ಯುಪಿಐ ಪಾವತಿ ಉಚಿತ ಸೇವೆ ಮುಂದುವರಿಕೆ: ಬಳಕೆದಾರರಿಗೆ ಯಾವುದೇ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ!

ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಬಳಸುವ ಸಾಮಾನ್ಯ ನಾಗರಿಕರಿಗೆ ಶುಲ್ಕದ ಬಿಸಿ ತಟ್ಟಲಿದೆ ಎಂಬ ವದಂತಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ತೆರೆ ಎಳೆದಿದೆ. ಪಾವತಿಗಳನ್ನು ಮಾಡುವಾಗ ಬಳಕೆದಾರರಿಂದ ಯಾವುದೇ ಹೆಚ್ಚುವರಿ ವಹಿವಾಟು ಶುಲ್ಕವನ್ನು ಪಡೆಯುವುದಿಲ್ಲ. ಭವಿಷ್ಯದಲ್ಲೂ ಸೇವೆಯು ಉಚಿತವಾಗಿಯೇ ಇರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಲ್ಲಿ ಸೀಮಿತ ಪ್ರಮಾಣದ ವ್ಯಾಪಾರಿಗಳ (Merchants) ಬೃಹತ್ ಮೊತ್ತದ ವಹಿವಾಟುಗಳಿಗೆ ಮಾತ್ರ ಅತ್ಯಂತ ಕನಿಷ್ಠ ದರದ ‘ಮರ್ಚೆಂಟ್ ಡಿಸ್ಕೌಂಟ್ ರೇಟ್’ (MDR) ಅನ್ವಯಿಸುವ ಚಿಂತನೆಯಿದೆಯೇ ಹೊರತು, ಸಾಮಾನ್ಯ ದಿನನಿತ್ಯದ […]

ಜೆಡಿಎಸ್‌-ಬಿಜೆಪಿಯವರು ಕೂತು ಕೂತು ದಪ್ಪ ಆಗಿದ್ದಾರೆ, ಸ್ವಲ್ಪ ಎಕ್ಸರ್ಸೈಸ್ ಆಗಲಿ ಎಂದು ವಾಕಿಂಗ್ ಮಾಡುತ್ತಿದ್ದಾರೆ ಅಷ್ಟೇ : ಹೆಚ್.ಸಿ. ಬಾಲಕೃಷ್ಣ

ರಾಮನಗರ: ರೈತರು ಪಾದಯಾತ್ರೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಜೆಡಿಎಸ್‌-ಬಿಜೆಪಿಯವರು ಕೂತು ಕೂತು ದಪ್ಪ ಆಗಿದ್ದಾರೆ. ಸ್ವಲ್ಪ ಎಕ್ಸರ್ಸೈಸ್ ಆಗಲಿ ಎಂದು ವಾಕಿಂಗ್ ಮಾಡುತ್ತಿದ್ದಾರೆ ಎಂದು ಶಾಸಕ ಹಾಗೂ ಸಚಿವ ಹೆಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಪಾದಯಾತ್ರೆ ವಿಚಾರವಾಗಿ ಶಾಸಕ ಹಾಗೂ ಸಚಿವ ಹೆಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಇದು ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಪಾಪಕ್ಕೆ ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ ಯಾತ್ರೆ’ ಎಂದು ವ್ಯಂಗ್ಯವಾಡಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, […]

ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ಮಾಡಲಿದೆ. ಜೆಡಿಎಸ್‌ನಿಂದ ನಡೆಯಲಿರುವ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾನು ಕೂಡ ಭಾಗವಹಿಸಲಿದ್ದೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಟೌನ್‌ಶಿಪ್‌ ಹೆಸರಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಒಂದಾಗಿ ಹೋರಾಟ ನಡೆಸಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಲಾಗಿದೆ. ಜೆಡಿಎಸ್‌ ನಾಯಕರಾದ ನಿಖಿಲ್‌ ಕುಮಾರಸ್ವಾಮಿ ಅವರ […]

ನೈಸ್ ರಸ್ತೆಗೆ ಟೋಲ್ ಕಟ್ಟಬೇಡಿ; ಜನರಿಗೆ ಕರೆ ನೀಡಿದ HDK

ಬೆಂಗಳೂರು: ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆಯ ‘ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ’ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಹೀಗಾಗಿ ಕೂಡಲೇ ನೈಸ್ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ಹೈಕೋರ್ಟ್ ತೀರ್ಪಿನಂತೆ ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು. ವಾಹನ ಸವಾರರು ಟೋಲ್ ಕಟ್ಟಬಾರದು […]

ನಾಯಿಯಾದ ಮನುಷ್ಯ: ಶ್ವಾನ ಆಗಲು ₹220 ಕೋಟಿ ಖರ್ಚು ಮಾಡಿದ ಜಪಾನಿನ ಭೂಪ? ಹುಬ್ಬೇರಿಸುತ್ತಿದೆ ವೈರಲ್ ವಿಡಿಯೋ- ಹಾಗಾದ್ರೆ ಸತ್ಯ ಏನು?

ಸಾಮಾಜಿಕ ಜಾಲತಾಣದಲ್ಲಿ ಕೆಲ ಜನ ಫೇಮಸ್‌ ಆಗಲು ಏನೆಲ್ಲಾ ಸರ್ಕಸ್‌ ಮಾಡುತ್ತಾರೆ ಅಂತ ಎಲ್ಲರಿಗೂ ಗೊತ್ತಿರುವ ವಿಚಾರ ಈ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಬುದ್ಧಿವಂತಿಕೆಯಿಂದ ಬೆಳೆದರೆ, ಇನ್ನು ಕೆಲವರು ಹುಚ್ಚಾಟದಿಂದ ಅಭಿವೃದ್ಧಿ ಹೊಂದುತ್ತಾರೆ. ಇದೇ ರೀತಿ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಒಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು ಏನಪ್ಪಾ ವಿಚಾರ ಅಂತೀರಾ? ಇಲ್ಲಿದೆ ನೋಡಿ ವಾಸ್ತವ: ಜಪಾನ್‌ನ ಯುವಕನೊಬ್ಬ ನಾಯಿಯಂತೆ ಕಾಣಲು ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾನೆ ಎಂದು ಹೇಳುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ […]

ಮಾನವ ಹಾಲಿನ ಮೈಕ್ರೋಬಿಯೊಮ್‌ನಿಂದ ಜೀವಮಾನದ ಆರೋಗ್ಯ: ‘ದಿ ಎಜ್ ಆಫ್ ನ್ಯೂಟ್ರಿಷನ್’ ಸಮಾವೇಶದಲ್ಲಿ ತಜ್ಞರ ಮಹತ್ವದ ಚರ್ಚೆ!

ಬೆಂಗಳೂರು: ಶೈಶವಾವಸ್ಥೆಯಲ್ಲಿ ಸಿಗುವ ಪೌಷ್ಟಿಕತೆಯು ವ್ಯಕ್ತಿಯ ದೀರ್ಘಕಾಲೀನ ಆರೋಗ್ಯದ ಮೇಲೆ ಬೀರುವ ಧನಾತ್ಮಕ ಪರಿಣಾಮಗಳನ್ನು ಅರ್ಥೈಸಿಕೊಳ್ಳಲು ‘ಮಾನವ ಹಾಲಿನ ಮೈಕ್ರೋಬಿಯೊಮ್’ ಹೊಸ ಹಾದಿಗಳನ್ನು ತೆರೆದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಹ್ಯಾಪಿಯೆಸ್ಟ್ ಹೆಲ್ತ್’ ಸಂಸ್ಥೆಯ ವಾರ್ಷಿಕ ಪೌಷ್ಟಿಕತೆ ಸಮಾವೇಶ ‘ದಿ ಎಜ್ ಆಫ್ ನ್ಯೂಟ್ರಿಷನ್ 2026’ರಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನೆರವೇರಿತು. ಈ ವಿಶೇಷ ಸಮಾವೇಶದಲ್ಲಿ ದೇಶದ ಪ್ರಮುಖ ವೈದ್ಯರು, ಸಂಶೋಧಕರು, ಪೌಷ್ಟಿಕ ತಜ್ಞರು ಮತ್ತು ವೆಲ್‌ನೆಸ್ ವೃತ್ತಿಪರರು ಭಾಗವಹಿಸಿ, ಬದಲಾಗುತ್ತಿರುವ ಪೌಷ್ಟಿಕತೆ […]

H.D Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದುಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ […]

Narendra Modi: ʻಕಾಕ್ರೋಚ್‌ʼ ಪ್ರತಿಭಟನೆ ನಂತರ ಜೆನ್-ಝಿ ಉದ್ದೇಶಿಸಿ ಪ್ರಧಾನಿ ಮೋದಿ ಮಾತು – ಇದನ್ನು ಓದಿ

ನವದೆಹಲಿ: ದೇಶಕ್ಕೆ ಪ್ರಮುಖ ಪಾತ್ರ ಯುವಕರು ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್‌-ಝಿಗಳನ್ನುದ್ದೇಶಿಸಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹೊಸತನ್ನ ಕಲಿತು ಬದಲಾಗುತ್ತಿರುವ ಜಗತ್ತಿನಲ್ಲಿ ಯಶಸ್ವಿಯಾಗಬೇಕು. ಪರಿಹಾರ ಹುಡುಕಿಕೊಳ್ಳುವ ಧೈರ್ಯ ಇದ್ದವರಿಗೆ ಸವಾಲುಗಳೇ ಅವಕಾಶಗಳಾಗಬಹುದು ಎಂದರು. ಬದಲಾಗುತ್ತಿರುವ ತಾಂತ್ರಿಕತೆ ಮತ್ತು ಜಾಗತಿಕ ಚಲನಶೀಲತೆಗಳು ಕೈಗಾರಿಕೆ ಮತ್ತು ವೃತ್ತಿಗಳನ್ನು ಅಭೂತಪೂರ್ವ ವೇಗದಲ್ಲಿ ಬದಲಾಯಿಸುತ್ತಿವೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಕುತೂಹಲ ಮತ್ತು ಕಲಿಯುವ ಬಯಕೆಯನ್ನ ಜೀವಂತವಾಗಿರಿಸಿಕೊಳ್ಳಬೇಕು […]

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ – ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು […]

ಕರ್ನಾಟಕದಲ್ಲಿ 1942ರ ಆಗಸ್ಟ್ ಕ್ರಾಂತಿ -“ಮಾಡು ಇಲ್ಲವೇ ಮಡಿ” : ಇಲ್ಲಿದೆ ಮಾಹಿತಿ

1942ರ ಆಗಸ್ಟ್ 8ರಂದು ಮುಂಬೈ ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ಮಹಾತ್ಮಾ ಗಾಂಧೀಜಿ ‘ಮಾಡು ಇಲ್ಲವೇ ಮಡಿ’ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅತ್ಯಂತ ದೊಡ್ಡ, ವ್ಯಾಪಕ ಮತ್ತು ಅಂತಿಮ ಕರೆ ಕೊಟ್ಟಾಗ,ದೇಶದ ಜೊತೆ ಕರ್ನಾಟಕವೂ ಕಂಪಿಸಿತು. ಮೈಸೂರು ಸಂಸ್ಥಾನ ಮತ್ತು ಬ್ರಿಟಿಷ್ ಕರ್ನಾಟಕ ಎರಡೂ ಕಡೆ ಈ ಕರೆ ಬೃಹತ್ ಜನಾಂದೋಲನವಾಗಿ ಮಾರ್ಪಟ್ಟಿತು. ನಾಯಕರಿಲ್ಲದ ಈ ಹೋರಾಟಕ್ಕೆ ಕರ್ನಾಟಕ ರೈತರ ಮತ್ತು ವಿದ್ಯಾರ್ಥಿಗಳ ರಕ್ತದಿಂದ ಉತ್ತರ ಕೊಟ್ಟಿತು. ಕರ್ನಾಟಕದ ವಿಶೇಷ ಸಂದರ್ಭ,ಕರ್ನಾಟಕ ಎರಡು ಭಾಗವಾಗಿತ್ತು. ಒಂದು ಕಡೆ […]