ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಸಾಲಿನಲ್ಲಿ ಸತೀಶ್ ಜಾರಕಿಹೊಳಿಗೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗುವುದು, ಸತೀಸ್ ಜಾರಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಜೊತೆಗೆ ಸಚಿವ ಸ್ಥಾನ ಬೇಕು ಪಟ್ಟು ಹಿಡಿದಿದ್ದರು. ಈ ವಿಚಾರವಾಗಿ, ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದೆ. ಈ ವಿಚಾರ ತಿಳಿದ ರಮೇಶ್ ಜಾರಕಿಹೊಳಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. … Continue reading ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed