ಎನ್ ವೈ ಗೋಪಾಲಕೃಷ್ಣರವರು ಸಚಿವರಾಗಬೇಕು, ಸಿಎಂ ಡಿಕೆಶಿಗೆ ಮನವಿ ಇಟ್ಟ ವಿಜಯನಗರ

ವಿಜಯನಗರ ಜಿಲ್ಲೆ ಕೂಡ್ಲಿಗಿ – ಮಾಜಿ ಉಪ ಸಭಾಪತಿಗಳು , ಹಾಗೂ ಭಾರಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ. ಮೊಳಕಾಲ್ಮೂರು ಶಾಸಕರಾದ ಎನ್ ವೈ ಗೋಪಾಲಕೃಷ್ಣ ರವರನ್ನು ಸಚಿವ ಸ್ಥಾನಕ್ಕಾಗಿ ಸಿಎಂ ಡಿಕೆಶಿ ಮನವಿ ಮಾಡಿಕೊಳ್ಳಲಾಗಿದೆ. ಕೂಡ್ಲಿಗಿ ಶಾಸಕರಾದ ಎನ್ ಟಿ ಶ್ರೀನಿವಾಸರವರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಗುಂಡುಮುಣುಗು ತಿಪ್ಪೇಸ್ವಾಮಿ ರವರ ನೇತೃತ್ವದಲ್ಲಿ ಈ ವಿಚಾರ ವ್ಯಕ್ತಪಡಿಸಿ, ಕೂಡ್ಲಿಗಿ ಹಾಗೂ ಮೊಳಕಾಲ್ಮೂರು ಭಾಗದ ಕಾಂಗ್ರೇಸ್ ಧುರೀಣರು ,ಸೇರಿ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರನ್ನು. ಬೆಂಗಳೂರಿನ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾದರು. … Continue reading ಎನ್ ವೈ ಗೋಪಾಲಕೃಷ್ಣರವರು ಸಚಿವರಾಗಬೇಕು, ಸಿಎಂ ಡಿಕೆಶಿಗೆ ಮನವಿ ಇಟ್ಟ ವಿಜಯನಗರ