Shivaganga Basavaraj:ಡಿಕೆಶಿಗೆ ನಾನು ಶಿವನ ಮುಂದೆ ಇರುವ ಬಸವನಂತೆ- ಶಿವಗಂಗಾ ಬಸವರಾಜ್

ದಾವಣಗೆರೆ: ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದು ಶಾಸಕ ಶಿವಗಂಗಾ ಬಸವರಾಜ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಾನೂನು ಪ್ರಕಾರ ಎನಿದೆ ಅದೇ ರೀತಿ ಅರೆಸ್ಟ್ ಮಾಡಿದ್ದರು. ಈಗ ಹೊರಗೆ ಬಂದಿದ್ದಾರೆ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದು ಸರಿ ಇದೆ.ಭ್ರಷ್ಟಾಚಾರ ಅರೋಪ ಇದ್ದರೂ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಾರೆ ಎಂಬ ವಿಪಕ್ಷ ಗಳ […]
ತರುಣ್ ತೇಜ್ಪಾಲ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ: 2021ರ ಖುಲಾಸೆ ಆದೇಶ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಪಣಜಿ: 2013ರ ಕಿರಿಯ ಸಹೋದ್ಯೋಗಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ನ ಗೋವಾ ಪೀಠವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಶಿಕ್ಷೆ ಜಾರಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಶರಣಾಗಲು ತೇಜ್ಪಾಲ್ಗೆ ಎರಡು ವಾರಗಳ ಗಡುವು ನೀಡಲಾಗಿದೆ. ಈ ಹಿಂದೆ 2021ರಲ್ಲಿ ವಿಚಾರಣಾ ನ್ಯಾಯಾಲಯವು ತೇಜ್ಪಾಲ್ ಅವರನ್ನು ಪ್ರಕರಣದ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ನೀಡಿದ್ದ ತೀರ್ಪನ್ನು ಹೈಕೋರ್ಟ್ ಈಗ ರದ್ದುಗೊಳಿಸಿದ್ದು, ಅವರನ್ನು ದೋಷಿ ಎಂದು […]
B.R. Patil: ನಾನು ಸುಮೋಟೊ ಮಂತ್ರಿ ಮಾಡಿ ಅಂತಾ ಎಲ್ಲೂ ಹೋಗಿಲ್ಲ- ಬಿ.ಆರ್.ಪಾಟೀಲ್

ಕಲಬುರಗಿ: ನನ್ನ ಸಚಿವ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ನಾಯಕರೇ ಅಡ್ಡಿಯಾಗಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಂತಾ ಆಳಂದ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಬಿ.ಆರ್.ಪಾಟೀಲ್ ಅವರು, ಸಿದ್ದು ಅವರು ನನಗೆ ಒಂದು ಭರವಸೆ ನಿಡಿದ್ದರು.ನನ್ನನ್ನು ಸಚಿವನನ್ನಾಗಿ ಮಾಡಿ ಕಳುಹಿಸುತ್ತೇನೆ’ ಅಂತಾ ಜನತೆಗೆ ಹೇಳಿದ್ದರು. ಇಷ್ಟೆಲ್ಲಾ ಆದ ಮೇಲೆ ನನಗೆ ಬೇಜಾರ್ ಆಗಿದ್ದು ಏನಂದ್ರೆ, ಮಾತು ಕೊಟ್ಟು ಮಾತು ತಪ್ಪಿದ್ರು ಸಿದ್ದರಾಮಯ್ಯ ಅವರು ಎಂದು ಮಾಜಿ ಸಿಎಂ ಸಿದ್ದು ಅವರ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. […]
ರಾಷ್ಟ್ರಗುರು” ಸುರೇಂದ್ರನಾಥ ಬ್ಯಾನರ್ಜಿ ಅವರ ಪುಣ್ಯಸ್ಮರಣೆ – ಭಾರತದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕನ ಪರಿಚಯ ಇಲ್ಲಿದೆ ನೋಡಿ

ಇಂದು ಭಾರತದ ಸ್ವಾತಂತ್ರ್ಯ ಹೋರಾಟದ ಪಿತಾಮಹರಲ್ಲಿ ಒಬ್ಬರಾದ, ಜನರಿಂದ “ರಾಷ್ಟ್ರಗುರು” ಎಂದು ಗೌರವಿಸಲ್ಪಟ್ಟ ಸುರೇಂದ್ರನಾಥ ಬ್ಯಾನರ್ಜಿ ಅವರ ಪುಣ್ಯಸ್ಮರಣೆ. 1848ರ ನವೆಂಬರ್ 10ರಂದು ಕಲ್ಕತ್ತಾದಲ್ಲಿ ಜನಿಸಿದ ಈ ಮಹಾನ್ ನಾಯಕ, ಗಾಂಧೀಜಿಯವರಿಗಿಂತ ಮೊದಲು ರಾಷ್ಟ್ರವ್ಯಾಪಿ ರಾಜಕೀಯ ಜಾಗೃತಿ ಮೂಡಿಸಿದ ಮೊದಲಿಗರಲ್ಲಿ ಒಬ್ಬರು. ಸುರೇಂದ್ರನಾಥರು ಮೊದಲು ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕರಾಗಿದ್ದರು. ನಂತರ 1871ರಲ್ಲಿ ಐ ಸಿ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಆದರೆ ಜನಾಂಗೀಯ ತಾರತಮ್ಯದ ಕಾರಣದಿಂದ ಅವರನ್ನು ಸರ್ಕಾರಿ ಸೇವೆಯಿಂದ ತೆಗೆದುಹಾಕಲಾಯಿತು. ಈ ಅವಮಾನವೇ ಅವರನ್ನು ರಾಜಕಾರಣಕ್ಕೆ ತಳ್ಳಿತು. […]
ಕೆಂಪು ದೀಪಕ್ಕೆ ನಿಲ್ಲೋಣ, ಹಸಿರು ಬರುವವರೆಗೆ ಕಾಯೋಣ! ಇಂದು ಅಂತರರಾಷ್ಟ್ರೀಯ ಟ್ರಾಫಿಕ್ ಲೈಟ್ ದಿನದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

“ಅವಸರ ಬಿಟ್ಟು ತಾಳ್ಮೆ ಇಟ್ಟುಕೊಂಡು, ಸುರಕ್ಷಿತವಾಗಿ ಮನೆ ಸೇರೋಣ!”ಇದು ಇಂದಿನ ಅಂತರರಾಷ್ಟ್ರೀಯ ಟ್ರಾಫಿಕ್ ಲೈಟ್ ದಿನದ ಸಂದೇಶ. ಪ್ರತಿ ವರ್ಷ ಆಗಸ್ಟ್ 5 ರಂದು ಜಗತ್ತಿನಾದ್ಯಂತ ಟ್ರಾಫಿಕ್ ಸಿಗ್ನಲ್ನ ಮಹತ್ವವನ್ನು ನೆನಪಿಸಿಕೊಳ್ಳಲಾಗುತ್ತದೆ. ರಸ್ತೆಯಲ್ಲಿ ನಮ್ಮ ಜೀವನವನ್ನು ನಿಯಂತ್ರಿಸುವ ಆ ಮೂರು ಬಣ್ಣದ ದೀಪಗಳಿಲ್ಲದಿದ್ದರೆ ಊಹಿಸಿಕೊಳ್ಳಿ, ನಗರದ ರಸ್ತೆಗಳು ಯುದ್ಧ ಭೂಮಿಯಂತಾಗುತ್ತವೆ. ಇತಿಹಾಸದ ಹಿನ್ನೆಲೆ :ವಿಶ್ವದ ಮೊದಲ ವಿದ್ಯುತ್ ಟ್ರಾಫಿಕ್ ಲೈಟ್ 1914 ರ ಆಗಸ್ಟ್ 5 ರಂದು ಅಮೆರಿಕದ ಕ್ಲೀವ್ಲ್ಯಾಂಡ್ ನಗರದಲ್ಲಿ ಅಳವಡಿಸಲಾಯಿತು. ಕೆಂಪು ಮತ್ತು ಹಸಿರು […]
ರೈತರನ್ನು ಹೆದರಿಸಿ, ಬೆದರಿಸಿ ಒತ್ತಾಯಪೂರ್ವಕವಾಗಿ ಸಹಿ ಬರೆಸಿಕೊಳ್ಳಬಹುದು ಎಂದು ಸರ್ಕಾರ ಭಾವಿಸಿದೆ: ನಿಖಿಲ್

ಬೆಂಗಳೂರು: ರೈತರನ್ನು ಹೆದರಿಸಿ, ಬೆದರಿಸಿ ಒತ್ತಾಯಪೂರ್ವಕವಾಗಿ ಸಹಿ ಬರೆಸಿಕೊಳ್ಳಬಹುದು ಎಂದು ಸರ್ಕಾರ ಭಾವಿಸಿದೆ. ಆದರೆ ಇದೆಲ್ಲವನ್ನೂ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ರೈತರ ಪರವಾಗಿ ನಾವು ಹೋರಾಟ ರೂಪಿಸಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಆದೇಶದಂತೆ ಈ ತಿಂಗಳು ಆ. 9, 10 ಮತ್ತು 11 ರಂದು 3 ದಿನಗಳ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸುಮಾರು ನಾಲ್ಕು ಸಾವಿರ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಈ […]
KPSC ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ವಹಿಸುವಂತೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಕೆಪಿಎಸ್ಸಿ ಕೆಟ್ಟ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಎಸ್.ಸಿ ಯ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿದ್ಯಾರ್ಥಿಗಳು (ಎಬಿವಿಪಿ) ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದರು. ರಾಜ್ಯ ಸರಕಾರವು ವಿದ್ಯಾರ್ಥಿ, ಯುವಜನರ ಬೇಡಿಕೆ ಈಡೇರಿಸಬೇಕು. ಎಲ್ಲ ಹಗರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು. ಕೆಪಿಎಸ್ಸಿ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟ ಆಡುವುದನ್ನು […]
ಮೆಟಾದಲ್ಲಿ ಡೀಪ್ಫೇಕ್, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಕ್ಕಾಗಿ ಕ್ಷಮೆಯಾಚಿಸಿ ಮಾರ್ಕ್ ಜುಕರ್ಬರ್ಗ್

ನವದೆಹಲಿ: ಮೆಟಾ (Meta) ಸಂಸ್ಥೆಯ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಾವಳಿಗಳು (CSAM), ಆಕ್ಷೇಪಾರ್ಹ ಡೀಪ್ಫೇಕ್ ವಿಷಯಗಳು ಹಾಗೂ ಇತರ ತಾಂತ್ರಿಕ ಲೋಪದೋಷಗಳು ಉಂಟಾಗಿರುವ ಕುರಿತು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ಕ್ಷಮೆಯಾಚಿಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಹಾನಿಕಾರಕ ಹಾಗೂ ಅಕ್ರಮ ವಿಷಯಗಳನ್ನು ಮೆಟಾ ಸಂಸ್ಥೆಯು ನಿಯಂತ್ರಿಸುವ ಮತ್ತು ನಿರ್ವಹಿಸುವ ವಿಧಾನದ ಕುರಿತು ನಡೆದ ಗಂಭೀರ ಚರ್ಚೆಯ ಸಂದರ್ಭದಲ್ಲಿ ಜುಕರ್ಬರ್ಗ್ ಅವರು ಈ ಲೋಪಗಳ ಕುರಿತು ವಿಷಾದ ವ್ಯಕ್ತಪಡಿಸಿ, ಕ್ಷಮೆ ಕೋರಿದ್ದಾರೆ ಎಂದು ತಿಳಿದುಬಂದಿದೆ. […]
ಆರ್ಬಿಐ ದ್ವೈಮಾಸಿಕ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ

ನವದೆಹಲಿ: ಜಾಗತಿಕ ಮಾರುಕಟ್ಟೆಯ ಅಸ್ಥಿರತೆ ಮತ್ತು ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ಸ್ಥಿರವಾಗಿರಿಸುವ ಉದ್ದೇಶದಿಂದ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಮುಖ ಬಡ್ಡಿದರವಾದ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 5.25 ರಲ್ಲೇ ಮುಂದುವರಿಸಿದೆ. ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸರ್ವಾನುಮತದಿಂದ ಈ ನಿರ್ಧಾರ ಕೈಗೊಂಡಿದ್ದು, ಮುಂದಿನ ನೀತಿಗಳು ಸಂಪೂರ್ಣವಾಗಿ ಆರ್ಥಿಕ ದತ್ತಾಂಶಗಳ ಆಧಾರದ ಮೇಲೆ ಇರಲಿವೆ ಎಂಬುದನ್ನು ಸೂಚಿಸಲು ನೀತಿಯ ಧೋರಣೆಯನ್ನು ‘ತಟಸ್ಥ’ […]
ಖ್ಯಾತ ಖಳನಟ ಪ್ರದೀವ್ ರಾವತ್ ವಿಧಿವಶ

ಮಹಾರಾಷ್ಟ್ರ : ‘ಲಗಾನ್’ ಹಾಗೂ ‘ಗಜಿನಿ’ ಸಿನಿಮಾಗಳಲ್ಲಿನ ತಮ್ಮ ನಟನೆಯ ಮೂಲಕ ದೇಶಾದ್ಯಂತ ಅಪಾರ ಪ್ರಸಿದ್ದಿ ಪಡೆದಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ಮಂಗಳವಾರ ಸಂಜೆ ನಿಧನರಾಗಿದ್ದಾರೆ. ರಕ್ತದ ಕ್ಯಾನ್ಸರ್ನಿಂದ (Blood Cancer) ಬಳಲುತ್ತಿದ್ದ ಅವರು, ಭಿವಂಡಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 5 ವರ್ಷಗಳ ಕಾಲ ಕ್ಯಾನ್ಸರ್ ಹೋರಾಟ: ಕಳೆದ ಐದು ವರ್ಷಗಳಿಂದ ಪ್ರದೀಪ್ ರಾವತ್ ಅವರು ಬ್ಲಡ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಈ ಕುರಿತು ‘ಇಂಡಿಯಾ ಟುಡೇ’ ಜೊತೆ ಮಾಹಿತಿ ಹಂಚಿಕೊಂಡಿರುವ ಅವರ ಬಿಸಿನೆಸ್ ಮ್ಯಾನೇಜರ್ […]