ಬೆನ್ನಿಗೆ ಚೂರಿ ಇರಿದವರ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ : ವಿಜಯೇಂದ್ರ ಆಕ್ರೋಶ

ಬೆಂಗಳೂರು :ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷಕ್ಕೆ, ಮೈತ್ರಿ ದ್ರೋಹ ಬಗೆದವರಿಗೆ ಕಾರಣವಿಲ್ಲ ಎಂದು ಕ್ಷಮಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರ್ಯಾರು ಬೆನ್ನಿಗೆ ಚೂರಿ ಇರಿದು ಆಟ ಆಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಸದ್ಯ ನಮ್ಮ ಬಳಿ ಇದ್ದು, ಇವತ್ತು ಅಥವಾ ನಾಳೆಯೊಳಗೆ ಇದರ ಸಂಪೂರ್ಣ ಚಿತ್ರ ನಮಗೆ ಸಿಗಲಿದೆ. ಈ ಕ್ರಾಸ್ ವೋಟಿಂಗ್ನಿಂದಾಗಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತೀವ್ರ ಬೇಸರ ತಂದಿದೆ. ನಮಗೂ ಕೂಡ ಅಷ್ಟೇ … Continue reading ಬೆನ್ನಿಗೆ ಚೂರಿ ಇರಿದವರ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ : ವಿಜಯೇಂದ್ರ ಆಕ್ರೋಶ