತೇವೆ.. ತಪ್ಪು-ಸರಿ ಅರಿವಿನ ಜ್ಞಾನ ನಮಗಿದ್ದರೂ, ಕೆಲ ವೇಳೆ ಬಾಯಿಗೆ […]
ಬೆಂಗಳೂರಲ್ಲಿ ಜ್ಯೂವೆಲರಿ ಶಾಪಿಗೆ ನುಗ್ಗಿ 30 ಸೆಕೆಂಡಿನಲ್ಲೇ 30 ಗ್ರಾಂ ಬಂಗಾರ ರಾಬರಿ: ಮೂವರು ಅರೆಸ್ಟ್

ಬೆಂಗಳೂರು ಗ್ರಾಮಾಂತರ: ಸಿನೆಮಾ ಶೈಲಿಯಲ್ಲಿ ಚಾಕು ಹಿಡಿದು ಜ್ಯುವೆಲರಿ ಶಾಪ್ಗೆ ನುಗ್ಗಿ, ಕೇವಲ 30 ಸೆಕೆಂಡ್ಗಳಲ್ಲಿ ದರೋಡೆ ನಡೆಸಿ ಪರಾರಿಯಾಗಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ನೆಲಮಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಎಂಬಲ್ಲಿ ಕಳೆದ ಮೇ 30 ರಂದು ಈ ಭೀಕರ ದರೋಡೆ ಪ್ರಕರಣ ನಡೆದಿತ್ತು. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅಂಗಡಿ ಮಾಲೀಕರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿತ್ತು 30 ಸೆಕೆಂಡ್ನ ದರೋಡೆ! ಮೇ 30 […]
ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಬಿಡದಿ ಟೌನ್ ಶಿಫ್ ಯೋಜನೆ ಮಾಡಿದ್ದಾರೆ: HDK ಕಿಡಿ

ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಸರಕಾರಿ ರಿಯಲ್ ಎಸ್ಟೇಟ್ ಯೋಜನೆಯಾಗಿದೆ. ಇದು ಸಂಪೂರ್ಣವಾಗಿ ಹಣ ಲೂಟಿ ಮಾಡುವ ಯೋಚನೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಬಿಡದಿ ಟೌನ್ಶಿಪ್ ನಾಡಿನ ಹಿತಾಸಕ್ತಿ ಅಡಗಿಲ್ಲ. ಭೂ ಮಾಫಿಯ ಹಾಗೂ ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಇದನ್ನು ರೂಪಿಸಲಾಗಿದೆ. ಹೀಗಾಗಿ ಇದನ್ನು ನಾನು ಸರಕಾರಿ ರಿಯಲ್ ಎಸ್ಟೇಟ್ ದಂಧೆ ಎಂದು ಕರೆಯುತ್ತೇನೆ ಎಂದು ಹೇಳಿದರು. ರಸ್ತೆಗಳಲ್ಲಿ ಮೊಣಕಾಲುದ್ದ […]
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿ: ಹೊಸದಾಗಿ ಅರ್ಜಿ ಸಲ್ಲಿಕೆ ಕಡ್ಡಾಯ; ಯಾರಿಗೆ ಸಿಗುತ್ತೆ? ಯಾರಿಗೆ ಕಟ್?

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯ ಉಚಿತ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮಹತ್ವದ ಸುದ್ದಿಯೊಂದಿದೆ. ಈ ಯೋಜನೆಗಳಲ್ಲಿ ಸೃಷ್ಟಿಯಾಗಿರುವ ನಕಲಿ ಫಲಾನುಭವಿಗಳ ಜಾಲಕ್ಕೆ ಮುಕ್ತಿ ಹಾಡಲು ಸರ್ಕಾರ ಸಜ್ಜಾಗಿದ್ದು, ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್ರಚಿಸಲು ತೀರ್ಮಾನಿಸಿದೆ. ಇನ್ಮುಂದೆ ಈ ಸೌಲತ್ತುಗಳು ಮುಂದುವರಿಯಬೇಕಾದರೆ ಹಾಲಿ ಗ್ರಾಹಕರು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಕ್ರಮಗಳನ್ನು ತಡೆದು ಪಾರದರ್ಶಕತೆ ತರುವ ನಿಟ್ಟಿನಲ್ಲಿ ಮರು ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ‘ಗ್ಯಾರಂಟಿ ಕಾರ್ಡ್’ ವಿತರಿಸಲು ಮುಖ್ಯಮಂತ್ರಿ ಡಿ.ಕೆ. […]
ಈ ವರ್ಷ ನೇರಳೆ ಹಣ್ಣುಗಳ ವಿಪರೀತ ಫಸಲು – ಇದು ಏನನ್ನು ಸೂಚಿಸುತ್ತದೆ? ಇಲ್ಲಿದೆ ಮಾಹಿತಿ

ಈ ವರ್ಷ ಮಾರುಕಟ್ಟೆಯಲ್ಲಿ ಕಾಣುತ್ತಿರುವಷ್ಟು ನೇರಳೆ ಹಣ್ಣುಗಳನ್ನು ನಾನು ಕಳೆದ ಮೂರು ದಶಕಗಳಲ್ಲಿ ಎಂದೂ ನೋಡಿಲ್ಲ. ನೇರಳೆ ಹಣ್ಣುಗಳು ಅಕ್ಷರಶಃ ರಾಶಿ ರಾಶಿಯಾಗಿ ಬಿದ್ದಿವೆ. ಕಳೆದ ವರ್ಷ ತೀರಾ ಕಡಿಮೆ ಫಲ ಬಿಟ್ಟಿದ್ದ ಮರಗಳೂ ಈಗ ನೇರಳೆ ಹಣ್ಣಿನಿಂದ ತುಂಬಿ ನೆಲದ ಮೇಲೆ ಸುರಿಯುತ್ತಿವೆ. ಫಲ ಬಿಟ್ಟಿದ್ದ ಮರಗಳಲ್ಲಂತೂ ಹಣ್ಣಿನ ಸುರಿಮಳೆಯೇ ಆಗಿದೆ. ಇದು ನಿಖರವಾಗಿ ಏನಾಗುತ್ತಿದೆ? ನಮ್ಮ ಅಜ್ಜಿ ಯಾವಾಗಲೂ ಹೇಳುತ್ತಿದ್ದರು:“ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು ಹೀಗೆ ರಾಶಿ ರಾಶಿಯಾಗಿ ಬೀಳುತ್ತದೆಯೋ, ಆ ವರ್ಷ ಬರಗಾಲ […]
ನಿರುದ್ಯೋಗಿಗಳಿಗೆ ಗುಡ್ನ್ಯೂಸ್ : ಉದ್ಯೋಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ, ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಪಡೆದವರ ಸಂಖ್ಯೆ ಅಭಿವೃದ್ಧಿಯಾಗುತ್ತಲೇ ಇದೆ, ಆದರೆ ನಿರುದ್ಯೋಗದ ಕೊರತೆ ಯುವ ಮನಸ್ಸನ್ನು ಕಿನ್ನತೆಯತ್ತ ಸೆಳೆಯುತ್ತಿದೆ ಕಳಿಸುತ್ತಿದೆ. ಈ ಸಮಸ್ಯೆ ಇಂದು-ನಾಳೆ ಬಗೆಹರಿಯುತ್ತದೆ ಎನ್ನುವ ಭರದಲ್ಲಿ ನಮ್ಮ ಯುವ ಜನತೆ ಇದ್ದಾರೆ. ಇದರ ಬೆನ್ನಲ್ಲೇ , ರಾಜ್ಯದಲ್ಲಿ ಯುವಕರ ಉದ್ಯೋಗಾವಕಾಶ ಮತ್ತು ಗ್ರಾಮೀಣ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರಾಜ್ಯ ಸರ್ಕಾರ ಹೊಸತು ಹೆಜ್ಜೆ ಇಟ್ಟಿದೆ. ಈ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲೇ ಪ್ರಥಮವಾದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರದ […]